Breaking News

ಜಿಲ್ಲೆ

‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ…..

ಕೊರೊನಾ ಕಾಟದಿಂದ ಚಿತ್ರಮಂದಿರಗಳು ಮುಚ್ಚಿಕೊಂಡಿರೋದರ ಬಗ್ಗೆ ಚಿತ್ರ ಪ್ರೇಮಿಗಳಲ್ಲೊಂದು ಕೊರಗಿದೆ. ಅದನ್ನು ಕೊಂಚ ನೀಗಿಸಿ ಮನೆಯೊಳಗೆ ಬಣ್ಣದ ಜಗತ್ತು ಕಣ್ತೆಯುವಂತೆ ಮಾಡುವಲ್ಲಿ ಅಮೆಜಾನ್ ಪ್ರೈಮ್‍ನ ಪಾತ್ರ ದೊಡ್ಡದು. ಈಗಾಗಲೇ ಕನ್ನಡದ ಒಂದಷ್ಟು ಸಿನಿಮಾಗಳು ಅಮೆಜಾನ್ ಪ್ರೈಮ್ ಮೂಲಕ ಲಾಕ್‍ಡೌನ್ ಕಾಲವನ್ನು ಸಹನೀಯವಾಗಿಸಿವೆ. ಅದರಲ್ಲಿಯೇ ಕೆಲ ಚಿತ್ರಗಳು ದೊಡ್ಡ ಮಟ್ಟದಲ್ಲಿ ಗೆದ್ದು ಬೀಗಿವೆ. ಅಂಥಾದ್ದೇ ಆವೇಗದೊಂದಿಗೆ ಇದೀಗ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರೋ ‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ ಆಟ ಶುರುವಿಟ್ಟಿದೆ. …

Read More »

ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು..

ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಇಂದು ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ …

Read More »

ಒಂದೇ ದಿನ 55ಖಾಕಿ ಗಳಿಗೆ ಕರೋನ್…….ನೀವು ಸೇಫ್ ಆಗಿ ಇದೀರಾ….?

ಬೆಂಗಳೂರು: ಕೊರೊನಾ ಮಹಾ ಸುನಾಮಿ ರಾಜ್ಯದ ಮೇಲೆ ಕಳೆದೊಂದು ವಾರದಿಂದ ನಿರಂತರವಾಗಿ ದೊಡ್ಡ ದಾಳಿ ಮಾಡುತ್ತಿದೆ. ಡೆಡ್ಲಿ ವೈರಸ್ ಪ್ರತಿ ದಿನವೂ ತನ್ನೆಲ್ಲಾ ಹಿಂದಿನ ದಾಖಲೆಗಳನ್ನು ಪುಡಿಗಟ್ಟಿ ಹೊಸ ಇತಿಹಾಸ ಬರೆಯುತ್ತಿದೆ. ನೋಡ ನೋಡುತ್ತಲೇ ಸೋಂಕಿತರ ಸಂಖ್ಯೆ 23,474ಕ್ಕೆ ಬಂದು ನಿಂತಿದೆ. ಇಂದು ಒಂದೇ ದಿನ 1,925 ಮಂದಿಯನ್ನ ಹೆಮ್ಮಾರಿ ವಕ್ಕರಿಸಿಕೊಂಡಿದೆ. ಬೆಂಗಳೂರಿನ ಅಂಕಿ ಅಂಶಗಳಂತೂ ಮಹಾನಗರವನ್ನ ಬಿಟ್ಟು ಹೋಗುವಂತೆ ಮಾಡಿದೆ. ಇಂದು ರಾಜಧಾನಿ ಬೆಂಗಳೂರಲ್ಲಿ ಹೊಸದಾಗಿ 1235 ಜನರ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 …

Read More »

ಗೋಕಾಕ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ತಂಡ ದಾಳಿ,……………

ಗೋಕಾಕ: ರೈತರ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮಮದಾಪುರ ಗ್ರಾಮದ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ಚಿಕ್ಕೊಡಿ ವಿಭಾಗದ ಉಪನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿತು. ಜಿಲ್ಲಾಧಿಕಾರಿಗಳಿಗೆ ರೈತರು ನೀಡಿದ್ದ ದೂರನನ್ವಯ ದಾಳಿ ನಡೆಸಿದ ಅಧಿಕಾರಿಗಳು, ಅಂಗಡಿಯ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯೂರಿಯಾ ಹಾಗೂ ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಪರವಾನಿಗೆ ಇಲ್ಲದ ರಸಗೊಬ್ಬರಗಳನ್ನು ಮಾರಾಟ ಮಾಡುವುದು. ರಸಗೊಬ್ಬರಗಳನ್ನು ಪರವಾನಿಗೆಯಲ್ಲಿ ಘೋಷಿಸದೇ ಇರುವ ಸ್ಥಳಗಳಲ್ಲಿಸಂಗ್ರಹಿಸಿಟ್ಟು …

Read More »

ಕೊರೊನಾಗೆ ಬೆಂಗ್ಳೂರು ತತ್ತರ- ಒಂದೇ ದಿನ 1,235 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು 1,925 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 23,474 ಕ್ಕೇರಿಕೆಯಾಗಿದೆ. ಇಂದು ಸಹ ಮಹಾಮಾರಿಗೆ 38 ಮಂದಿಗೆ ಬಲಿಯಾಗಿದ್ದಾರೆ. ರಾಜಧಾನಿ ಮತ್ತೆ ಕೊರೊನಾ ಅಟ್ಟಹಾಸಕ್ಕೆ ತತ್ತರಿಸಿದ್ದು, ಇಂದು 1,235 ಮಂದಿಗೆ ಕೊರೊನಾ ಸೋಂಕು ತಗುಲಿದೆ. 23,474 ಪ್ರಕರಣಗಳಲ್ಲಿ 13,250 ಸಕ್ರಿಯ ಕೇಸ್ ಗಳಿವೆ. ಇಂದು 603 ಮಂದಿ ಡಿಸ್ಚಾರ್ಜ್ ಆಗಿದ್ದು, 38 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 243 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬಿಡುಗಡೆಯಾದ ಬುಲೆಟಿನ್ …

Read More »

ಹಾವೇರಿಯಲ್ಲಿ ಎಎಸ್‍ಐ, ವೈದ್ಯ, ಶಿಕ್ಷಕ, ಆಶಾ ಕಾರ್ಯಕರ್ತೆಯರು ಸೇರಿ 15 ಜನರಿಗೆ ಕೊರೊನಾ

ಹಾವೇರಿ: ಜಿಲ್ಲೆಯಲ್ಲಿ ಇಂದು 15 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಹಾನಗಲ್‍ನಲ್ಲಿ ಮೂವರು ಆಶಾ ಕಾರ್ಯಕರ್ತೆಯರು ಸೇರಿ ಐವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹಾವೇರಿ ತಾಲೂಕಿನಲ್ಲಿ ಓರ್ವ ಬಾಣಂತಿ ಮಹಿಳೆ, ಓರ್ವ ಎಎಸ್‍ಐ, ಓರ್ವ ಶಿಕ್ಷಕ, ಓರ್ವ ವೈದ್ಯ ಸೇರಿದಂತೆ ಐವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಶಿಗ್ಗಾಂವಿ ಪಟ್ಟಣದ ಕಂಟೈನ್ಮೆಂಟ್ ಝೋನ್ ನ ರೋಗಿ ನಂ.9412 ಸಂಪರ್ಕದಿಂದ ಮೂವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಅಲ್ಲದೆ ರಟ್ಟೀಹಳ್ಳಿ ತಾಲೂಕಿನಲ್ಲಿ ಇಬ್ಬರಿಗೆ …

Read More »

ಪ್ರಸಿದ್ಧ ಶಿರಸಿಯ ಮಾರಿಕಾಂಬಾ ದೇವಸ್ಥಾನ ಸೀಲ್‍ಡೌನ್……….

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 21 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇತ್ತ ಶಿರಸಿಯ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರ ಸೀಲ್‍ಡೌನ್ ಮಾಡಲಾಗಿದೆ. ಶಿರಸಿಯ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲೇ ವಾಸವಿದ್ದ ವ್ಯಕ್ತಿಗೂ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈತ ಪ್ರತಿ ದಿನ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುತಿದ್ದ ಎನ್ನಲಾಗಿದೆ. ಹೀಗಾಗಿ ಈತನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ದೇವಸ್ಥಾನವನ್ನು ಸೀಲ್‍ಡೌನ್ ಮಾಡುವ ನಿರ್ಧಾರಕ್ಕೆ ಮಾಡಲಾಗಿದೆ. ಶಿರಸಿ …

Read More »

ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ ಕೊರೊನಾ………

ಬೆಂಗಳೂರು: ಕೊರೊನಾ ಮಹಾಮಾರಿ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದು ಒಟ್ಟು 8 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಹೊಡದಾಗಿ ಎರಡು ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ. ಸಿಲಿಕಾನ್ ಸಿಟಿಯ ಮಲ್ಲೇಶ್ವರ ಹಾಗೂ ರಾಜಾಜಿ ನಗರ ಸಂಚಾರ ಪೊಲೀಸ್ ಠಾಣೆಗಳು ಸೀಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ನಗರದಲ್ಲಿ ಇಂದು ಒಟ್ಟು 8 ಜನರಿಗೆ ಸೋಂಕು ತಗುಲಿದೆ. ಮಲ್ಲೇಶ್ವರಂ ಠಾಣೆಯ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 36 ವರ್ಷದ ಓರ್ವ ಕಾನ್ಸ್‍ಸ್ಟೇಬಲ್ ಮತ್ತು …

Read More »