ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು ಕೂಡ 6 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು,ಬೆಳಗಾವಿ, ಹೊಸದಾಗಿ 288 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಹುಕ್ಕೇರಿ ತಾಲೂಕು ಸೇರಿ ಜಿಲ್ಲೆಯಲ್ಲಿ ಆರು ಜನರ ಸಾವನ್ನಪ್ಪಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 113 ತಲುಪಿದೆ. ಒಟ್ಟು 6640 …
Read More »ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ
ಅಥಣಿ: ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …
Read More »ಕೃಷಿ ಇಲಾಖೆಯಿಂದ ಮೊಬೈಲ್ ಆಯಪ್ | ಬೆಳೆ ಸಮೀಕ್ಷೆ; ರೈತರಿಗೇ ಜವಾಬ್ದಾರಿ
ಚಾಮರಾಜನಗರ: ಕೃಷಿ ಇಲಾಖೆಯು 2020-21ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡುವ ಜಾವಾಬ್ದಾರಿಯನ್ನು ರೈತರಿಗೇ ನೀಡಿದೆ. ಇದೇ ಉದ್ದೇಶಕ್ಕಾಗಿ ಕೃಷಿ ಇಲಾಖೆಯು ಬೆಳೆ ‘ಸಮೀಕ್ಷೆ ಆಯಪ್ (farmers crop survey app 2020-21) ಅನ್ನು ಅಭಿವೃದ್ಧಿ ಪಡಿಸಿದ್ದು, ಆಯಂಡ್ರಾಯ್ಡ್ ಸ್ಮಾರ್ಟ್ಗಳಲ್ಲಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ರೈತರು, ಈ ಆಯಪ್ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿ, ಚಿತ್ರಗಳನ್ನು ಅಪ್ಲೋಡ್ ಮಾಡಬೇಕು. ಆಗಸ್ಟ್ 10ರಂದು ಈ ಯೋಜನೆಗೆ ಚಾಲನೆ ಸಿಕ್ಕಿದ್ದು, ಸಮೀಕ್ಷೆ …
Read More »ಚಾಮರಾಜನಗರ | ಕೊರೊನಾ ಸೈನಿಕ ಎಎಸ್ಐ ಸಾವು
ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …
Read More »ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ. ಬಿಮ್ಸ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ
ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …
Read More »ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, …
Read More »ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ಲಡಾಖ್ನಲ್ಲಿ ಹಾರಲು ಸಿದ್ಧವಾಗ್ತಿದೆ ವಿಶೇಷ ರಾಷ್ಟ್ರಧ್ವಜ
ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ ರಾಷ್ಟ್ರಧ್ವಜ ಲಡಾಖ್ ನಲ್ಲಿ ಹಾರಲಿದೆ. ಈ ರಾಷ್ಟ್ರ ಧ್ವಜ ಸಾಮಾನ್ಯವಾದುದಲ್ಲಾ ರಾಜ್ಯದ ಪ್ರತಿ ಜಿಲ್ಲೆ ತಾಲೂಕು ಕೇಂದ್ರದಿಂದ ಜನರು ಹೊಲಿಗೆ ಹಾಕಿ ತಯಾರಿಸಲಾಗುತ್ತಿದೆ. ರಾಷ್ಟ್ರ ಧ್ವಜ ಅಂದ್ರೆ ಸಾಕು ನಮಗೆ ನೆನಪಿಗೆ ಬರುವುದು ಧಾರವಾಡದ ಗರಗ, ದೆಹಲಿಯ ಕೆಂಪು …
Read More »ಜನರ ಬಳಿ ಕ್ಷಮೆ ಕೇಳಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …
Read More »
Laxmi News 24×7