ನವದೆಹಲಿ : 2016 ನ.8ರಂದು ನೋಟ್ ಬ್ಯಾನ್ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1000 ರು. ಬದಲು 2000 ರು. ಹೊಸ ನೋಟನ್ನು ಬಿಡುಗಡೆ ಮಾಡುವ ಕುರಿತು ಒಲವನ್ನು ಹೊಂದಿರಲಿಲ್ಲ. ಆದರೆ, ಸಮಾಲೋಚನೆಯ ಬಳಿಕ ಈ ಸಲಹೆಯನ್ನು ಒಪ್ಪಿಕೊಂಡಿದ್ದರು ಎಂಬ ಸಂಗತಿಯನ್ನು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಬಹಿರಂಗ ಪಡಿಸಿದ್ದಾರೆ. ಮೋದಿ ಅವರ ಜನ್ಮ ದಿನದ ನಿಮಿತ್ತ ಆಂಗ್ಲ ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಅವರು ನೋಟು ಅಪನಗದೀಕರಣದ …
Read More »ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ
ಬೆಳಗಾವಿ : ತಾಯಿ, ಮಗ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ತಾಯಿ ಭಾರತಿ ಗರಾಣಿ(36), ಮಗ ಪ್ರಜ್ವಲ್(15) ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಭಾರತಿ ಗರಾಣಿ ಅವರು ಹಲಗಾ ಗ್ರಾಮದಲ್ಲಿ ಬೇಕರಿಯೊಂದನ್ನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಿಬಿಎಂಪಿ ಕ್ಯಾಂಟೀನ್ನಲ್ಲಿ ತೀವ್ರ ನಷ್ಟ: ಮಾಲೀಕ ಆತ್ಮಹತ್ಯೆ ತಾಯಿ, ಮಗನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ …
Read More »ಕೊರೋನಾದಿಂದ ಆರ್ಥಿಕ ಸಂಕಷ್ಟ: ತಾಯಿ, ಮಗ ನೇಣಿಗೆ ಶರಣು
ಬೆಳಗಾವಿ : ಕೊರೋನಾದಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಮನನೊಂದು ತಾಯಿ ಹಾಗೂ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ. ಹಲಗಾ ಗ್ರಾಮದ ಭಾರತಿ ಶೇಖರ ದೇಸಾಯಿ (35) ಹಾಗೂ ಪ್ರಜ್ವಲ್ ಶೇಖರ ದೇಸಾಯಿ (14) ಆತ್ಮಹತ್ಯೆಗೆ ಶರಣಾದವರು. ಕಳೆದ ಕೆಲವು ವರ್ಷಗಳಿಂದ ಹಲಗಾ ಗ್ರಾಮದಲ್ಲಿ ಕೂಲಿ ಮಾಡಿಕೊಂಡು ವಾಸಗಿದ್ದ ಕುಟುಂಬಕ್ಕೆ ಕೊರೋನಾದಿಂದ ಜಾರಿಗೊಳಿಸಿದ್ದ ಲಾಕಡೌನ್ನಿಂದಾಗಿ ಸರಿಯಾಗಿ ಕೂಲಿ ಸಿಗದೆ ಇರುವುದರಿಂದ ಆರ್ಥಿಕ …
Read More »ಬೆಳಗಾವಿ: ರಾಸುಗಳಿಗೆ ಫೈಬರ್ ಕಿವಿಯೋಲೆ
ಬೆಳಗಾವಿ: ಕೊರೊನಾ ವೈರಸ್ ಮತ್ತು ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ‘ರಾಸುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆಯ ಟ್ಯಾಗ್ ಅಳವಡಿಕೆ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪುನರಾರಂಭ ಮಾಡಲಾಗಿದೆ. ಇಲ್ಲಿ ಒಟ್ಟು 13 ಲಕ್ಷ ರಾಸುಗಳಿಗೆ (ದನ, ಆಕಳು, ಎಮ್ಮೆ, ಕೋಣಗಳಿಗೆ) 12 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯುಳ್ಳ ಹಳದಿ ಬಣ್ಣದ ಫೈಬರ್ ಕಿವಿಯೋಲೆ ಹಾಕುವ ಕಾರ್ಯಕ್ರಮ ಇದಾಗಿದೆ. ಕೋವಿಡ್-19 ಕಾಣಿಸಿಕೊಳ್ಳುವುದಕ್ಕೆ ಮುನ್ನ ಇಲ್ಲಿ 6.50 ಲಕ್ಷ ರಾಸುಗಳಿಗೆ ಅಳವಡಿಸಲಾಗಿದ್ದು, ಉಳಿದವುಗಳಿಗೆ ಹಾಕುವುದಕ್ಕಾಗಿ ಟ್ಯಾಗ್ಗಳನ್ನು ಇತ್ತೀಚೆಗೆ ಪೂರೈಸಲಾಗಿದೆ. …
Read More »ಶಿವಮೊಗ್ಗಕ್ಕೆ ಸೀಮಿತವಾಗಿರುವ ಮುಖ್ಯಮಂತ್ರಿ: ಕತ್ತಿ ಕಿಡಿ
ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಖಂಡ ಕರ್ನಾಟಕದ ಬಗ್ಗೆ ಚಿಂತಿಸುತ್ತಿಲ್ಲ. ಕೇವಲ ಶಿವಮೊಗ್ಗ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಕೊಡುತ್ತಿಲ್ಲ’ ಎಂದು ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಕಿಡಿಕಾರಿದರು. ಗುರುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ. ಇದರಿಂದ ಬಹಳ ನೋವಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ನನಗೆ ಮುಖ್ಯ. ಇದೆಲ್ಲವನ್ನೂ ಕೇಳಬೇಕೋ, ಬೇಡವೋ? ಕೂಗಾಟ ಮಾಡಬೇಕೋ, ಬೇಡವೋ?’ ಎಂದು …
Read More »ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ
ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳ ತಂಡವು ಎರಡು ದಿನಗಳಿಂದ ಧಾರವಾಡದಲ್ಲಿಯೇ ಠಿಕಾಣಿ ಹೂಡಿದ್ದು ಗುರುವಾರರಂದು ಯೋಗೀಶ್ ಗೌಡರ ಪತ್ನಿ ಮಲ್ಲಮ್ಮ ಸೇರಿ ಹಲವು ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಕೊಲೆಯಾದ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಹಾಗೂ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಲು ಪ್ರಮುಖ ಪಾತ್ರ ವಹಿಸಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, …
Read More »ನಾವು ಏನೂ ಮಾತನಾಡೋ ಹಾಗಿಲ್ಲ -ಐಂದ್ರಿತಾ ರೈ
ನಿನ್ನೆಯಷ್ಟೆ ಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ಕುರಿತಾಗಿ ದಿಗಂತ್-ಐಂದ್ರಿತಾ ದಂಪತಿಗೆ ಸಿಸಿಬಿ ವಿಚಾರಣೆ ನಡೆಸಿತ್ತು. ಮತ್ತೆ ಕರೆದರೆ ಹೋಗೋದಾಗಿ ಕೂಡ ತಿಳಿಸಿದ್ದರು. ಇನ್ನು, ಇಂದು ಬೆಳಿಗ್ಗೆ ಮನೆಯ ಬಾಲ್ಕನಿಯಲ್ಲಿ ಕಂಡು ಬಂದ ದಿಗಂತ್ ತಾಯಿ ಹಾಗೂ ಐಂದ್ರಿತಾ ರೇ, ಮಾಧ್ಯಮದವರ ಜೊತೆ ಮಾತನಾಡಿದ್ರು. ದಂಪತಿಗೆ ಸಿಸಿಬಿ ವಿಚಾರಣೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆ, ‘ನಾವು ಏನೂ ಮಾತನಾಡೋ ಹಾಗಿಲ್ಲ. ಇನ್ನೂ ವಿಚಾರಣೆ ಕಂಪ್ಲೀಟ್ ಆಗಿಲ್ಲ. ಯಾವುದೇ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತಿಲ್ಲ ಅಂತ …
Read More »ಸಂಪುಟ ಪುನಾರಚನೆಯತ್ತ ಚಿತ್ತ | ವರಿಷ್ಠರ ತೀರ್ಮಾನಕ್ಕೆ ಬದ್ಧ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಟ್ಟು ಎಂಟು ಮಂದಿಯನ್ನು ಸೇರಿಸಿಕೊಳ್ಳುವ ಮೂಲಕ ಸಂಪುಟ ಪುನಾರಚನೆಯ ಪ್ರಸ್ತಾವ ಮುಂದಿಟ್ಟುಕೊಂಡು ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ಪಡೆಯಲು ನಿರ್ಧರಿಸಿದ್ದಾರೆ. ಪುನಾರಚನೆಗೆ ಒಪ್ಪದೇ ಇದ್ದರೆ ಮೂವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಆಲೋಚನೆ ಅವರದ್ದಾಗಿದೆ ಎಂದು ಮುಖ್ಯಮಂತ್ರಿ ಆಪ್ತ ಮೂಲಗಳು ತಿಳಿಸಿವೆ. ಎಲ್ಲವೂ ಯಡಿಯೂರಪ್ಪ ಅಂದುಕೊಂಡಂತೆ ನಡೆದರೆ ಇದೇ ಭಾನುವಾರ(ಸೆ.20) ಸಂಪುಟ …
Read More »ರಾಜ್ಯ ಸರ್ಕಾರದಿಂದ ‘ರೈತರಿಗೆ ಸಿಹಿ ಸುದ್ದಿ’: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಈ ಸೇವೆ’
ಡಿಜಿಟಲ್ಡೆಸ್ಕ್: ಯಾವುದೇ ತರಹದ ರೋಗ ಮತ್ತು ಕೀಟಬಾಧೆ ಕಂಡುಬಂದಲ್ಲಿ ರೈತರ ಹೊಲಗಳಿಗೆ ಹೋಗಿ ಪ್ರಾತ್ಯಕ್ಷಿಕೆ ಮೂಲಕ ಅಗತ್ಯ ಸಲಹೆ, ನೆರವು ನೀಡಲು 108 ವಾಹನ ಮಾದರಿಯಲ್ಲಿ ಕೃಷಿ ಸಂಚಾರಿ ಲ್ಯಾಬ್ ಸಿದ್ಧಪಡಿಸಲಾಗುತ್ತಿದೆ. ಕೃಷಿಕರು ಕರೆ ಮಾಡಿದ ಕೂಡಲೆ ಕೃಷಿ ಪದವೀಧರರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನೊಳಗೊಂಡ ಈ ವಾಹನ ಹೊಲಗಳಿಗೆ ಹೋಗಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ತಮ್ಮ ಉಸ್ತುವಾರಿಯ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ. …
Read More »ʼಪ್ರಾಥಮಿಕ ಶಾಲಾ ಮಕ್ಕಳಿಗೆʼ ಮುಖ್ಯ ಮಾಹಿತಿ: ಶುರುವಾಗಲಿದೆ ʼಲೋಕಲ್ ಚಾನೆಲ್ ಕ್ಲಾಸ್ʼ..!
ಬೆಂಗಳೂರು: ಕೊರೊನಾ ಹವಾಳಿಯಿಂದ ಮನೆಯಲ್ಲಿಯೇ ಆನ್ಲೈನ್ ಕ್ಲಾಸ್ ಪಡೆಯುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸಚಿವ ಸುರೇಶ್ ಕುಮಾರ್ ಮತ್ತೊಂದು ವೇದಿಕೆಯನ್ನ ಸಿದ್ಧಪಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್ ಕೇಬಲ್ ಟಿವಿ ಚಾನೆಲ್ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ. ‘ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ …
Read More »
Laxmi News 24×7