Breaking News

ಜಿಲ್ಲೆ

800 ರೂ.ಗಡಿ ದಾಟಿದ ಬಾಕ್ಸ್‌ ಟೊಮೆಟೋ! ರೈತರ ಮೊಗದಲ್ಲಿ ಸಂತಸ

ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್‌ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್‌ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್‌ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ.   ಮಳೆ …

Read More »

ಫ್ಯಾನ್‌, ಬೆಡ್‌ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್‌ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್‌ ಇಲ್ಲ, …

Read More »

ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್‍ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್‍ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಡ್ರಗ್ ಮಾಫಿಯಾ ಪ್ರಕರಣದಲ್ಲಿ ದೆಹಲಿಯಲ್ಲಿ ಅರೆಸ್ಟ್ ಆದ ಡ್ರಗ್ ಕಿಂಗ್‍ಪಿನ್ ವೀರೇನ್ ಖನ್ನಾನ ಬಲಗೈ ಬಂಟನಾಗಿದ್ದ ಆದಿತ್ಯ ಆಗರ್ವಾಲ್, ಬೆಂಗಳೂರಿನ ಪ್ರತಿಷ್ಟಿತ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈತನಿಗೆ ತಿಂಗಳಿಗೆ 4 ಲಕ್ಷ ರೂ. ಸಂಬಳ ಬರುತ್ತಿತ್ತು. ಆದರೂ ಲೈಫ್ ಎಂಜಾಯ್ …

Read More »

ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …

Read More »

ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …

Read More »

ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ

ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …

Read More »

ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ

ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ. ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ …

Read More »

ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …

Read More »

ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ.

ಬೆಂಗಳೂರು: ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ರಾಜಧಾನಿ ಬೆಂಗಳೂರಲ್ಲಿ 2 ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚು ಬಿಡುವು ಕೊಟ್ಟಿದ್ದಾನೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಇಂಗಳಗಿ ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ …

Read More »

ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ

ಕೊಪ್ಪಳ: ಕೊರೊನಾ ಹಾಟ್‍ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್‍ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …

Read More »