ಹಾಸನ: ಕೊರೊನಾ ಸೋಂಕು ಹಾಸನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಕೂಡ 13 ಜನರಿಗೆ ಕೋವಿಡ್ ವೈರಸ್ ಹರಡಿದ್ದು, ಓರ್ವ ಸಾವನಪ್ಪಿದ್ದಾರೆ. ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಸೋಂಕಿತ ನಿಮೋನಿಯಾ, ರಕ್ತದ ಒತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 3ರಂದು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಟಲು ದ್ರವ ಪರೀಕ್ಷೆ ಮಾಡಿದ್ದು, ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ನೀಡಲಾಗುತ್ತಿದ್ದರೂ …
Read More »ಸಂಡೆ ಲಾಕ್ಡೌನ್ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ, ಎಲ್ಲೆಲ್ಲಿ ಏನೇನಾಯ್ತು ಇಲ್ಲಿದೆ ಡೀಟೇಲ್ಸ್
ಬೆಂಗಳೂರು ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆಯಿಂದ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ ಡೌನ್ ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಜನಜೀವನ ಮಂಕಾಗಿದೆ. ಕರೊನಾ ಹಾಟ್ಸ್ಪಾಟ್ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದು, ನಿಯಮ ಉಲ್ಲಂಘಿಸುವವರ ಕಣ್ಗಾವಲಿಗೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ತರಕಾರಿ, ಮೀನು, ಮಾಂಸ ಮಾರಾಟಕ್ಕೂ ಬ್ರೇಕ್ ಮಂಗಳೂರಿನಲ್ಲಿ ಹಾಲು, ಪೇಪರ್, …
Read More »ಆಶಾ ಕಾರ್ಯ ಕರ್ತೆಯರಿಗೆ ರಕ್ಷಣೆ ಕೊಡದ ಸರ್ಕಾರ. ಸರ್ಕಾರದ ಮೇಲೆ ಕಾರ್ಯ ಕರ್ತೆಯರ ಆಕ್ರೋಶ..
ಮಂಡ್ಯ: ನಾವು ಜನರಿಗೆ ಒಳ್ಳೆಯದು ಹೇಳಿದರೂ ಅವರು ಕೇಳುವುದಕ್ಕೆ ಸಿದ್ಧರಿಲ್ಲ. ಹೀಗಾಗಿ ನಮಗೆ ರಕ್ಷಣೆ ಕೊಡಿ. ನಿಮಗೆ ರಕ್ಷಣೆ ಕೊಡಲು ಆಗಲ್ಲ ಅಂದರೆ ನಮ್ಮನ್ನ ಕೋವಿಡ್ ಕೆಲಸದಲ್ಲಿ ಬಳಸಿಕೊಳ್ಳಬೇಡಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯ ಮೇಲೆ ಮತ್ತೊಂದು ಹಲ್ಲೆ ಪ್ರಕರಣ ನಡೆದಿದ್ದು, ಅಂತರ ಕಾಪಾಡಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. …
Read More »ಕೋವಿ ಡ ಆಸ್ಪತ್ರೆಗೆ ಹೋಗಲು ಕಿರಿಕ ಮಾಡಿರುವ J.D.S.ಮುಖಂಡ
ಮಂಡ್ಯ: ಕೊರೊನಾ ಸೋಂಕು ದೃಢವಾದರೂ ಜೆಡಿಎಸ್ ಮುಖಂಡರೊಬ್ಬರು ಮಂಡ್ಯದ ಕೋವಿಡ್ ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ. ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದ್ದರು. ಅಲ್ಲದೇ ಆರೋಗ್ಯ ಸಚಿವ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಮಾಡಿದ್ದಾರೆ. ಅಷ್ಟೇ …
Read More »ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ
ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಮೃತ …
Read More »ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್ಡೌನ್: ಉತ್ತಮ ಪ್ರತಿಕ್ರಿಯೆ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿದೆ. ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ. ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. …
Read More »ಕೊರೋನಾ ಭಯ: ಪ್ರವಾಸಿಗರ ವಾಹನ ತಡೆದು ವಾಪಸ್ ಕಳುಹಿಸಿದ ಗ್ರಾಮಸ್ಥರು
ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆಗಾಗಿ 15 ದಿನ ಲಾಕ್ಡೌನ್ಗೆ ಜೆಡಿಎಸ್ ಆಗ್ರಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …
Read More »ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.
ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …
Read More »ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….
ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …
Read More »ಮೊದಲ ಸಂಡೇ ಲಾಕ್ಡೌನ್ ಜಾರಿ ರಸ್ತೆಗಳು ಖಾಲಿ ಖಾಲಿ…………..
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊ ನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿರಸ್ತೆಗಳು ಖಾಲಿ ಖಾಲಿಯಾಗಿವೆ. ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ …
Read More »
Laxmi News 24×7