Breaking News

ಜಿಲ್ಲೆ

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »

ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡುವವರು ಸರ್ಕಾರದಲ್ಲಿರಬೇಕು. ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಮಾಡಲಿ ಎಂದರು ಗರಂ ಆದರು ಪ್ರತಿಭಟನೆ ಕರೆ ಕೊಟ್ಟವರಿಗೆ ಗಣೇಶ ಹಬ್ಬದ ದಿನ ಆ ದೇವರು ಸದ್ಬುದ್ಧಿ ಕೊಡಲೆಂದು …

Read More »

ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ. ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ …

Read More »

ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ……….

ಯಾದಗಿರಿ: ಎಷ್ಟೋ ಜನ ಒಂದು ಮಗು ಆಗಲಿ ಅಂತ ಹತ್ತಾರು ದೇವರಿಗೆ ವರ ಬೇಡಿಕೊಳ್ಳತಾರೆ. ಇದರಲ್ಲಿ ಕೆಲವರಿಗೆ ದೇವರು ವರ ಕೊಟ್ಟ್ರೆ, ಇನ್ನೂ ಕೆಲವರಿಗೆ ಕೊನೆಯವರೆಗೂ ಮಕ್ಕಳ ಭಾಗ್ಯ ಕರುಣಿಸುವುದಿಲ್ಲ. ಆದರೆ ಇಲ್ಲೊಬ್ಬಳು ಮಹಾ ತಾಯಿ ಏಕಕಾಲದಲ್ಲಿ ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಲ್ಲಿದ್ದಾಳೆ ಅದು ಮೊದಲನೆಯ ಹೆರಿಗೆಯಾಗಿ ಬರೊಬ್ಬರಿ 8 ವರ್ಷದ ಬಳಿಕ ಮೂರು ಗಂಡು ಮಕ್ಕಳಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ಜಿಲ್ಲೆಯ ರಾಮಸಮುದ್ರದ ನಿವಾಸಿಯಾಗಿರುವ …

Read More »

ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ

ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 …

Read More »

ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?

ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ …

Read More »

ಮಂಗಳವಾರ ಉತ್ತರ ಕರ್ನಾಟಕ ಭಾಗದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …

Read More »

ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ

ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್‌ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ …

Read More »

ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ರಾಜಕೀಯ ಮುಖಂಡ ಸಾವು

ಕನಕಗಿರಿ   : ಆರು ದಶ​ಕ​ಗಳಿಂದ ಜತೆಗಿದ್ದ ಜೀವನಸಂಗಾತಿ ಬುಧವಾರ ತಡರಾತ್ರಿ ಏಕಾಏಕಿ ಹೃದಯಾಘಾತದಿಂದ ಮರಣ ಹೊಂದಿದ ಸುದ್ದಿ ಕೇಳಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪತಿಯೂ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಘಟನೆ ಪಟ್ಟಣದಲ್ಲಿ ನಡೆದಿದೆ. ಬಾಡಿಗೆಗೆ ಲೋಡ್‌ ಕೊಡದ್ದಕ್ಕೆ ಚೂರಿಯಿಂದ ಇರಿದು ಹತ್ಯೆ… ಪಟ್ಟಣದ ಹಿರಿಯ ರಾಜಕಾರಣಿ, ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಮಹಾಬಳೇಶ್ವರ ಸ್ವಾಮಿ ಕಲುಬಾಗಿಲಮಠ (83), ಪತ್ನಿ ಪ್ರಭಾವತಿ (78) ಮೃತರು. ಬುಧವಾರ ತಡರಾತ್ರಿ 12.15ಕ್ಕೆ ಪ್ರಭಾವತಿ ಹೃದಯಾಘಾತದಿಂದ …

Read More »

ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಬೆಂಗಳೂರು: ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.22ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕೊಡಗಿನಲ್ಲಿ ಉತ್ತಮ ಮಳೆ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಮುಂಜಾನೆ …

Read More »