ಕೊಡಗು(ಜು.06): ಮಾರಕ ಕೊರೋನಾ ವೈರಸ್ ಪ್ರತಿಯೊಬ್ಬರ ಜೀವನನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಭೂಕುಸಿತದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದ ಕುಟುಂಬ ಲಾಕ್ಡೌನ್ನಿಂದ ಕೂಲಿಯನ್ನು ಕಳೆದುಕೊಂಡು ಒಂದೊತ್ತಿನ ಗಂಜಿಗೂ ಪರಿಪಾಟಲು ಪಡುತ್ತಿದೆ. ಹಲವು ಕಾಯಿಲೆಗಳಿಂದ ನರಳುವ ತಂದೆ ತಾಯಿಯನ್ನು ಸಾಕೋದು ಪಿಯುಸಿ ಓದುತ್ತಿದ್ದ ಮಗನ ಹೆಗಲಿಗೆ ಬಿದ್ದಿದೆ. ಅಂತಹ ಮನಕಲಕುವ ಕಥೆ ವ್ಯವಸ್ಥೆಯನ್ನು ನೋವು ನೋಡ್ಲೇಬೇಕು. Ρ ಕಣ್ಣು ಕಾಣದೆ ತನ್ನ ಕೆಲಸವನ್ನು ತಾನು ಮಾಡಿಕೊಳ್ಳಲು ಸಾಧ್ಯವಾಗದ ತಂದೆ, ಸಂಧಿವಾತದಿಂದ ಕೈ …
Read More »ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ. ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ …
Read More »17 ದಿನಗಳ ಮಗುವಿನ ಅಂತ್ಯಕ್ರಿಯೆ ನಡೆಸಿ ಕಣ್ಣೀರು ಹಾಕಿದ್ರು ಆರೋಗ್ಯ ಸಿಬ್ಬಂದಿ…
ಬೆಂಗಳೂರು: ಒಂದು ಮಗುವಿನ ಆಗಮನ ಅಂದ್ರೆ ಆ ಮನೆ ತುಂಬಾ ಸಂತೋಷ ತುಂಬಿರುತ್ತದೆ. ಇನ್ನು ತಾಯಿಗಂತೂ ಅದು ಮರುಜನ್ಮ, ಒಂಬತ್ತು ತಿಂಗಳು ಹೊತ್ತು, ಹೆರಿಗೆ ನೋವು ಸಹಿಸಿಕೊಂಡ ಆಕೆಗೆ, ಬಳಿಕ ಆ ಮಗುವಿನ ಮುಕ ನೋಡಿ, ಒಮ್ಮೆ ಮಗುವನ್ನು ಮುದ್ದಾಡಿದರೇ ಎಲ್ಲ ನೋವು ಶಮನ. ಆದ್ರೆ ದುರಾದೃಷ್ಟವಶಾತ್ ಈ ತಾಯಿಗೆ ಆ ಸಂತೋಷ ಸಿಗದಂತಾಗಿದೆ. ಈ ಕಥೆ ಓದಿದ್ರೆ ನಿಜಕ್ಕೂ ಕಣ್ಣೀರು ಬರುತ್ತದೆ. ಕೊರೊನಾ ತಂದಿಟ್ಟ ಪರಿಸ್ಥಿತಿ ನೋಡಿದರೆ ನಿಜಕ್ಕೂ …
Read More »ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ …
Read More »ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ. ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾರಿ ಹೋಗಿದ್ದು, ಮಹಂತೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ …
Read More »ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭ…………….
ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …
Read More »ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.
ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೌದು. ಮೈಸೂರಿನಲ್ಲಿ ತಾಲೂಕುಗಳೀಗೂ ಮಾಹಾಮಾರಿ ವ್ಯಾಪಿಸಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಾ.ರಾ ಮಹೇಶ್ಗೆ ಆತಂಕ ಹೆಚ್ಚಾಗಿದೆ. ಸಾ.ರಾ ಮಹೇಶ್ ಅವರು ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್ಡೌನ್ ಪ್ರದೇಶಗಳಿಗೆ ಭೇಟಿ …
Read More »ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ
ಬೆಂಗಳೂರು, ಜು.6-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು. 55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರುಗಳು ಮಾತ್ರ ನಾಳೆ ಒಂದು ದಿನ ಮಾತ್ರ ವಿಧಾನ ಸಭಾಧ್ಯಕ್ಷರ ಆದೇಶಾನುಸಾರ ರಜೆಯನ್ನು ಘೋಷಿಸಲಾಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ …
Read More »ಕೊರೊನಾ ತಡೆಗೆ ಸೀನಿಯರ್ ಸಿಟಿಜನ್ಸ್ ಲಾಕ್- ರಾಜ್ಯದಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು!
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನಕ್ಕೆ ಮುಂದಾಗಿದೆ. ಸೀನಿಯರ್ ಸಿಟಿಜನ್ಗಳನ್ನ ಲಾಕ್ ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ಅದರಲ್ಲೂ ಮಹಾನಗರಿ ಬೆಂಗಳೂರಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಕೇಸ್ಗಳು ಬರ್ತಿವೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ನಾನಾ ಕಸರತ್ತು ಮಾಡ್ತಿದೆ. ರಾಜ್ಯದಲ್ಲಿ ಹಿರಿಯ ನಾಗರೀಕರನ್ನ ಮನೆಯಿಂದ ಹೊರ ಬರದಂತೆ ತಡೆಯಲು ಹೊಸ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. ಹೌದು. ಕೊರೊನಾ …
Read More »ಗುಡ್ಡ ಕುಸಿತ- ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು: ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, …
Read More »
Laxmi News 24×7