ಬೈಲಹೊಂಗಲ ಪಟ್ಟಣದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಟ್ರ್ಯಾಕ್ಟರ್ಗಳಲ್ಲಿ ಅನಧಿಕೃತವಾಗಿ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ಭಾರೀ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಹಾಗೂ ರಸ್ತೆ ಸವಾರರಿಗೆ ತೊಂದರೆ ಉಂಟು ಮಾಡುತ್ತಿದ್ದವರ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿದ್ದಾರೆ. ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ಮಾಡುತ್ತಿರುವ ಟ್ರ್ಯಾಕ್ಟರ್ಗಳನ್ನು ಪತ್ತೆಹಚ್ಚಿ, ಅವುಗಳಲ್ಲಿ ಅಳವಡಿಸಿದ್ದ ಸೌಂಡ್ ಸಿಸ್ಟಮ್ಗಳನ್ನು ವಶಪಡಿಸಿಕೊಂಡಿದ್ದಾರೆ. ಶಬ್ದ ಮಾಲಿನ್ಯದಿಂದ ಜನರಿಗೆ ಆಗುವ ತೊಂದರೆಯನ್ನು ಮನಗಂಡು ಇಂತಹ …
Read More »ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
ಬೆಂಗಳೂರು:- ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ನಮ್ಮ ಜನಗಣತಿ – ನಮ್ಮ …
Read More »ಬಿಜೆಪಿ ಗೆದ್ದರೆ ಗ್ರಾಮಗಳ ಸಮೃದ್ಧಿ: ವೀರಣ್ಣ ಚರಂತಿಮಠ
ಬಾಗಲಕೋಟೆ: ಅಭಿವೃದ್ಧಿ ಶೂನ್ಯ ಖದಂಪುರ ಬದಲಾವಣೆ ಆಗಿದ್ದು ಬಿಜೆಪಿ ಆಡಳಿತದ ಕಾಲದಲ್ಲಿ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಮಾಡಿ ಅಲ್ಪಸಂಖ್ಯಾತರ ತುಷ್ಠಿಕರಣದಿಂದ ಗೆದ್ದು ದುರಾಡಳಿತ ಮಾಡುತ್ತಿದ್ದು ಅದಕ್ಕೊಂದು ಕೊನೆ ಕಾಣಿಸಲು ಬಿಜೆಪಿ ಗೆಲ್ಲಿಸಿ ಎಂದು ವೀರಣ್ಣ ಚರಂತಿಮಠ ಹೇಳಿದರು ಕದಾಂಪುರ ಗ್ರಾಮದಲ್ಲಿ ಹಮ್ಮಿಕೊಂಡ ಮತಯಾಚನೆ ಸಭೆಯಲ್ಲಿ ಮಾತನಾಡಿ ಗ್ರಾಮಗಳು ನಗರಗಳಿಗೆ ಪೈಪೋಟಿ ಕೊಡುವಂತೆ ಬೆಳೆದಿದ್ದು ಬಿಜೆಪಿ ಯೋಜನೆಗಳಿಂದ. ಗ್ರಾಮವು ಆರ್.ಸಿ ಕೇಂದ್ರವಾಗಿದ್ದು ಬಿಟಿಡಿಎದಿಂದ ಹಣ ತಂದು ರಸ್ತೆ ನಿರ್ಮಾಣ ಮಾಡಲಾಗಿತ್ತು …
Read More »ಬೆಂಬಲದಿಂದ ಬಿಜೆಪಿ ಭದ್ರಕೋಟೆಯಾದ ಬಾಗಲಕೋಟೆ
ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಪ್ರಚಾರ ರಂಗೇರಿದ್ದು ಬಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಸಂಗೋದಿ, ಶಿರಗುಪ್ಪಿ ತಾಂಡಾ, ಸಿಕ್ಕೇರಿ, ಬೇವಿನಮಟ್ಟಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಮತಯಾಚನೆಯಲ್ಲಿ ವೀರಣ್ಣ ಚರಂತಿಮಠ ಮಾತನಾಡಿ ಸರಕಾರದಲ್ಲಿ ಹಣ ಇಲ್ಲ ಈ ಸರಕಾರ ತೊಲಗುವ ವರೆಗೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಆದ್ದರಿಂದ ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತಣ ಶುರುವಾಗಬೇಕು. ಚುನಾವಣೆ ಬೂತ್ ಗೆದ್ದರೆ ದೇಶ …
Read More »ಕೈಚೀಲ ಖರೀದಿ ಅಕ್ರಮ – ರೋಹಿಣಿ ಸಿಂಧೂರಿಗೆ ಸಂಕಷ್ಟ
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ. ಕೈಚೀಲ ಖರೀದಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಕೈಚೀಲ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎಫ್ಐಆರ್ ದಾಖಲು ಮಾಡಲು ಮನವಿ ಮಾಡಲಾಗಿತ್ತು . ಆದರೆ ಪೂರ್ವಾನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ …
Read More »ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್ನೋಟ್ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ …
Read More »ಹುಬ್ಬಳ್ಳಿ – ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ
ಹುಬ್ಬಳ್ಳಿ: ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಹುಬ್ಬಳ್ಳಿಯಲ್ಲಿ ಕರ್ಮಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಭರತ್ ಹೆಗ್ಗಡೆ, ಕರ್ಮಷಿಯಲ್ ಟ್ಯಾಕ್ಸ್ ಡಿಸಿ. ಆರು ಲಕ್ಷ ಲಂಚಪಡೆಯುವಾಗ ಲೋಕಾಯುಕ್ತ ಬಲೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರಾಪ್ ದೂರುದಾರರಿಗೆ ಅರವತ್ತು ಲಕ್ಷ ಹಣ ಕಟ್ಟುವಂತೆ ನೋಟಿಸ್ ನೀಡಿದ್ದ ಡಿಸಿ ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದ ಹಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ಬೇಡಿಗೆ ಲಾರಿ …
Read More »ಬೆಳಗಾವಿ :ಅಂತರ್ ರಾಜ್ಯ ಡಕಾಯತಿ ಗ್ಯಾಂಗ್ ಅರೆಸ್ಟ್
ಸಿನೀಮಿಯ ರೀತಿ ಹಂಟಿಂಗ್ ಮಾಡಿದ ಹಾರೂಗೇರಿ ಪೊಲೀಸರು ಬೆಳಗಾವಿ ಜಿಲ್ಲೆಯ ಹಾರೋಗೇರಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ ಡಕಾಯತಿ ಮಾಡಿ ಗೋವಾ ಕ್ಯಾಸಿನೋ ಹೋಗ್ತಿದ್ದ ಖದೀಮರು 7 ಜನ ಡಕಾಯಿತರನ್ನ ಬಂಧಿಸಿ 36 ಲಕ್ಷ 11 ಸಾವಿರ ಮೌಲ್ಯದ ಚಿನ್ನಾಭರಣ, ನಗದು ಹಣ ಜಪ್ತಿ ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಹಾರಾಷ್ಟ್ರ ಜಾಲನಾ ಜಿಲ್ಲೆ ತಾಂಡಾದಲ್ಲಿದ್ದ ಖದೀಮರು ಅರೆಸ್ಟ್ ಮಾಡಲು ಹೋಗಿದ್ದ ಮಹಾರಾಷ್ಟ್ರ ಪೊಲೀಸ್ …
Read More »ಎರಡು ಕ್ಷೇತ್ರಗಳ ಉಪ ಚುಣಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾದಿಸಲಿದ್ದಾರೆ. ಆಹಾರ ಸಚಿವ ಕೆಹೆಚ್. ಮುನಿಯಪ್ಪ
ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Read More »ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ ಮೇಲೆ ನಂದಗಡ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ಈ ಮೂಲಕ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದ ಸುತ್ತಮುತ್ತಲಿನ ಹಳ್ಳಿಗಳ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಭೀಮಪ್ಪ ಯಲ್ಲಪ್ಪ ದಳವಾಯಿ ಎಂಬಾತ ಕಲ್ಲಪ್ಪ ಮೀಟಗಾರ ಎಂಬುವವರ ಜಮೀನಿನ ಹತ್ತಿರದ ಹಳ್ಳದಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದನು. ಇದರಿಂದಾಗಿ …
Read More »
Laxmi News 24×7