Breaking News

ಜಿಲ್ಲೆ

ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್‍ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …

Read More »

ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.

ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ. ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು …

Read More »

ಚಂದನವನದ ಪದ್ಮಾವತಿಯ ಹೊಸ ಲುಕ್……….

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್‍ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್‍ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ …

Read More »

ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌

ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌ ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …

Read More »

ಬರೆಯಲು ಜಾಗವಿಲ್ಲವೆಂದು ಬೇರೆ ಚೀಟಿ ಕೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ?

ಚಿಕ್ಕಮಗಳೂರು: ಈ ಚೀಟಿಯಲ್ಲಿ ಬರೆಯಲು ಜಾಗ ಇಲ್ಲ ಬೇರೆ ಚೀಟಿ ಬರೆಸಿಕೊಂಡು ಬನ್ನಿ ಎಂದಿದ್ದಕ್ಕೆ ರೋಗಿಯ ಜೊತೆ ಬಂದಿದ್ದ ಯುವಕ, ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಹಮದ್ ಎಂಬ ಹುಡುಗ ವಯಸ್ಸಾದ ವೃದ್ಧರೊಬ್ಬರನ್ನು ಸಂತೋಷ್ ಎಂಬ ವೈದ್ಯರ ಕೊಠಡಿ ಮುಂಭಾಗ ಕೂರಿಸಿ ವೈದ್ಯರ ಬಳಿ ಚೀಟಿ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ವೈದ್ಯ …

Read More »

ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ   ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ. ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ. ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ …

Read More »

ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 9 2ಜನರಿಗೆ ಕೊರೋನಾ ಸೋಂಕು

ಬೆಳಗಾವಿ – ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡುವ ಮುನ್ನವೇ ಬೆಳಗಾವಿ ಜಿಲ್ಲೆಯ ಕೊರೋನಾ ಸೋಂಕಿತರ ವಿವರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಪ್ರಕಾರ ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 92ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ಇದು ಈವರೆಗಿನ ಎಲ್ಲ ದಾಖಲೆಗಳನ್ನು ಹೊಸಕಿ ಹಾಕಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಟ್ಟಿಯಲ್ಲಿ ಸೋಂಕಿತರ ಹೆಸರು, ವಿಳಾಸ, ಸಂಪರ್ಕ ಸಂಖೆಯ ಎಲ್ಲವೂ ನಮೂದಾಗಿದ್ದು, ಎಲ್ಲ ನಿಯಮಗಳನ್ನು ಮೀರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. …

Read More »

ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು

ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್‍ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …

Read More »

ಇಂದಿನ ಸಂಜೆಯ ಹೆಲ್ತ ಬುಲೆಟಿನ್ ನಲ್ಲಿ ಬೆಳಗಾವಿಗೆ ಕಾದಿದೆಯ ಬಿಗ್ ಶಾಕ….?

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. https://youtu.be/B9KE2v3hacw   ಬೆಳಗಾವಿ …

Read More »

ಕೊರೋನಾ ಸೋಂಕಿತರಿಗೆ ಇನ್ನು ಮುಂದೆ ಸಾರ್ವಜನಿಕ ಆಸ್ಪತ್ರೆ ಗೋಕಾಕದಲ್ಲಿ ಚಿಕಿತ್ಸೆ ಪ್ರಾರಂಭ

ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …

Read More »