ಬೆಂಗಳೂರು, ಸೆ.3- ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.ಸ್ಯಾಂಡಲ್ವುಡ್ನ ಡ್ರಗ್ಸ್ ನಂಟಿಗೂ ಬಾಲಿವುಡ್ಗೂ ಸಂಬಂಧವಿದೆ. ಈ ಬಗ್ಗೆ ತನಿಖೆಯಾಗಬೇಕು. ಬಾಲಿವುಡ್ನ ನಂಟು ಹೊಂದಿರುವ ಇಮ್ತಿಯಾಜ್ ಖಾತ್ರಿ ಎಂಬುವವರ ಬಗ್ಗೆ ತನಿಖೆ ನಡೆಸಿದರೆ ಮತ್ತಷ್ಟು ವಿಷಯಗಳು ಹೊರ ಬರಲಿವೆ ಎಂದು ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಇಮ್ತಿಯಾಜ್ ಖಾತ್ರಿ ಎಂಬುವ ವರಿಗೆ ಬಾಲಿವುಡ್ನ ನಟ-ನಟಿಯರು, ನಿರ್ಮಾಪಕರ ನಂಟಿದೆ. ಮುಂಬೈನಲ್ಲಿ ನಡೆದ …
Read More »ಡಿಜೆಹಳ್ಳಿ-ಕೆಜಿಹಳ್ಳಿ ಗಲಭೆ ಕುರಿತು ಕೇಂದ್ರಕ್ಕೆ ವರದಿ
ಬೆಂಗಳೂರು,ಸೆ.3- ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಜೆಹಳ್ಳಿ, ಕೆಜಿಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ. ನವೀನ್ ಎಂಬುವರು ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ …
Read More »ಬೆಳಗಾವಿ ಸೂಪರ್ ಕಾಪ್ ಮಾರ್ಕೆಟ್ ಸ್ಟೇಷನ್ ಇಂದ ವರ್ಗಾವಣೆ………
ಬೆಳಗಾವಿ- ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆಯಾಗಿದ್ದು ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ಮಾರ್ಕೆಟ್ ಎಸಿಪಿಯಾಗಿ ಸದಾಶಿವ ಕಟ್ಟೀಮನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇಂದು ನಾರಾಯಣ ಭರಮಣಿ ಅವರು ಸದಾಶಿವ ಕಟ್ಟೀಮನಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ತರಬೇತಿ ಶಾಲೆಗೆ ವರ್ಗಾವಣೆ ಮಾಡಿದೆ. ಮಾರ್ಕೆಟ್ ಎಸಿಪಿಯಾಗಿ ನಾರಾಯಣ ಭರಮಣಿ ಅವರು ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡುವಲ್ಲಿ ಪ್ರಮುಖ …
Read More »ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ. ಹೌದು. ರಾಗಿಣಿ, ಸಂಜನಾ ಹೆಸರು ಥಳುಕು ಹಾಕಿಕೊಳ್ಳುತ್ತಿದ್ದಂತೆಯೇ ಇದೀಗ ನಟಿ ಶರ್ಮಿಳಾ ಮಾಂಡ್ರೆ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಶರ್ಮಿಳಾಗೂ ನೋಟಿಸ್ ನೀಡುವ ಸಾಧ್ಯತೆಗಳು ಇವೆ. ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ನೀಡಿದ ಮಾಹಿತಿ ಆಧರಿಸಿ ಕಾರ್ತಿಕ್ ರಾಜುವನ್ನು ಸಿಸಿಬಿ …
Read More »ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ……?: ಪ್ರಮೋದ್ ಮುತಾಲಿಕ್
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಹೇಳುತ್ತಾರೆ. ಹಾಗಾದರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಕೂಡ ಸತ್ತಿದ್ದು ಡ್ರಗ್ಸ್ ನಿಂದಲೇ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ …
Read More »ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟುವಿಚಾರಣೆ ವೇಳೆ ಹಲವು ನಟ-ನಟಿಯರ ಹೆಸರನ್ನು ಕೂಡ ಹೇಳಲಾಗಿದೆ
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್ ರಾಜು ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತನಾಗಿರುವ ಆರ್ ಟಿಒ ಅಧಿಕಾರಿ ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ರಾಜುನನ್ನು ಬಂಧಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ನಿನ್ನೆ ನಟಿ ರಾಗಿಣಿ ಆಪ್ತ, ಆರ್ ಟಿ ಒ ಅಧಿಕಾರಿ ರವಿಶಂಕರ್ ಎಂಬಾತನನ್ನು ಸಿಸಿಬಿ …
Read More »ಅಕ್ಕನ ಕುರಿತು ಮಾತಾಡಿದ್ದು ದುಃಖ ತಂದಿದೆ- ಕಣ್ಣೀರು ಹಾಕಿದ ಇಂದ್ರಜಿತ್
ಬೆಂಗಳೂರು: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಕುರಿತು ಹೇಳಿಕೆ ನೀಡಿರುವುದು ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ್ದಾರೆ. ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿರುವ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಒಬ್ಬ ನಟನ ಕುರಿತು …
Read More »ಕನ್ನಡ, ಮರಾಠಿ ಎರಡೂ ಭಾಷೆಯಲ್ಲಿ ಇರುವ ನಾಮಫಲಕ ಅಳವಡಿಕೆ ಮಾಡಿದ ಅವರು,ರಾಯಣ್ಣ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸೌಹಾರ್ದತೆಯ ಸಂದೇಶ
ಬೆಳಗಾವಿ- ಜಿಲ್ಲಾಡಳಿದ ರಾಜಿ ಸಂಧಾನದ ಒಪ್ಪಂದದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಇಂದು ಪೀರನವಾಡಿ ಜಂಕ್ಷನ್ ನಲ್ಲಿ ಛತ್ರಪತಿ ಶಿವಾಜಿ ಸರ್ಕಲ್ ಎಂದು ಕನ್ನಡ,ಮರಾಠಿ ಎರಡೂ ಭಾಷೆಯಲ್ಲಿರುವ ಫಲಕವನ್ನು ಅನಾವರಣಗೊಳಿಸಿದರು. ಇಂದು ಬೆಳಿಗ್ಗೆಯೇ ಜಮಾಯಿಸಿದ ನೂರಾರು ಶಿವಾಜಿ ಅಭಿಮಾನಿಗಳು,ಪಟಾಕಿ ಸಿಡಿಸಿ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಫಲಕವನ್ನು ಅನಾವರಣ ಮಾಡಿದ್ರು ಪೀರನವಾಡಿ ನಾಕಾ ಬಳಿ ‘ಶಿವಾಜಿ ಚೌಕ್’ ಅಂತಾ ನಾಮಫಲಕ ಅನಾವರಣ ಮಾಡಲಾಯಿತು,9 X …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ …
Read More »ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ. ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು …
Read More »
Laxmi News 24×7