ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …
Read More »ಕೋರ್ಟ್ ಆದೇಶಿಸಿದರೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳು
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಈಗಾಗಲೇ ಲೋಕಾಯಕ್ತ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾತ್ರ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ ಎಂದು ದೂರುದಾರ ರಾಮಕೃಷ್ಣಯ್ಯ ಆರೋಪಿಸಿದ್ದಾರೆ. ಮಾದಾವರ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಒತ್ತುವರಿ ತೆರವುಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. …
Read More »ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ
ಚಿಕ್ಕೋಡಿ: ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …
Read More »ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, …
Read More »KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ
ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …
Read More »ಪೊಲೀಸ್ ಆಯುಕ್ತರ ಕಚೇರಿ ಮತ್ತೊಮ್ಮೆ ಸೀಲ್ಡೌನ್
ಬೆಂಗಳೂರು, ಜು.11- ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯನ್ನು ಮತ್ತೊಮ್ಮೆ ಸೀಲ್ಡೌನ್ ಮಾಡಲಾಗಿದೆ. ನಿನ್ನೆ 9 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಸಂಜೆಗೆ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಆಯುಕ್ತರ ಕಚೇರಿಯನ್ನು ಮುಂದಿನ ಬುಧವಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಕಚೇರಿಯ ಸಿಬ್ಬಂದಿಗೆ ಕೊರೊನಾ …
Read More »ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರಕ್ಕೆ ಮೊರೆಹೋದ ಸಿಎಂ””””’
ಬೆಂಗಳೂರು,ಜು.11- ತಮ್ಮ ಆಪ್ತ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ. ಕಾವೇರಿ ನಿವಾಸದಲ್ಲಿ ಸೆಲ್ಫ್ ಕ್ವಾರಂಟೈನ್ನಲ್ಲಿರುವ ಬಿಎಸ್ವೈ, ವಿಟಮಿನ್ ಎ ಮತ್ತು ಸಿ ಅಂಶ ಇರುವ ಆಹಾರ ಪದಾರ್ಥಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಸೋಂಕು ಬಾರದಿರುವಂತೆ ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಲು ಪ್ರಾರಂಭಿಸಿದ್ದಾರೆ. ಈ ಸಂಬಂಧ ವೈದ್ಯರೂ ಸಲಹೆ ನೀಡಿದ್ದು, ಇಮ್ಯುನಿಟಿ …
Read More »ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,
ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …
Read More »ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್ಗಳಿಗೆ ರಜೆ…..
ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕೆಲವೊಂದು ಗಾರ್ಮೆಂಟ್ಸ್ನವರು ಇಂದಿನಿಂದ ತಮ್ಮ ನೌಕರರಿಗೆ ಕೆಲವು ದಿನಗಳ ಕಾಲ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ ಅರಸೀಕೆರೆ ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೆಲವು ಕೆಎಸ್ಆರ್ಟಿಸಿ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಸೀಕೆರೆ ಡಿಪೋದಿಂದ ಸಂಚರಿಸುತ್ತಿದ್ದ ಬಸ್ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಬಗ್ಗೆ ಶುಕ್ರವಾರ ರಾತ್ರಿಯಷ್ಟೇ …
Read More »ಬಸವ ಭೀಮ ಸೇನೆಯಿಂದ ಶನಿವಾರ ಗೌರವ…………
ಬೆಳಗಾವಿ: ಛಲವಾದಿ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ದುರ್ಗೇಶ್ ಮೇತ್ರಿ ಅವರ ಮಾತೋಶ್ರೀ ದಶಕಗಳ ಕಾಲ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಡಿದ ಅವ್ವಕ್ಕ ಮೇತ್ರಿ ಅವರಿಗೆ ಬಸವ ಭೀಮ ಸೇನೆಯಿಂದ ಶನಿವಾರ ಗೌರವಿಸಿದರು. ಬಸವ ಭೀಮ ಸೇನೆಯಿಂದ ಜುಲೈ 26ರವರೆಗೆ ಬಸವ ಪಂಚಮಿ ಅಂಗವಾಗಿ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನ ಹಮ್ಮಿಕೊಂಡಿದ್ದೆವೆ. ಶೋಷಿತ ಸಮುದಾಯಗಳಿಗೆ ಬಸವಣ್ಣನವರೇ ಸತ್ವ. ಅಂಬೇಡ್ಕರರೇ ಶಕ್ತಿ. ಸತ್ವ ಮತ್ತು ಶಕ್ತಿಗಳನ್ನು …
Read More »
Laxmi News 24×7