Breaking News

ಜಿಲ್ಲೆ

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು

ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …

Read More »

ವರುಣನ ಆರ್ಭಟಕ್ಕೆ ಹತ್ತಿ ಬೆಳೆ ನಾಶ

ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಮಲ್ಲಪ್ಪ ಕಲ್ಮನಿ 7ಎಕರೆ ಜಮೀನು ಮಳೆಯಿಂದ ಜಲಾವೃತಗೊಂಡಿದೆ ವಡಗೇರಾ : ತಾಲೂಕಾದ್ಯಂತ ಗುರುವಾರ ಬೆಳಗಿನ ಜಾವ ಸುರಿದ ಅತಿಹೆಚ್ಚು 73.ಮಿ.ಮೀ.ಪುಷ್ಯ ಮಳೆಯಾಗಿದ್ದು ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ ವಾಹನ ಸವಾರರ ಪರದಾಟ ಹೇಳತೀರದು ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರ ಬದುಕು ಅಕ್ಷರಶಃ ಕಣ್ಣಿರಲ್ಲಿ ಕೈ ತೊಳೆಯುವಂತಾಗಿದೆ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ರಾಜ್ಯದಲ್ಲಿ ಮುಂದುವರಿದಿದ್ದು ಇನ್ನೊಂದೆಡೆ ಮಳೆಯ ಅಬ್ಬರ ನಡುವೆ …

Read More »

2019ರಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ: ಅಶೋಕ್‍ಗೆ ಸಿದ್ದು ಪ್ರಶ್ನೆ…..

ಬೆಂಗಳೂರು: 2019ರಲ್ಲಿ ಅಕ್ರಮವಾಗಿದ್ದರೆ ಆಗ ನೀವು ಮಂಗಳ ಗ್ರಹದಲ್ಲಿ ಇದ್ರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಆರ್ ಅಶೋಕ್‍ಗೆ ಮರು ಪ್ರಶ್ನೆ ಹಾಕಿದ್ದಾರೆ. ಬಿಜೆಪಿ ಸರ್ಕಾರ 2 ಸಾವಿರ ಕೋಟಿ ರೂ. ಅಕ್ರಮ ಎಸಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಭಾರೀ ಚರ್ಚೆಗೀಡಾಗಿದೆ. ಮಾಜಿ ಸಿಎಂ ಆರೋಪಕ್ಕೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, 2019ರಲ್ಲಿ ಚಂದ್ರಲೋಕದಿಂದ ವೆಂಟಿಲೇಟರ್ ಬಂದಿತ್ತಾ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು …

Read More »

ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …

Read More »

ಬಸವ ಭೀಮ ಸೇನೆಯಿಂದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಸನ್ಮಾನ

  ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …

Read More »

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ

ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿ​ರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್‌ …

Read More »

ಸಾರ್ವಜನಿಕ ಆಸ್ಪತ್ರೆ ಗೋಕಾಕ ಇಂದು ಕೊರೋನಾ ಸೋಂಕಿತ ಗರ್ಭಿಣಿಯರು ಡಿಸ್ಚಾರ್ಜ್; ಹೊರಗೆ ನಿಂತು ಗುಲಾಬಿ ನೀಡಿದ ಕಳುಹಿಸಲಾಯಿತು.

    ಗೋಕಾಕದಲ್ಲಿ ಇವತ್ತು ಕೋವಿಡ್ ಸೆಂಟರಗೆ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬೇಟಿ ನೀಡಿ ಸ್ಥಳಿಯ ಆರೋಗ್ಯ ವೈದ್ಯಾಧಿಕಾರಿಯನ್ನು ಸೊಂಕಿತರ ಬಗ್ಗೆ ವಿಚಾರಿಸಿ ಅವರಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲು‌ ತಿಳಿಸಿದರು‌. ಇದೆ ಸಂದರ್ಭದಲ್ಲಿ 7 ಜನ ಗುಣಮುಖರಾದ ಗರ್ಭಿಣಿ ಸೊಂಕಿತರಿಗೆ ಅಧಿಕಾರಿಗಳು ಹೂವು ಗುಚ್ಚ ನೀಡಿ ಸಂತೋಷದಿಂದ ಚಪ್ಪಾಳೆ ಮೂಲಕ ಬಿಡುಗಡೆಗೊಳಿಸಿ ಹದಿನಾಲ್ಕು ದಿನ ಹೊಮ ಕ್ವಾರೈಂಟನ್ ಇರಲು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿ ಇರಲು ಹೇಳಿ …

Read More »

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ

ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿ​ರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್‌ …

Read More »

ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …

Read More »

ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..

ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …

Read More »