Breaking News

ಜಿಲ್ಲೆ

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ

ಬೆಂಗಳೂರು,ಜು.7- ಕಳೆದ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತಮ್ಮ ಸೇವೆಯನ್ನು ಖಾಯಂಗೊಳಿಸದಿದ್ದರೆ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಪ್ರಾರಂಭಿಸುವುದಾಗಿ ಗುತ್ತಿಗೆ ವೈದ್ಯರುಎಚ್ಚರಿಕೆ ನೀಡಿದ ಬೆನ್ನಲ್ಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ಸೂಚನೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ …

Read More »

ಬೀದರ್‍ನಲ್ಲಿ  5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು

ಬೀದರ್: ಗಡಿ ಜಿಲ್ಲೆ ಬೀದರಿನಲ್ಲಿ ಕೊರೊನಾ ಮರಣ ಕೇಕೆ ಮುಂದುವರಿದಿದೆ. ಬೀದರ್‍ನಲ್ಲಿ  5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಬೀದರಿನಲ್ಲಿ 4 ಹಾಗೂ ಬಸವಕಲ್ಯಾಣದಲ್ಲಿ ಒಬ್ಬರನ್ನು ಕೊರೊನಾಗೆ ಇಂದು ಬಲಿಯಾಗಿದ್ದಾರೆ. ಬೀದರ್, ಬಸವಕಲ್ಯಾಣ, ಭಾಲ್ಕಿ, ಔರಾದ್‍ನಲ್ಲಿ ಸೇರಿ ಒಟ್ಟು 51 ಜನಕ್ಕೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಅಸ್ತಮಾ, ಉಸಿರಾಟ, ಜ್ವರ, ಹೃದಯ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಐವರು ಇಂದು ಸಾವನ್ನಪ್ಪಿದ್ದಾರೆ. ಇಂದು 51 …

Read More »

ಕನ್ನಡ ಹಿರಿಯ ನಟಿ ಜಯಂತಿಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …

Read More »

ಕೊರೊನಾ ವರದಿ ನೆಗೆಟಿವ್ ಐಶೋಲೇಶನ್ ವಾರ್ಡ್ ನಲ್ಲೇ ಆತ್ಮ ಹತ್ಯೆ..

ಉಡುಪಿ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 63 ವರ್ಷದ ಪ್ರಭಾಕರ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದ ಕಾರಣ ಜುಲೈ 5 ರಂದು ಉಡುಪಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾಗಿದ್ದರು. ಆದರೆ ಆತ್ಮಹತ್ಯೆ ನಂತರ ಕೊರೊನಾ ಪರೀಕ್ಷಾ ವರದಿ ವೈದ್ಯರ ಕೈ ಸೇರಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರಭಾಕರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಆತಂಕದಲ್ಲಿ ಆತ್ಮಹತ್ಯೆ ಸಾಧ್ಯತೆಯಿದೆ. ಜನ …

Read More »

ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು

ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು. ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ …

Read More »

ಶಿಕ್ಷಣಾಧಿಕಾರಿಗಳಾದ ಶ್ರೀ ಜಿ. ಬಿ. ಬಳಿಗಾರ ಸರ್ ಗೆ JCI, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ತಂಡದಿಂದ ಸನ್ಮಾನ

ಗೋಕಾಕ :ರಾಜ್ಯಾದಂತ್ಯ ಎಸ್.ಎಸ್. ಎಲ್. ಸಿ ಪರೀಕ್ಷೆಯೂ ಕೊರೋನಾ ಸಂಕಟದ ನಡುವೆ ಗೋಕಾಕ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದೇ ಸುಸೂತ್ರವಾಗಿ ಪರೀಕ್ಷೆಯನ್ನು ನಡಿಸಿ ಕೊಟ್ಟಿದ್ದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ G.B.ಬಳಿಗಾರ ಸರ್ ಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಜೆಸಿಐ ಪೂರ್ವ ರಾಷ್ಟ್ರೀಯ ಸಂಯೋಜಕರಾದ ವಿಷ್ಣು ಲಾತೂರ ವಕೀಲರು ಅಧ್ಯಕ್ಷರಾದ ರಜನಿಕಾಂತ್ ಮಾಳೋದೆ, ಕಾರ್ಯದರ್ಶಿ ಶೇಖರ್ ಉಳ್ಳೆಗಡ್ಡಿ,ರವಿ ಮಾಲದಿನ್ನಿ, ರಾಚಪ್ಪ ಅಮ್ಮಣಗಿ, ಕೆಂಪಣ್ಣ ಚಿಂಚಲಿ, ಪ್ರಕಾಶ್ ಬಿಲ್ಲೂರ್,ಸಂಜು ಜಾಧವ್,ಜಗದೀಶ್ ಕೊರಿಷೆಟ್ಟಿ …

Read More »

ಶಿಕ್ಷಣಾಧಿಕಾರಿಗಳಾದ ಶ್ರೀ ಜಿ. ಬಿ. ಬಳಿಗಾರ ಸರ್ ಗೆ JCI, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ತಂಡದಿಂದ ಸನ್ಮಾನ

ಗೋಕಾಕ :ರಾಜ್ಯಾದಂತ್ಯ ಎಸ್.ಎಸ್. ಎಲ್. ಸಿ ಪರೀಕ್ಷೆಯೂ ಕೊರೋನಾ ಸಂಕಟದ ನಡುವೆ ಗೋಕಾಕ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದೇ ಸುಸೂತ್ರವಾಗಿ ಪರೀಕ್ಷೆಯನ್ನು ನಡಿಸಿ ಕೊಟ್ಟಿದ್ದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ G.B.ಬಳಿಗಾರ ಸರ್ ಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಜೆಸಿಐ ಪೂರ್ವ ರಾಷ್ಟ್ರೀಯ ಸಂಯೋಜಕರಾದ ವಿಷ್ಣು ಲಾತೂರ ವಕೀಲರು ಅಧ್ಯಕ್ಷರಾದ ರಜನಿಕಾಂತ್ ಮಾಳೋದೆ, ಕಾರ್ಯದರ್ಶಿ ಶೇಖರ್ ಉಳ್ಳೆಗಡ್ಡಿ,ರವಿ ಮಾಲದಿನ್ನಿ, ರಾಚಪ್ಪ ಅಮ್ಮಣಗಿ, ಕೆಂಪಣ್ಣ ಚಿಂಚಲಿ, ಪ್ರಕಾಶ್ ಬಿಲ್ಲೂರ್,ಸಂಜು ಜಾಧವ್,ಜಗದೀಶ್ ಕೊರಿಷೆಟ್ಟಿ ಸಂತೋಷ …

Read More »

ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..

  ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …

Read More »

ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಆರೋಪ, ಅಪೋಲೋ ಆಸ್ಪತ್ರೆಗೆ ನೋಟಿಸ್

ಬೆಂಗಳೂರು, ಜು.7- ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಮಾಡುವ ಆಸ್ಪತ್ರೆ ಮತ್ತು ಲ್ಯಾಬ್‍ಗಳ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಎಚ್ಚರಿಸಿದ್ದಾರೆ. ಜೊತೆಯಲ್ಲಿ ಅಪೋಲೋ ಆಸ್ಪತ್ರೆಗೆ ನೀಡಿರುವ ನೋಟಿಸ್‍ನ ಪ್ರತಿಯನ್ನು ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಒಬ್ಬ ವ್ಯಕ್ತಿಯ ಕೋವಿಡ್ ಪರೀಕ್ಷೆಗೆ ಗರಿಷ್ಠ 4500 ರೂಪಾಯಿಗಳ ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ …

Read More »

ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ…….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ …

Read More »