Breaking News

ಜಿಲ್ಲೆ

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ …

Read More »

ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಹಾಗೂ ಅತಿಶೀಘ್ರದಲ್ಲೇ ಈ ಅಭಿವೃದ್ಧಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. …

Read More »

ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಈ ಜಿಲ್ಲೆಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 19 ರಿಂದ 2021 ರ ಮಾರ್ಚ್ 31 ರವರೆಗೆ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.   ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ರ್ಯಾಲಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ …

Read More »

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು: ದಾಖಲೆ ಸಮೇತ 10 ರಿಂದ 15 ನಟ-ನಟಿಯರ ಬಣ್ಣ ಬಯಲು ಮಾಡಿದ ಇಂದ್ರಜೀತ್..!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟಿದೆ ಎನ್ನುವ ಹೇಳಿಯ ಕುರಿತು ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜೀತ್‌ ಲಂಕೇಶ್‌ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. 10 ರಿಂದ 15 ನಟ ನಟಿಯರ ಹೆಸರುಗಳನ್ನ ದಾಖಲೆ ಸಮೇತ ಅಧಿಕಾರಿಗಳಿಗೆ ನೀಡಿದ್ದೇನೆ ಎಂದಿದ್ದಾರೆ.     ಸಿಸಿಬಿ ವಿಚಾರಣೆಯ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಇಂದ್ರಜೀತ್‌ ಲಂಕೇಶ್‌, “ಅಧಿಕಾರಿಗಳಿಗೆ ಡಿಜಿಟಲ್‌ ಯವಿಡನ್ಸ್ ನೀಡಿದ್ದೇನೆ. ಡ್ರಗ್ಸ್‌ ಪಾರ್ಟಿ ನಡೆಸಿದ ನಟ-ನಟಿಯರ ಹೆಸರಿನ ಸಮೇತ ಅವ್ರ ಕುರಿತ ಪೂರ್ಣ ದಾಖಲೆಯನ್ನ …

Read More »

ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಮನವಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 11 ಏತ ನೀರಾವರಿ ಯೋಜನೆ ಜಾರಿಗೆ ಕರ್ನಾಟಕ ನೀರಾವರಿ ನಿಗಮ ಅನುಮತಿ ನೀಡಿದೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಯೋಜನೆಗಳು ಶೀಘ್ರ ಅನುಷ್ಠಾನವಾದರೆ ಇದೊಂದು ಇತಿಹಾಸ ಎಂದು ಹಿರಿಯ ಮುಖಂಡ ಬಿ.ಆರ್‌.ಸಂಗಪ್ಪಗೋಳ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 11 ಏತ ನೀರಾವರಿ ಯೋಜನೆಯಿಂದ ಎರಡು ಲಕ್ಷ ಎಕರೆಗೂ ಅಧಿ ಕ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. …

Read More »

ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ

ಯಮಕನಮರಡಿ: ಪೊಲೀಸ್‌, ಸೇನೆ ಸೇರುವ ಇಚ್ಛೆಯುಳ್ಳ ಜಿಲ್ಲೆಯ ಹಾಗೂ ಮತಕ್ಷೇತ್ರದ ಯುವಕರಿಗೆ ಉಚಿತ ತರಬೇತಿ ನೀಡಲು ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ವ್ಯಾಪ್ತಿಯಲ್ಲಿ 10 ಎಕರೆ ಜಮೀನಿನಲ್ಲಿ ಒಂದು ತರಬೇತಿ ಕೇಂದ್ರವನ್ನು ತೆರೆದು ಮಾಜಿ ಸೈನಿಕರಿಂದ ತರಬೇತಿ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಹುಕ್ಕೇರಿ ತಾಲೂಕಿನ ಬರಗನಾಳ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ …

Read More »

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು. ಡ್ರಗ್ಸ್ ವಿಚಾರದಲ್ಲಿ ಚಿರು …

Read More »

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳು ಮುಂದೆ ಹಾಜರ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳು ಮುಂದೆ ಹಾಜರಾಗಿದ್ದಾರೆ. ಸಿಸಿಬಿ ಕಚೇರಿಯ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಸಿಸಿಬಿ ಅಧಿಕಾರಿಗಳು ಜೊತೆ ಮೊದಲು ಮಾತನಾಡುತ್ತೇನೆ. ನನಗೆ ಯಾರದು ಒತ್ತಡ ಇಲ್ಲ. ಯಾರಿಗೂ ಹೆದರಲ್ಲ. ನಾನು ಮಾಧ್ಯಮದವರನ್ನು ಗೌರವಿಸುವೆ. ವಿಚಾರಣೆ ಮುಗಿಸಿ ಸವಿಸ್ತರವಾಗಿ ಮಾತನಾಡುವೆ ಎಂದು ಹೇಳಿ ಸಿಸಿಬಿ ಕಚೇರಿಯ ಒಳಗೆ ಹೋಗಿದ್ದಾರೆ. ಇಂದ್ರಜಿತ್ ಸಿಸಿಬಿ ಕಚೇರಿಗೆ ಬರುವವರೆಗೆ ನಿರಂತರವಾಗಿ ಫೋನ್‍ಲ್ಲಿ ಬ್ಯುಸಿಯಾಗಿದ್ದರು. …

Read More »

ಸಕಲ ಗೌರವಗಳೊಂದಿಗೆ 18 ತಿಂಗಳ ಹಿಂದೆಯಷ್ಟೆ ಸೇನೆ ಸೇರಿದ್ದ ಯೋಧನ ಅಂತ್ಯಕ್ರಿಯೆ

ಚಿಕ್ಕೋಡಿ(ಬೆಳಗಾವಿ): ಕಳೆದ ಮೂರು ದಿನದ ಹಿಂದೆ ದೆಹಲಿಯಲ್ಲಿ ಸಾವನ್ನಪ್ಪಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಯೋಧ ಅನೀಲ್ ಶಿವಾಜಿ ಶಿಂಗಾಯಿ(23) ಅವರ ಅಂತ್ಯಕ್ರಿಯೆ ಸಕಲ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಕಳೆದ 18 ತಿಂಗಳ ಹಿಂದೆಯಷ್ಟೆ ಸೈನಿಕ ಸೇವೆಗೆ ಸೇರಿದ್ದರು. ದೆಹಲಿಯಲ್ಲಿನ ರಾಜಪುಟಾನ ರಿಫಾಯಿಲ್ ದಲ್ಲಿ ತರಬೇತಿ ಮುಗಿಸಿದ್ದರು. ನಂತರ ಕಳೆದ ಮಾರ್ಚ್‍ನಲ್ಲಿ ಕರೋಶಿ ಗ್ರಾಮಕ್ಕೆ ಆಗಮಿಸಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ …

Read More »

ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ.:ಶಂಕರಗೌಡ ಪಾಟೀಲ

ಬೆಳಗಾವಿ-:ಬೆಳಗಾವಿ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು,ಇವರಿಗೆ ಸರ್ಕಾರ ಉನ್ನತ ಹುದ್ದೆ ನೀಡಿ ಇಂದು ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಸರ್ಕಾರ ಇಂದು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ಹಿಂದಕ್ಕೆ ಪಡೆದು ಇಂದು ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ …

Read More »