ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾವಣಗೆರೆಯ ಹರಿಹರ ತಾಲೂಕಿನ ಎಂಕೆಇಟಿ ಶಾಲೆಯ ಅಭಿಷೇಕ್ ಕನ್ನಡ ಮಾಧ್ಯಮದಲ್ಲಿ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಗುತ್ತೂರು ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ಅವರ ಮೊದಲನೇ ಮಗ ಅಭಿಷೇಕ್ ಬಡತನಲ್ಲಿ ಬೆಳೆದು ಛಲದಿಂದ ಓದಿ ಈ ಸಾಧನೆ ಮಾಡಿದ್ದಾನೆ. ತಂದೆ ಅಟೋಚಾಲನೆ ಮಾಡುತ್ತಿದ್ದರೆ ತಾಯಿ ಕೂಲಿ ಕೆಲಸ ಮಾಡಿಕೊಂಡು ಸಂಸಾರವನ್ನು ಸಾಗಿಸುತ್ತಿದ್ದಾರೆ. ಇವರ ಕಷ್ಟ ನೋಡಿದ ಅಭಿಷೇಕ್ ಅತ್ಯಂತ …
Read More »ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ…..ಪ್ರಧಾನಿ ಬಳಿ ಪರಿಹಾರ ಕೇಳೋಕೆ ರಾಜ್ಯ ಸರ್ಕಾರಕ್ಕೆ ಭಯ……….?
ಬೆಂಗಳೂರು: ಆಗಸ್ಟ್ ಆರಂಭದಲ್ಲೇ ನಿರೀಕ್ಷೆಯಂತೆ ರಾಜ್ಯದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಸಾವಿರಾರು ಕೋಟಿ ಹಾನಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ರಾಜ್ಯ ಸರ್ಕಾರ ತಡವಾಗಿ ಎಚ್ಚೆತ್ತು ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ. ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ನಿರ್ವಹಣೆ ಆಗ್ತಿಲ್ಲ. ಕಾರಣ ಸರ್ಕಾರದ ಬೊಕ್ಕಸ ಖಾಲಿ ಆಗಿರೋದು. ಇಂತಹ ಸಂಕಷ್ಟದ ವೇಳೆಯಲ್ಲೂ ರಾಜ್ಯ ಸರ್ಕಾರ ಮತ್ತೆ ಹಳೆಯ ತಪ್ಪನ್ನೇ ಮಾಡಿದೆ. ಇವತ್ತು ಪ್ರಧಾನಿ …
Read More »ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಇಂದು ಒಂದೇ ದಿನ 90 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಇಬ್ಬರು ಹಾಗೂ ಸವದತ್ತಿ ತಾಲೂಕಿನ ಒಬ್ಬ ಒಟ್ಟು ಮೂವರು ಸಾವನ್ನಪ್ಪಿದ್ದು, ಇದವರೆಗೆ ಜಿಲ್ಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿ 20, ಗೋಕಾಕನಲ್ಲಿ 10, …
Read More »ಜಲಪಾತದಲ್ಲಿ ಮಂಜಿನೊಂದಿಗೆ ಶರಾವತಿ ಕಣ್ಣ ಮುಚ್ಚಾಲೆ
ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಜೋಗ ಜಲಪಾತಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಹರಿದು ಬರುತ್ತಿದ್ದು, ಪ್ರಕೃತಿಯ ಸುಂದರ ಮಡಿಲಲ್ಲಿ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದಾಳೆ. ಮಲೆನಾಡಿನ ಬೆಟ್ಟ, ಗುಡ್ಡ ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 …
Read More »ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಾದರಿಯಾದ ಕಿಚ್ಚ ಸುದೀಪ್
ಬೆಂಗಳೂರು,ಆ.10- ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ಮತ್ತೆ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಶಾಲೆಗಾಗಿ ನಾವು-ನೀವು ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು …
Read More »ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು ಉಡುಪಿ ಕೃಷ್ಣಮಠ ತೀರ್ಮಾನಿಸಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ನಾಳೆ ಅಷ್ಟಮಿ ನಾಡಿನಾದ್ಯಂತ ನಡೆಯುತ್ತಿದೆ. ಉಡುಪಿ ಶ್ರೀಕೃಷ್ಣಮಠ ಸೌರಮಾನ ಪದ್ಧತಿಯನ್ನು ಅನುಸರಿಸುವ ಧಾರ್ಮಿಕ ಕೇಂದ್ರ. ಅಗಸ್ಟ್ 11ಕ್ಕೆ ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಕೃಷ್ಣನ ನಾಡು ಉಡುಪಿಯಲ್ಲಿ ಒಂದು ತಿಂಗಳು ನಂತರ ಆಚರಣೆ ನಡೆಯಲಿದೆ. ಶ್ರೀಕೃಷ್ಣ ಹುಟ್ಟಿದ್ದು, ಸಿಂಹಮಾಸ ಕೃಷ್ಣ ಪಕ್ಷ ರೋಹಿಣಿ ನಕ್ಷತ್ರ …
Read More »ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ ಒಗ್ಗಟ್ಟಾಗುತ್ತಿದ್ದಾರೆ……..?:ಸತೀಶ ಜಾರಕಿಹೊಳಿ
ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ ಒಗ್ಗಟ್ಟಾಗುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅದು ಅಸಾಧ್ಯದ ಮಾತು ಎಂದು ಹೇಳಿದ್ದಾರೆ. ರಾಜಕೀಯವಾಗಿ ಅವರ ಸಿದ್ಧಾಂತಗಳು, ವಿಚಾರ, ಹೋರಾಟವೇ ಬೇರೆಯಾಗಿದೆ.ಅವ್ರು ಹಾಸ್ಪಿಟಲ್ ನಲ್ಲಿ ಒಂದಾಗಬಹದು ಆದ್ರೆ ರಾಜಕೀಯವಾಗಿ ಅದು ಅಸಾಧ್ಯದ ಮಾತು ಎಂದು ವ್ಯಂಗ್ಯವಾಡಿದ ಅವರು ರಾಜಕೀಯವಾಗಿ ಯಾವಾಗಲೂ ಕೂಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ರಾಜಕೀಯವಾಗಿ 24 …
Read More »ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್: ಪ್ರಧಾನಿ ಮೋದಿ
ಬೆಂಗಳೂರು: ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇಂದು ಪ್ರಧಾನಿ ಮೋದಿ ಜೊತೆ ನಡೆದ 15 ನಿಮಿಷಗಳ ವಿಡಿಯೋ ಕಾನ್ಫೆರೆನ್ಸ್ನಲ್ಲಿ ರಾಜ್ಯ ಸರ್ಕಾರ ತನ್ನ ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ರಾಜ್ಯದ ಪರವಾಗಿ ಪಾಲ್ಗೊಂಡಿದ್ದ ಈ ಕಾನ್ಫೆರೆನ್ಸ್ನಲ್ಲಿ ಕೇಂದ್ರ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟರು. …
Read More »ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ
ಅಥಣಿ: ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿ ವಿಧಾನಸೌಧದ ಎದುರು ಸೇರಿದ ರೈತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ಹಾಗೂ …
Read More »ಸರ್ಕಾರ ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ಕಳೆದ 10 ತಿಂಗಳಿನಿಂದ ಸರ್ಕಾರ ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಕಾಂಗ್ರೆಸ್ ನೂತನ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು ತಮ್ಮ ಅಳಲುತೋಡಿಕೊಂಡರು. ಕೊರೊನಾ ಲಾಕ್ ಡೌನ್ ನಿಂದಾಗಿ ಸಾಕಷ್ಟು ತೊಂದರೆಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಹಣ ಕಳೆದ …
Read More »
Laxmi News 24×7