ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್ಡಿಆರ್ಎಫ್ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …
Read More »ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ
ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …
Read More »ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ
ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …
Read More »ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್ಮೆಂಟ್ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …
Read More »ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ
ಕೋಲಾರ: ಅವರೆಲ್ಲಾ ಒಂದು ಕಾಲದಲ್ಲಿ ಚಿನ್ನದ ನೆಲದಲ್ಲಿ ರೌಡಿಸಂ ಹೆಸರಲ್ಲಿ ನೆತ್ತರು ಹಸಿದ್ದವರು, ಆದರೆ ಕಳೆದ ಎರಡು ದಶಕಳಿಂದ ರೌಡಿಸಂನಿಂದ ದೂರ ಉಳಿದಿದ್ದವರು ಏನು ಮಾಡುತ್ತಿದ್ದರು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ ಮುಳುಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 186 ಕೆ.ಜಿ.ಯಷ್ಟು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …
Read More »ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ. ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ …
Read More »ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಫ್ಟ್
ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.
Read More »ಹಾಡಹಗಲೇ ಗ್ರಾಮದೊಳಗೆ ನುಗ್ಗಿದ ಕಾಡಾನೆ
ಸಕಲೇಶಪುರ: ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಬುಧವಾರ ಬೆಳಿಗ್ಗೆ ನುಗ್ಗಿದ ಕಾಡಾನೆ ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತು. ಬೆಳಿಗ್ಗೆ 7.30ರ ಸುಮಾರಿಗೆ ಗ್ರಾಮದ ಮನೆಗಳ ಅಂಗಳಕ್ಕೆ ಬಂದ ಕಾಡಾನೆ ಕಂಡು ಗ್ರಾಮಸ್ಥರು ಕೂಗಿಕೊಂಡರು. ಜಾಗೃತಗೊಂಡ ಸ್ಥಳೀಯರು ಬಳಿಕ ಮನೆಯಿಂದ ಹೊರ ಬರಲಿಲ್ಲ. ಸುಮಾರು 15 ನಿಮಿಷಗಳ ಕಾಲ ಗ್ರಾಮದಲ್ಲಿ ಗಾಬರಿಯಿಂದ ಓಡಾಡುತ್ತಿದ್ದ ಆನೆ ನಂತರ ಪಕ್ಕದ ಕಾಫಿ ತೋಟದತ್ತ ತೆರಳಿತು. ಯಾವುದೇ ಪ್ರಾಣಹಾನಿ ಉಂಟಾಗಲಿಲ್ಲ. 10 ದಿನಗಳ ಹಿಂದೆ ಇದೇ ಗ್ರಾಮದಿಂದ ಕೂಗಳತೆ ದೂರದಲ್ಲಿ …
Read More »
Laxmi News 24×7