Breaking News

ಜಿಲ್ಲೆ

ಸೆ.25 ರಂದು ‘ಕರ್ನಾಟಕ ಬಂದ್’ ಇಲ್ಲ : ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ

ಬೆಂಗಳೂರು : ಸೆಪ್ಟೆಂಬರ್ 25 ರಂದು ಕರ್ನಾಟಕ ಬಂದ್ ಇಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸೆ.25 ರಂದು ಕರ್ನಾಟಕ ಬಂದ್ ಇಲ್ಲ , ಬಂದ್ ಬದಲು ಹೆದ್ದಾರಿ ಮಾತ್ರ ಬಂದ್ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದ ರೈತವಿರೋಧಿ ಮಸೂಧೆ ವಿರೋಧಿಸಿ, …

Read More »

ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ …

Read More »

ಶಾಸಕ ಜಮೀರ್ ವಿರುದ್ಧ ಮತ್ತೇ ಆರೋಪ ಮಾಡಿದ ಸಂಬರಗಿ

ಡ್ರಗ್ಸ್ ಹಗರಣ ಶುರುವಾದ ನಂತರ ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸಿದ ನಂತರ ಕೆಲ ಸಮಯದವರೆಗೆ ಸುಮ್ಮನಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ವಿಧಾನ ಸೌಧಕ್ಕೆ ಆಗಮಿಸಿ ಪುನಃ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಹೊಸ ಆರೋಪಗಳನ್ನು ಮಾಡಿದರು . ” ಜಮೀರ್ ಅಹ್ಮದ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿ ಸರ್ಕಾರಕ್ಕೆ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ , ಈ ಕುರಿತು ಸಿಎಂ ಬಿ . ಎಸ್ . …

Read More »

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ. Basavaraj …

Read More »

ಬ್ಯಾಂಕ್ ಸಿಬ್ಬಂದಿ ಸಾಲ ಕೊಡತಿಲ್ಲ: ಅಂತ ತಹಸೀಲ್ದಾರ್ ಕಛೇರಿ ಮುಂದೆ ವಿಷ್ಯದ ಬಾಟಲಿ ಇಡಿದು ಆತ್ಮಹತ್ಯೆ ಮುಂದಾದ ರೈತರು

ಚಿಕ್ಕೋಡಿ : ಹಾರೋಗೇರಿ ಪಿಕೆಪಿಎಸ್ ಬ್ಯಾಂಕ್ ನ ಸಿಬ್ಬಂದಿಗಳು ಬೆಳೆ ಸಾಲ ನೀಡುತ್ತಿಲ್ಲ. ಮುಚ್ಚಿಹೋಗಿರುವ ಬ್ಯಾಂಕ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಿ ಅಂತ ಕಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸುವಂತೆ ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರೈತ ಲಕ್ಷ್ಮಣ ತಿಪ್ಪಣ್ಣ ವಡಗೋಲೆ ವಿಷದ ಬಾಟಲಿ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಷಡಕ್ಷರಿ ಬ್ಯಾಂಕ್ ನಲ್ಲಿ ಅಲಖನೂರ ಗ್ರಾಮದ ರೈತ ಲಕ್ಷ್ಮಣ …

Read More »

ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್​ ವ್ಯವಸ್ಥೆ

ಕೋಲಾರ : ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮೂಲಕ ರೈಲ್ವೆ ಇಲಾಖೆ ಸಾಕಷ್ಟು ಹೆಸರು ಮಾಡಿದೆ. ಈ ಬಾರಿ ಕೂಡ ಗೋಪಾಲಕರ ಮನವಿ ಪುರಸ್ಕರಿಸಿದ ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್​ ವ್ಯವಸ್ಥೆ ಮಾಡಿದ್ದು, ಮೆಚ್ಚುಗೆ ಪಡೆದಿದೆ. ದುಬಾರಿ ಬೆಲೆಯ ಹೈಬ್ರಿಡ್ ತಳಿಯ ಹಸುಗಳು ಕೋಲಾರ ನಗರದ ನಿವಾಸಿಗಳಾದ ವೆಂಕಟೇಶ್, ಶಬರೀಶ್, ಸುನಿಲ್ ಅವರದ್ದು.ಹಸುವಿನ ವಹಿವಾಟು ನಡೆಸುವ ಇವರು 116 ಹಸುಗಳನ್ನು ಕಳೆದ ಆಗಸ್ಟ್ ತಿಂಗಳಲ್ಲಿ …

Read More »

4 ಸ್ಟ್ರೋಕ್ ಆಟೋಗಳಿಗೆ ಅರ್ಹತಾ ಪತ್ರ ನೀಡಲು ನಿರಾಕರಣೆ, ಚಾಲಕರ ಆಕ್ರೋಶ

ಬೆಂಗಳೂರು, – ಎಲ್‍ಪಿಜಿ ಯಿಂದ ಚಲಾಯಿಸುವ 4 ಸ್ಟ್ರೋಕ್ ಆಟೋ ರಿಕ್ಷಾಗಳಿಗೆ ಅರ್ಹತಾ ಪತ್ರ ಕೊಡಲು ನಿರಾಕರಿಸುವ ಮೂಲಕ ಸಾರಿಗೆ ಆಯುಕ್ತರು ಹಾಗೂ ಆರ್‍ಟಿಓ ಕಚೇರಿಯ ವಾಹನ ನಿರೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿ ಮೀರಿ ಅಧಿಕಾರ ಚಲಾಯಿಸಲು ಹೊರಟಿದ್ದಾರೆ ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಆರೋಪಿಸಿದೆ. ಈಗಾಗಲೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಆಟೋ ಚಾಲಕರು ಸಂಕಷ್ಟದಲ್ಲಿದ್ದಾರೆ. ಪ್ರತಿದಿನ 100ರಿಂದ 200 ರೂ. ಗಳಿಸಲು ಸಾಧ್ಯವಾಗದೇ …

Read More »

ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿಂದು 12 ವಿಧೇಯಕಗಳ ಮಂಡನೆ

ಬೆಂಗಳೂರು, – 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ವಿಧೇಯಕ , ವಿವಾದಿತ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿಂದು ಮಂಡನೆಯಾದವು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ ಮೂಲಕ ಪ್ರಾರಂಭಿಕ ವಿಚಾರಣೆ ಮತ್ತು ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆವರದಿಗಳನ್ನು ಸಲ್ಲಿಸಲು ಕುಂದು ಕೊರತೆಗಳು ಅಥವಾ ದೂರುಗಳ ಶೀಘ್ರ …

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು, : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ …

Read More »

ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು ಬಂದ ಯುವಕ ಮುಂದೆ ಏನು ಆಯಿತು

ಕಾಸರಗೋಡು : ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು 283 ಕಿ.ಮೀ.ದೂರದ ತ್ರಿಶೂರ್​ನಿಂದ ಕಾಸರಗೋಡಿನ ಬೇಕಲಕ್ಕೆ ಬಂದ ಯುವಕ ದಂಗಾಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ 18ರ ಹರೆಯದ ಯುವತಿಯಾಗಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ ಆಕೆ 50 ವರ್ಷದ ಗೃಹಿಣಿ ಎಂದು ತಿಳಿದ ಯುವಕ, ತಾನು ಮೋಸಹೋದುದನ್ನು ತಿಳಿದು ತನ್ನಲ್ಲಿದ್ದ ಚಾಕುವನ್ನು ಆಕೆಯತ್ತ ಎಸೆದ ಘಟನೆ ನಡೆದಿದೆ.ಚಾಟಿಂಗ್ ಸಮಯದಲ್ಲಿ ಆಕೆಗೆ ಹಂತಹಂತವಾಗಿ ಕಳುಹಿಸಿದ್ದ 50 ಸಾವಿರ ರೂ ಕಳುಹಿಸಿದ್ದಾನೆ. ಇದನ್ನ ಮರು ಪಾವತಿಸುವಂತೆ ಕೇಳಿದಾಗ ಮಹಿಳೆ …

Read More »