ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಸಚಿವರು.
Read More »ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ,
ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ಈ ಬಾರಿ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಇಗೆ ಲಭಿಸಿದೆ. ಅತ್ಯುತ್ತಮ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆಪ್ರಶಸ್ತಿ ಪುರಸ್ಕೃತರು : 1. ಹೇಮಂತ್ಕುಮಾರ್- ಉಪಪೊಲೀಸ್ ವರಿಷ್ಠಾಧಿಕಾರಿ, ಲೋಕಾಯುಕ್ತ, ಬೆಂಗಳೂರು 2. ಪರಮೇಶ್ವರ್ ಹೆಗ್ಡೆ -ಉಪಪೊಲೀಸ್ ವರಿಷ್ಠಾಧಿಕಾರಿ, ಆರ್ಥಿಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು 3. …
Read More »ನಾನು ಹುಟ್ಟಿ ಬೆಳೆದಂತಹ ಮನೆ ಸಂಪೂರ್ಣವಾಗಿ ನಾಶವಾಗಿದೆ.3 ಕೋಟಿ ನಷ್ಟ ಆಗಿದೆ: ಶ್ರೀನಿವಾಸ ಮೂರ್ತಿ
ಬೆಂಗಳೂರು: ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. …
Read More »ಬೆಂಗಳೂರು ಗಲಭೆ ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ: ಲಕ್ಷ್ಮಣ ಸವದಿ
ರಾಯಚೂರು: ಬೆಂಗಳೂರಿನ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯ ಘಟನೆ ಪೂರ್ವ ನಿಯೋಜಿತ, ಇದು ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಯಚೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಬೆಂಗಳೂರು ಗಲಭೆಗೆ ಕಾರಣವಾದ ನವೀನ್ ಅನ್ನೋ ವ್ಯಕ್ತಿ ಕಟ್ಟಾ ಕಾಂಗ್ರೆಸ್ ಬೆಂಬಲಿಗ. ನವೀನ್ಗೂ ಬಿಜೆಪಿಗೂ ಯಾವುದೇ …
Read More »ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿ
ಧಾರವಾಡ: ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿನ ಸಿನಿಮಾ ಇಂಡಸ್ಟ್ರಿಯಲ್ಲಿ ಯಾವುದೇ ಚಿತ್ರಿಕರಣ ಇಲ್ಲದ ಕಾರಣ ದರ್ಶನ್ ಧಾರವಾಡ ಟೂರ್ ಹಮ್ಮಿಕೊಂಡಿದ್ದಾರೆ.ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ಹಲವು ವರ್ಷಗಳಿಂದ ದರ್ಶನ್ ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಆಗಾಗ ದರ್ಶನ್ ಇಲ್ಲಿಗೆ ಭೇಟಿ ನೀಡುತ್ತಾ ಇರುತ್ತಾರೆ. ಧಾರವಾಡ ನಗರದ ಹೊರ ವಲಯದಲ್ಲಿರುವ ವಿನಯ ಕುಲಕರ್ಣಿ ಹಾಲಿನ ಡೈರಿಯಲ್ಲಿ ಇಳಿದುಕೊಂಡಿರುವ ದರ್ಶನ್, ಅಲ್ಲಿ ಚಕ್ಕಡಿ …
Read More »ಸ್ಮಾರ್ಟ್ ಸಿಟಿ ಮಾದರಿಯಂತೆಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು
ಯಮಕನಮರಡಿ: ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಗರಗಳಿಗೆ ಸೆಡ್ಡು ಹೊಡೆಯುವಂತೆ ಸ್ಮಾರ್ಟ್ ಸಿಟಿ ಮಾದರಿಯಂತೆ ಹೈ ಮಾಸ್ಕ್ ಬೀದಿ ದೀಪಗಳನ್ನು ಶಾಸಕ ಸತೀಶ ಜಾರಕಿಹೊಳಿ ಅವರು ಅಳವಡಿಸಿದ್ದಾರೆ. ಮುಚ್ಚಂಡಿ, ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳೂ ಈಗಾಗಲೇ ಪಟ್ಟಣಗಳು ನಾಚುವಂತೆ ಹೈ ಮಾಸ್ಕ್ ದೀಪಗಳಿಂದ ಕಂಗೊಳಿಸುತ್ತಿದ್ದೇವೆ. ಇನ್ನೂ ಕ್ಷೇತ್ರದಾದ್ಯಂತ ಈ ದೀಪಗಳನ್ನು ಅಳವಡಿಸುವ ಯೋಜನೆಯನ್ನು ಶಾಸಕರು ಹಾಕಿಕೊಂಡಿದ್ದಾರೆ.ನಿನ್ನೆ ಮುಚ್ಚಂಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಖುದ್ದಾಗಿ ಹೈಮಾಸ್ಕ್ ದೀಪಗಳನ್ನು ಪರಿಶೀಲಿಸಿದರು. …
Read More »ಡಿಜೆ, ಕೆಜಿ ಹಳ್ಳಿಯಲ್ಲಿ ಇಂದು ನಮಾಜ್ಗೆ ನಿಷೇಧ – ಡಿಸಿಪಿ ಶರಣಪ್ಪ ಖಡಕ್ ಸೂಚನೆ
ಬೆಂಗಳೂರು: ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಇಂದು ನಮಾಜ್ಗೆ ನಿಷೇಧ ಮಾಡಲಾಗಿದೆ.ಇಂದು ಶುಕ್ರವಾರ ಆಗಿರುವುದರಿಂದ ಸಾಮೂಹಿಕವಾಗಿ ನಮಾಜ್ ಮಾಡುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಹೀಗಾಗಿ ಸಾಮೂಹಿಕ ಪ್ರಾರ್ಥನೆಗಾಗಿ ಅವಕಾಶ ನಿಷೇಧಿಸಲಾಗಿದೆ. ಕೇವಲ ಮೌಲ್ವಿ ಒಬ್ಬರು ಮಾತ್ರ ಹೋಗಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ. ಇಂದು ನಿಷೇದಾಜ್ಞೆ ಪ್ರದೇಶದಲ್ಲಿ ನಮಾಜ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಕೆಎಸ್ಆರ್ಪಿ, ಸಿಎಆರ್ ತುಕಡಿ …
Read More »ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದೆ.
ರಾಯಚೂರು: ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಯಚೂರಿನ ದಿನ್ನಿ ಗ್ರಾಮದಲ್ಲಿ ನಡೆದಿದೆ. ಮಹೇಶ (47), ನವೀನ್ (16) ಮೃತರು. ಮನೆ ಪಕ್ಕದಲ್ಲಿದ್ದ ಮರಕ್ಕೆ ವಿದ್ಯುತ್ ವೈರ್ ತಾಕಿದೆ. ಇದೇ ಮರಕ್ಕೆ ಬಟ್ಟೆ ನೇತಾಕಲು ವೈರ್ ಕಟ್ಟಲಾಗಿತ್ತು. ಜಿಟಿ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮರಕ್ಕೆ ವಿದ್ಯುತ್ ಪ್ರವಹಿಸಿ ತಂತಿಗೂ ಅರ್ಥಿಂಗ್ ಆಗಿದೆ. ಬಟ್ಟೆ ತೆಗೆಯಲು ಹೋದ ತಂದೆ ಶಾಕ್ ನಿಂದ ಮೃತಪಟ್ಟಿದ್ದಾನೆ. ತಂದೆ …
Read More »ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ
ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …
Read More »
Laxmi News 24×7