ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ . ಪಲ್ಸರ್ ಬೈಕ್ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್ನನ್ನು ಅಂಬ್ಯಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ …
Read More »ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ಪರಿಹಾರ, ಉದ್ಯೋಗ ಘೋಷಿಸಿದ CM
ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. THO ಡಾ. SR ನಾಗೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿರವರು ಇಂದು ನಿಧನರಾದ ವಿಷಯನ್ನು ಕೇಳಿ ಅತೀವ ದುಃಖವಾಗಿದ್ದು ಈ ಘಟನೆಯ ಬಗ್ಗೆ ವಿಷಾದಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ …
Read More »ಬಾಲಕಿ ಬಾಣಲೆಯಿಂದ ಬೆಂಕಿಗೆ. ಕಣ್ಣೀರುಕ್ಕಿಸುವ ಕತೆ ಇದು
ಗುಂಟೂರು: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ, ಆಘಾತಗೊಂಡು ತಾಯಿಯ ಮನೆಗೆ ಹೋಗದೆ ಗೆಳತಿಯ ಮನೆಗೆ ಹೊರಟಾಗ ಮಾರ್ಗ ಮಧ್ಯೆ ದುರುಳನ ಕೈಗೆ ಸಿಕ್ಕು ಮತ್ತೆ ಮತ್ತೆ ಅತ್ಯಾಚಾರಕ್ಕೀಡಾದ ಘಟನೆ ಗುಂಟೂರು ಜಿಲ್ಲೆಯಿಂದ ವರದಿಯಾಗಿದೆ. ಆಕೆ 14 ವರ್ಷದ ಬಾಲಕಿ. ಆಕೆಗೆ ಅಪ್ರಾಪ್ತ ವಯಸ್ಸಿನಲ್ಲೇ ಮದುವೆ ಮಾಡಲಾಗಿದೆ. ಪತಿ ಬೇರೆ ಕಡೆ ವಾಸಿಸುತ್ತಿದ್ದಾನೆ. ಈಕೆ ತಾಯಿಯ ಮನೆಯಲ್ಲಿದ್ದಾಳೆ. ಪತಿಗೆ ಪರಿಚಿತನಾದ ತನ್ನ ನೆರೆಮನೆಯಾತನಿಂದಾಗಿ ಅತ್ಯಾಚಾರಕ್ಕೊಳಗಾದ ಆಕೆ ತನಗೇನಾಯಿತು ಎಂದು ಆಘಾತಕ್ಕೊಳಗಾಗಿ ತಾಯಿಯ ಮನೆಗೆ ಹೋಗುವ …
Read More »ಗಲಭೆ: ಮತ್ತೆ ಮಂದಿ ಅರೆಸ್ಟ್ – ತನಿಖೆಯಲ್ಲಿ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯ ಜಾಡನ್ನ ಹಿಡಿದು ಹೊರಟಿರೋ ಸಿಸಿಬಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿಗಳ ಬೆಂಡೆತ್ತುತ್ತಿದ್ದಾರೆ. ಹೀಗಿದ್ದೂ ಕೆಲವು ಆರೋಪಿಗಳಿಗೆ ಇರುವ ಕೊಬ್ಬು, ಧಿಮಾಕು ಕಡಿಮೆ ಆಗಿಲ್ಲ. ಅಖಂಡ ಶ್ರೀನಿವಾಸಮೂರ್ತಿ ಅಳಿಯ ಹಾಗೂ ಗಲಭೆಯ ಪ್ರಮುಖ ಆರೋಪಿ ನವೀನ್ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನ ಸಿಸಿಬಿ ಇಂದು ಬಂಧಿಸಿದೆ. ಯೂಸುಫ್ ಬಂಧಿತ ಆರೋಪಿ. ಈತ ಗಲಾಟೆ ನಡೆದ ದಿನ ನವೀನ್ ಮನೆಗೆ ನುಗ್ಗಿ ದಾಂಧಲೆ …
Read More »ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?
ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ. ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ. ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! …
Read More »ರಾಜ್ಯಕಾರಣದಲ್ಲಿ ಸದ್ದು ಮಾಡಿದ ಫೋನ್ ಟ್ಯಾಪ್
ಬೆಂಗಳೂರು, : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಫೋನ್ ಟ್ಯಾಪ್ ಆಗಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಂದು (ಶುಕ್ರವಾರ) ಮಾತನಾಡಿರುವ ಅವರು, ನನ್ನ ಫೋನ್ ಟ್ಯಾಪ್ ಆಗಿದೆ. ಟ್ಯಾಪ್ ಮಾಡಿರುವ ಬಗ್ಗೆ ದೂರು ದಾಖಲಿಸುತ್ತೇನೆ. ನಿನ್ನೆಯಿಂದ ಕರೆಗಳೇ ಬರುತ್ತಿಲ್ಲ, ಹೋಗುತ್ತಿಲ್ಲ. ಶೇಕಡ 100 ರಷ್ಟು ಫೋನ್ ಟ್ಯಾಪ್ ಆಗಿದೆ ಎಂದು ಆರೋಪಿಸಿದರು. ನಿರ್ಮಲಾನಂದ ಸ್ವಾಮೀಜಿಯ ಫೋನ್ ಟ್ಯಾಪ್: ಅಶೋಕ್ ಕ್ಷಮೆ ಪ್ರಶ್ನಿಸಿದ ಕುಮಾರಸ್ವಾಮಿ ನಮ್ಮ ಸುದರ್ಶನ್ 25 ಕಾಲ್ …
Read More »ರೈತರ `ಪಶು ಸಂಜೀವಿನಿ’ ಸಂಚಾರಿ ಚಿಕಿತ್ಸಾಲಯಕ್ಕೆ ಸಿಎಂ ಚಾಲನೆ
ಬೆಂಗಳೂರು, : ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರಕಾರ ಸಜ್ಜಾಗಿದ್ದು, ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಲಿಂಕ್ ಮಾಡಿ 24/7 ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಬಳಿ ಪಶುಸಂಗೋಪನಾ ಇಲಾಖೆಯ ವತಿಯಿಂದ ಆಯೋಜಿಸಿದ್ದ `ಪಶುಸಂಜೀವಿನಿ’ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು …
Read More »ಗ್ರಾಮಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ 2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ ಪ್ರಕಟಿಸುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾ. ಪಂ. ಮಾಜಿ ಸದಸ್ಯ ವಿಕ್ರಮ ಬಣಗೆ ಆರೋಪಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ ಸರ್ಕಾರ ಪ್ರಕಟಿಸುವ 20 ದಿನಗಳ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ ಪಟ್ಟಿ …
Read More »ಮಾರುತಿ ಕಾರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ಐವರು ಗಂಭೀರ
ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, …
Read More »KCET Result 2020- ಎಂಜಿನಿಯರಿಂಗ್ ವಿಭಾಗದಲ್ಲಿ ರಕ್ಷಿತ್ ನಂ. 1; ಇಲ್ಲಿದೆ ವಿವಿಧ ವಿಭಾಗಗಳ ಟಾಪ್ ರ್ಯಾಂಕರ್ಸ್
ಬೆಂಗಳೂರು: ರಾಜ್ಯದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಎಂಜಿನಿಯರಿಂಗ್, ಫಾರ್ಮಾ, ಕೃಷಿ, ನ್ಯಾಚುರೋಪಥಿ ವಿಭಾಗಗಳಲ್ಲಿ ವಿದ್ಯಾರ್ಥಿಗಳ ರ್ಯಾಂಕಿಂಗ್ ಲಿಸ್ಟ್ ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಫಲಿತಾಂಶದಲ್ಲಿ ಬೆಂಗಳೂರಿನ ಆರ್.ವಿ. ಕಾಲೇಜು ವಿದ್ಯಾರ್ಥಿ ರಕ್ಷಿತ್ ಎಂ ಅವರು ಎಂಜಿನಿಯರಿಂಗ್ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ. ಸಿಇಟಿ ಪರೀಕ್ಷೆ ಬರೆದ 1.75 ಲಕ್ಷ ವಿದ್ಯಾರ್ಥಿಗಳ ಪೈಕಿ 1,55,668 ಮಕ್ಕಳು ಅರ್ಹತೆ ಗಿಟ್ಟಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವಥ …
Read More »
Laxmi News 24×7