ಕೊರೊನಾ ಎಫೆಕ್ಟ್ ನಿಂದ ಸಿನಿಮಾ ರಿಲೀಸ್ ಆಗ್ತಿಲ್ಲ. ಚಿತ್ರಮಂದಿರಕ್ಕೆ ಬಂದು ಸಿನಿಮಾ ಕಣ್ತುಂಬಿಕೊಳ್ಳೋ ಭಾಗ್ಯ ಸಿನಿರಸಿಕರ ಪಾಲಿಗೆ ಸದ್ಯಕ್ಕಿಲ್ಲ. ಹಾಗಂತ ನಮ್ಮ ಸಿನಿ ಪ್ರೇಮಿಗಳು ಸಿನಿಮಾ ನೋಡೋದು ಬಿಟ್ಟಿಲ್ಲ. ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ. ನಿಜ ಹೇಳ್ಬೇಕು ಅಂದ್ರೆ ಥಿಯೇಟರ್ ಅಂಗಳದಲ್ಲೂ ಸಿಗದ ಅದ್ಭುತ ರೆಸ್ಪಾನ್ಸ್ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಕನ್ನಡ ಸಿನಿಮಾಗಳಿಗೆ ಸಿಕ್ತಿದೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ‘ನಮ್ ಗಣಿ …
Read More »“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ
ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ …
Read More »ಶಾಸಕ ದುರ್ಯೋಧನನಿಗೆ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ
ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ರಾಯಬಾಗ ಕ್ಷೇತ್ರಿದಂದ ಸತತ ಮೂರು ಬಾರಿ ಶಾಸಕರಾಗಿ ದುರ್ಯೋಧನ ಐಹೊಳೆ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಸಂಭ್ರಮದ ಮಧ್ಯೆಯೇ 24 ಶಾಸಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 24 …
Read More »ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎರಡು ರಿಪೋರ್ಟ್
ಬೆಳಗಾವಿ: ಜಿಲ್ಲೆ ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎರಡು ರಿಪೋರ್ಟ್ ನೀಡಿ ಅಧಿಕಾರಿಗಳು ನಿನ್ನೆ ಎಡವಟ್ಟು ಮಾಡಿದ್ದಾರೆ. ಜುಲೈ 15ರಂದು ಅಥಣಿಯಲ್ಲಿ ಗಂಟಲು ದ್ರವದ ಮಾದರಿಯನ್ನು ನೀಡಿದ್ರು. ಜುಲೈ 16ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿ ಅಲ್ಲಿಯೇ ದಾಖಲಾಗಿದ್ದರು. ಜುಲೈ 18ರಂದು ಬೆಳಗಾವಿ ಬಿಮ್ಸ್ ಕೊರೊನಾ ನೆಗೆಟಿವ್ ರಿಪೋರ್ಟ್ ನೀಡಿದ ಹಿನ್ನೆಲೆ ಅಂದೇ ಡಿಸ್ಚಾರ್ಜ್ ಮಾಡಿತ್ತು. ಕೊರೊನಾ ನೆಗೆಟಿವ್ ವರದಿ ಪಡೆದು ವ್ಯಕ್ತಿ …
Read More »ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ
ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ರಾಜಕೀಯ ಮೊಗಸಾಲೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ದೆಹಲಿಗೆ ಹಾರಿರುವ ಲಕ್ಷ್ಮಣ ಸವದಿ ಇಂದು ಬಿಜೆಪಿ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ರಾಜ್ಯಪಾಲ ವಜೂಭಾಯ್ ವಾಲಾ ಕರೆಗೆ ಓಗೊಟ್ಟು ಸವದಿ ರಾಜಭವನಕ್ಕೆ ತೆರಳಿದ್ದರು. ಈ ವೇಳೆ ರಾಜ್ಯಪಾಲರು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವಂತೆ ಸವದಿಗೆ …
Read More »ಬೆಳಗಾವಿ ಜಿಪಂ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ ಕೋವಿಡ್-19 ಲಾಕ್ ಡೌನ್ ವೇಳೆ ತಾಯಿಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಔಷಧಿಗಳನ್ನು ಪೂರೈಕೆ ಮಾಡಿದ್ದಕ್ಕೆ ರಾಮದುರ್ಗದ ಪವಿತ್ರಾ ಹಾಲಬಾವಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು. ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರಕಾರದ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” …
Read More »ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ
ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು. ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ …
Read More »ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?
ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …
Read More »ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ
ಬೆಂಗಳೂರು: ಇತ್ತೀಚೆಗೆ ‘ಬಿಗ್ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್ಬುಕ್ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …
Read More »ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್
ಮೈಸೂರು: ದಿನ ದಿನಕ್ಕೂ ಕೊರೊನಾ ಪ್ರಕರಣಗಳ ಸಂಖ್ಯೆ ಇಡೀ ಮೈಸೂರೇ ಬೆಚ್ಚುವಂತೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ. ಒಂದು ವಾರದಲ್ಲಿ 45 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಭಾನುವಾರದವರೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,867 ಇಷ್ಟು ವೇಗವಾಗಿ ಸೋಂಕು ಹರಡುತ್ತಿರುವುದು ಇಡೀ ಮೈಸೂರನ್ನು ಆತಂಕಕ್ಕೆ ಒಳಗಾಗಿಸಿದೆ. ಮೈಸೂರಿನ ಪ್ರತಿಷ್ಠಿತ ಜೆ.ಕೆ. ಟೈರ್ಸ್ ಕಂಪನಿಯ …
Read More »
Laxmi News 24×7