Breaking News

ಜಿಲ್ಲೆ

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು ಚದುರಂಗದಾಟ

ಮುಳಬಾಗಿಲು: ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ದರವೂ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ತಾಲ್ಲೂಕಿನ ಕಸಬಾ ಹೋಬಳಿ ಎನ್. ವಡ್ಡಹಳ್ಳಿ ಗ್ರಾಮದ ಆರ್‌ಸಿ ಉಪ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಶುಕ್ರವಾರ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ಬುಧವಾರ, ಗುರುವಾರ ₹ 300 ರಿಂದ ₹ 400ಕ್ಕೆ ಮಾರಾಟವಾಗಿತ್ತು. ಕಳೆದ ವಾರ ₹ 850ಕ್ಕೆ ಮಾರಾಟವಾಗಿತ್ತು. ಶುಕ್ರವಾರ ಮಾರುಕಟ್ಟೆಗೆ 50 …

Read More »

ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ.

ಬೆಂಗಳೂರು: ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಯಲ್ಲಿನ ಕೊರತೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಈರುಳ್ಳಿ ರಫ್ತು ನಿಷೇಧಿಸಿತ್ತು, ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ಉತ್ಪಾದನಾ ಪ್ರದೇಶಗಳಲ್ಲಿ ಮಳೆ ಹಾನಿಗೊಳಗಾದ ನಂತರ ಬೆಲೆ ಏರಿಕೆಗೆ ಕಾರಣವಾಯಿತು. ಈರುಳ್ಳಿ ರಫ್ಚು …

Read More »

ಹಿಮಾಲಯ ಕರಗಲ್ಲ ಅಂತಾ ಅಂದುಕೊಂಡಿದ್ವಿ. ಆದ್ರೆ ಇವತ್ತು ಕರಗಿ ಹೋಯ್ತು. ಎಸ್.ಪಿ.ಬಿ ಅವರು ನಾದಬ್ರಹ್ಮ ಹಂಸಲೇಖ

  ಬೆಂಗಳೂರು : ಎಸ್​ಪಿಬಿ ವಿದ್ಯೆಯಲ್ಲೇ ವಿದ್ಯಾವಂತರು. ನನ್ನ ಲೌಖಿಕ ಜ್ಞಾನದಿಂದ ನಾನು ಬದುಕು ಕಟ್ಟಿಕೊಂಡೆ ಅಂತಾ ತಿಳಿಸುತ್ತಿದ್ರು. ಜಾಣತನದಿಂದ ಜ್ಞಾನವನ್ನು ಖರ್ಚು ಮಾಡಿ ಅಂತಾ ಎಸ್.ಪಿ.ಬಿ ತಿಳಿಸುತ್ತಿದ್ರು. ನನ್ನ ಸಂಗೀತದ ಸಂಗಾತಿ ಎಸ್.ಪಿ.ಬಿ. ನಾನು ಮಾಡಬೇಕಿರೋ ಕೆಲಸವನ್ನು ನೆನಪಿಸಿಕೊಟ್ಟು ಹೋದ್ರು. ಎಸ್.ಪಿ.ಬಿಯನ್ನು ಗುರುತಿಸಿದವರು ಎಸ್.ಜಾನಕಿ ಅಮ್ಮ. ಹೈದರಾಬಾದ್ನಲ್ಲಿ ಯಾವುದೋ ಒಂದು ಕಾಂಪಿಟೇಷನಲ್ಲಿ ಎಸ್.ಪಿ.ಬಿ ಎರಡನೇ ಸ್ಥಾನ ಗಿಟ್ಟಿಸಿದ್ರು. ಅವರನ್ನು ಗುರುತಿಸಿ ತಂದವರು ಎಸ್.ಜಾನಕಿ. ಪಂಚಾಕ್ಷರಿ ಗವಾಯಿ ಸಿನಿಮಾದಲ್ಲಿ ನಮ್ಮಿಬ್ಬರ …

Read More »

ದೀಪಿಕಾ ಪಡುಕೋಣೆ ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ

ಬೆಂಗಳೂರು: ಬಾಲಿವುಡ್​ನಲ್ಲಿ ಭುಗಿಲೆದ್ದಿರುವ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ. ಸಾರಾ ಅಲಿಖಾನ್​, ರಾಕುಲ್​ ಪ್ರೀತ್​ ಸಿಂಗ್​, ಶ್ರದ್ಧಾ ಕಪೂರ್​ ಸಹ ವಿಚಾರಣೆ ಎದುರಿಸಲಿದ್ದಾರೆ. ಇದೀಗ ಈ ಎಲ್ಲ ಬೆಳವಣಿಗೆಗಳ ಬಗ್ಗೆ ನಟಿ, ರಾಜಕಾರಣಿ ಮಾಳವಿಕಾ ಅವಿನಾಶ್​ ಪ್ರತಿಕ್ರಿಯಿಸಿದ್ದಾರೆ. ನಿಮಗೆಲ್ಲರಿಗೂ ಗೊತ್ತಿರುವಂತೆ, ಖಿನ್ನತೆ ಎನ್ನುವ ಕಥೆ ಕಟ್ಟಿ ಅದರ ಮೂಲಕ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದ ದೀಪಿಕಾ, ಇದೀಗ ಆ ಮಾಲ್​ ಎಂಬ ಹೊಗೆ ಅವರನ್ನೇ …

Read More »

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.: ರಮೇಶ್ ಜಾರಕಿಹೊಳಿ

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ …

Read More »

ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

ಬೆಂಗಳೂರು: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್‍ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ …

Read More »

ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿ ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ

ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ …

Read More »

ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …

Read More »