Breaking News

ಜಿಲ್ಲೆ

ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ

ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …

Read More »

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …

Read More »

ಅಸಂಸದೀಯ ಪದ ಬಳಕೆ: ರಮೇಶ್‌ ಕುಮಾರ್‌- ಸುಧಾಕರ್ ಜಟಾಪಟಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್‌, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್‌ ಕುಮಾರ್‌, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …

Read More »

BIG BREAKING ಸುರೇಶ್ ಅಂಗಡಿ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ವಿಧಿವಶ

ಬೆಳಗಾವಿ ಸಂಸದ ನಮ್ಮ ಬೆಳಗಾವಿ ಜನ ನಾಯಕ ಸುರೇಶ್ ಅಂಗಡಿ ವಿಧಿವಶ ಸಪ್ಟೆಂಬರ್ 11ರಂದು ಕ ರೋನ ಧೃಡ ಆಗಿದ್ದರ್ ಬಗ್ಗೆ ಟ್ವೀಟ್ ಯಾವುದೇ ಲಕ್ಷಣ ಇಲ್ಲ ಆದ್ರೂ ಚಿಕಿತ್ಸೆ ತಿಗೊಳುತ್ತಿದ್ದೇನೆ ಎಂದು ಟ್ವೀಟ್ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ರೈಲ್ವೇ ಸಚಿವ ಸುರೇಶ್ ಅಂಗಡಿ ವಿಧಿವಶ  ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (55) ಅವರು ದಿಲ್ಲಿಯ …

Read More »

ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಧ್ರುವ

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಧ್ರುವ ಬಹು ನಿರೀಕ್ಷೆಯ ‘ಪೊಗರು’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಈಗ ಮತ್ತೊಂದು ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರತಂಡ ‘ಪೊಗರು’ ಸಿನಿಮಾದ ಟೈಟಲ್ ಸಾಂಗ್ ಸೆರೆಹಿಡಿಯುತ್ತಿದೆ. ಈ ಹಾಡನ್ನು ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲದೇ ‘ಪೊಗರು’ ಚಿತ್ರದ ಟೈಟಲ್ ಹಾಡಿನ ಚಿತ್ರೀಕರಣಕ್ಕೆ ಬರೋಬ್ಬರಿ 1.50 ಕೋಟಿಯ …

Read More »

ಹಬ್ಬಕ್ಕೆ ಸಾಮಗ್ರಿ ತರಲು ಹೋದ ಮಹಿಳೆ – ವಾಪಸ್ ಬರುವಾಗ ಲಾರಿ ಡಿಕ್ಕಿ

ಮಂಡ್ಯ: ಹಬ್ಬಕ್ಕೆಂದು ಸಾಮಗ್ರಿಗಳನ್ನು ತರಲು ಹೋಗಿದ್ದ ಮಹಿಳೆಗೆ ಗಣಿಗಾರಿಕೆಯ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ನಡೆದಿದೆ. ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿ ಮಾಡಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದರು. ನಂತರ ಹಬ್ಬದ ಸಾಮಗ್ರಿಗಳನ್ನು ಖರೀದಿ ಮಾಡಿ ಮನೆಗೆ ವಾಪಸ್ಸು ಹೋಗುವ ವೇಳೆ ಗಣಿಗಾರಿಕೆಯ ಲಾರಿಯೊಂದು ಜ್ಯೋತಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ …

Read More »

ಮಳೆಯಿಂದ ರೈತ ಮಹಿಳೆಯ ಮನೆ ಕುಸಿತ – ಎತ್ತುಗಳಿಗೆ ಗಾಯ, 3 ಮೇಕೆ ಸಾವು

ಹಾಸನ: ನಿರಂತರ ಮಳೆಯಿಂದ ರೈತ ಮಹಿಳೆಯ ಮನೆ ಮತ್ತು ಕೊಟ್ಟಿಗೆ ಕುಸಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಪುಟ್ಟಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ಸಂಪೂರ್ಣ ಮನೆ ಕುಸಿದು ಬಿದಿದ್ದು, ಈ ವೇಳೆ ಕೊಟ್ಟಿಗೆಯಲ್ಲಿದ್ದ ಮೂರು ಮೇಕೆ ಸಾವನ್ನಪ್ಪಿವೆ ಜೊತೆಗೆ ಎರಡು ಎತ್ತುಗಳಿಗೆ ಗಾಯವಾಗಿದೆ. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಣಾಪಾಯದಿಂದ ಪಾರಾಗಿದ್ದಾರೆಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗಿದ್ದ ಪರಿಣಾಮ ಶಿಥಿಲಗೊಂಡಂತಾಗಿದ್ದ, ರೈತ ಮಹಿಳೆ ಜಯಮ್ಮ ಅವರ ಮನೆ ಮತ್ತು ಕೊಟ್ಟಿಗೆ …

Read More »

ಕೆಪಿಸಿಸಿ_ಕಾರ್ಯಾಧ್ಯಕ್ಷ_ಸತೀಶ_ಜಾರಕಿಹೊಳಿ_ನೇತೃತ್ವದಲ್ಲಿ_ಸಹಕಾರ_ಸಚಿವ_ಟಿ_ಸೋಮಶೇಖರಗೆ_ಮನವಿ…

ಬೆಂಗಳೂರು- ಬೆಂಗಳೂರಲ್ಲಿ ಹಂಗೇನಿಲ್ಲ,ಎಲ್ಲಾರೂ ಸೇರ್ಕೊಂಡು ಮನವಿ ಕೊಡ್ತಾರೆ ಅನ್ನೋದು,ಪೋಟೋ ನೋಡಿದ್ರೆ ನಿಮಗೆ ಗೊತ್ತಾಗುತ್ತದೆ. ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಇಂದು,ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಸಹಕಾರ,ಮತ್ತು ಎಪಿಎಂಸಿ ಸಚಿವ ಟಿ‌.ಸೋಮಸೇಖರ್ ಅವರು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು,ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗಾಗಿ,ಹೆಚ್ಚುವರಿಯಾಗಿ 15 ಕೋಟಿ …

Read More »

ಕೋವಿಡ್ ನಿರ್ವಹಣೆ ಹಾಗೂ ನೈಸರ್ಗಿಕ ಪ್ರಕೃತಿ ವಿಕೋಪ ನಿರ್ವಹಣೆಗೆಂದೇ ಸರಕಾರ ಕೋಟ್ಯಾಂತರ ರೂ ತಹಶೀಲ್ದಾರ ಖಾತೆಗೆ ಹಣ ಜಮಾ: ತಹಶೀಲ್ದಾರ ಖಾತೆಯಿಂದಲೇ ಲಕ್ಷಾಂತರ ಹಣ ಲೂಟಿ

ಯಾದಗಿರಿ: ಕೋವಿಡ್ ನಿರ್ವಹಣೆ ಹಾಗೂ ನೈಸರ್ಗಿಕ ಪ್ರಕೃತಿ ವಿಕೋಪ ನಿರ್ವಹಣೆಗೆಂದೇ ಸರಕಾರ ಕೋಟ್ಯಾಂತರ ರೂ ತಹಶೀಲ್ದಾರ ಖಾತೆಗೆ ಹಣ ಜಮಾ ಮಾಡುತ್ತದೆ. ಆದರೆ, ಈಗ ತಹಶೀಲ್ದಾರ ಖಾತೆಯಿಂದಲೇ ಲಕ್ಷಾಂತರ ಹಣ ಲೂಟಿ ಮಾಡಿದ್ದಕ್ಕೆ ಈಗ ತಹಶೀಲ್ದಾರರಿಗೆ ಟೆನ್ಶನ್​​ ಶುರುವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿಯೇ ಸರಕಾರಕ್ಕೆ ವಂಚನೆ ಮಾಡಿದ್ದ ದಂಧೆ ಬೆಳಕಿಗೆ ಬಂದಿದೆ. ಸುರಪುರ ತಹಶೀಲ್ದಾರ ನಿಂಗಪ್ಪ ಬಿರಾದಾರ ಹೆಸರಿನಲ್ಲಿಯೇ ಚೆಕ್ ಪಡೆದು ತಹಶೀಲ್ದಾರ ಸುರಪುರ ಹೆಸರಿನಲ್ಲಿ ನಕಲಿ ಸಹಿ …

Read More »

ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್‍ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …

Read More »