ಕೊಪ್ಪಳ: ಮುಸ್ಲಿಂ ಮಹಿಳೆ ಜೊತೆ ಹಿಂದೂ ಯುವಕನನ್ನು ನೋಡಿದ ಮುಸ್ಲಿಂ ಯುವಕರು ಹಿಂದೂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ವೆಂಕಟೇಶ್ ಎನ್ನುವ ಯುವಕನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಬಸಾಪಟ್ಟಣ ಗ್ರಾಮದ ಅಜ್ಮೀರ್, ಆಫೀಯಾ ದಂಪತಿ ಜಗಳ ಮಾಡುತ್ತಿದ್ದರು. ಈ ವೇಳೆ ಪಕ್ಕದ ಮನೆಯಲ್ಲಿ ವಾಸವಿದ್ದ ವೆಂಕಟೇಶ್ ಇಬ್ಬರ ಜಗಳ ಬಿಡಿಸಲು ಹೋಗಿದ್ದಾರೆ. ಗಂಡನ ಜೊತೆ ಜಗಳವಾಡಿ …
Read More »ತತ್ವ ಶ್ರೀಮಂತಿಕೆ ವೀರಶೈವ ಸಮಾಜದ ಶಕ್ತಿ : ಅನ್ನದಾನೀಶ್ವರ ಮಹಾಸ್ವಾಮಿಗಳು
ಬಾಗಲಕೋಟೆ: ವೀರಶೈವ-ಲಿಂಗಾಯತ ಎರಡು ಒಂದೆಯಾಗಿದ್ದು ತತ್ವ ಶ್ರೀಮಂತಿಕೆ ವೀರಶೈವ ಸಮಾಜದ ಶಕ್ತಿಯಾಗಿದೆ,ಲಿಂಗದ ಪ್ರಾಣವೇ ಜಂಗಮರು ಎಂದು ಸಾರುವ ಮೂಲಕ ಎಲ್ಲರನ್ನು ಏಕತೆಯಿಂದ ನೋಡುವ ಏಕೈಕ ಧರ್ಮವಾಗಿದೆ ಎಂದು ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನಮಠದ ಮನ್ನಿರಂಜನ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಸಮಾರಂಭ ನಿಮಿತ್ಯ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಗುರುವಾರ ನಡೆದ ಕಾರಣಿಕ ಯುಗಪುರುಷ ಲಿಂ.ಹಾನಗಲ್ಲ ಶ್ರೀ ಕುಮಾರ ಮಹಾಸ್ವಾಮಿಗಳವರ 159 ನೆಯ …
Read More »ಬೆಳಗಾವಿ : ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್ ಮೇಲ್ ; ಮೂವರ ಹೆಡೆಮುರಿ ಕಟ್ಟಿದ ಪೊಲೀಸ್…!
ಬೆಳಗಾವಿ : ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೋ ಮಾಡಿಕೊಂಡು ಸಮಾಜಿಕ ಜಾಲತಾಣ ಸೇರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತು ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಬಳಸಿ ಬ್ಲ್ಯಾಕ್ ಮೇಲೆ ಮಾಡಿದ್ದ ಮೂವರು ಪತ್ರಕರ್ತರ ಸೋಗಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …
Read More »ಬೆಳಗಾವಿ:ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ
ಬೆಳಗಾವಿ : ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿರುವುದರಿಂದ ಗಂಭೀರವಾಗಿ ಗಾಯಗೊಂಡ ಅಂಗಡಿ ಮಾಲೀಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಕೊಲೆಯಾದ ವ್ಯಕ್ತಿ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22) ನಿಖಿಲ್ ಮಹೇಶ್ ಚೌಗಲೆ (22) ವಿವೇಕ್ ರಾಜೇಂದ್ರ ಚೌಗುಲೆ (22) ಮತ್ತು ಶ್ರೀಧರ್ ರತನ ಪಾಟಿಲ್ (21) ಹಲ್ಲೆ ಮಾಡಿದ ಆರೋಪಿಗಳು. …
Read More »ತಾಯಿ ಜೊತೆ ಅಕ್ರಮ ಸಂಭಂಧ… ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ
ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ …
Read More »ಅಕ್ರಮ ಹಣ ವರ್ಗಾವಣೆ ಕೇಸ್; ಶಾಸಕ ಸತೀಶ್ ಸೈಲ್ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಕೋರ್ಟ್ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ …
Read More »ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು …
Read More »ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ
ಹಾಸನ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತನನ್ನು ಯೋಗೇಶ್ (50) ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣದ ಫೈನಾನ್ಸ್ ಒಂದರಲ್ಲಿ 7 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದ ಅವರು, ವೈಯಕ್ತಿಕ ಸಮಸ್ಯೆಯಿಂದ ಕಳೆದ 2 ತಿಂಗಳ ಕಂತನ್ನು ಬಾಕಿ …
Read More »ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ
ರಾಯಚೂರು: ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 5, 6 ಮತ್ತು 7 ಮೂರು ದಿನಗಳ ಕಾಲ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಉತ್ಸವ ಹಿನ್ನೆಲೆ ಇಡೀ ರಾಯಚೂರು ನಗರ ಮದುವಣಗಿತ್ತಿಯಂತೆ …
Read More »ಸ್ವ ಉದ್ಯೋಗ ಒದಗಿಸಲು ಒತ್ತು ನೀಡಿ
ಬೆಳಗಾವಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘದ ಮಹಿಳೆಯರಿಗೆ ಸ್ವ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ, ಹೊಸ ಕಾರ್ಯಕ್ರಮ ರೂಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಏಳ್ಗೆಗೆ ನೆರವಾಗುವ ನಿಟ್ಟಿನಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳೆಯರಿಂದ ಪ್ರತಿ ತಾಲೂಕಿಗೆ …
Read More »
Laxmi News 24×7