ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …
Read More »ಕ್ರಿಕೆಟ್ ನಂತೆ ಕೊರೊನಾಕೇಸ್ ದಿನಕ್ಕೆ ಎಷ್ಟುಎಂಬಬೆಟ್ಟಿಂಗ್………..
ಮೈಸೂರು: ರಾಜ್ಯದ ಕೇಲವು ಜಿಲ್ಲೆಗಳಲ್ಲಿ ಕ್ರಿಕೆಟ್ ನಂತೆ ಕೊರೊನಾ ಕೇಸ್ ದಿನಕ್ಕೆ ಎಷ್ಟು ದಾಖಲಾಗುತ್ತೆವೆ ಎಂಬ ಬಗ್ಗೆ ಜನ ಈಗ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಕೊರೊನಾ ಸೋಂಕಿತರ ಪ್ರಕರಣಗಳ ದಾಖಲಾಗುವ ಎಂಬ ಬಗ್ಗೆ ಬರ್ಜರಿಯಾಗಿ ಬೆಟ್ಟಿಂಗ್ ದಂಧೆ ನಡೆದಿದೆ. ಇಂದು ರಾಜ್ಯದಲ್ಲಿ ಎಷ್ಟು ಕೊರೊನಾ ಕೇಸ್ ದಾಖಲಾಗಲಿವೆ ಎಂಬ ಬಗ್ಗೆ ಮಧ್ಯ ವಯಸ್ಕರರು ಟೀ ಅಂಗಡಿಗಳ ಮುಂದೆ ನಿಂತು ಬೆಟ್ಟಿಂಗ್ ದಂಧೆ ನಡೆಸಿದ್ದಾರೆ. ಇನ್ನು ಕೆಲವೆಡೆ ಟೀ ಅಂಗಡಿಗಳ ಮುಂದೆ ನಿಂತು …
Read More »ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ …
Read More »ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್
ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ. ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನವರ …
Read More »ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,
ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …
Read More »ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ. ದೂಧ್ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್ ನೀರು ಸೇರಿ ಒಟ್ಟು 71,452 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …
Read More »ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ
ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ …
Read More »ಮೂರು ದಿನ ಮೈಸೂರು ಅರಮನೆ ಪ್ರವಾಸಿಗರಿಗೆ ಬಂದ್
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಮೈಸೂರು ಅರಮನೆಗೂ ಕೊರೊನಾ ಭೀತಿ ಕಾಡುತ್ತಿದೆ. ಮೂರು ದಿನ ಅರಮನೆಯನ್ನು ಪ್ರವಾಸಿಗರಿಗೆ ಬಂದ್ ಮಾಡಲಾಗಿದೆ. ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಇವತ್ತು ಒಂದು ದಿನ ಅರಮನೆ ಆವರಣ ಸ್ಯಾನಿಟೈಸ್ಗಾಗಿ ನಿರ್ಬಂಧ …
Read More »ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ.
ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ. ಕಾರವಾರದಲ್ಲಿ ಭಾರೀ ಮಳೆಗೆ ಅಮದಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಯ್ತು. ಜಿಲ್ಲೆಯ ಬೆಳಗಾವಿಯ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೋಂಕಣ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಕರ್ನಾಟಕದ ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಗೆ ಭಾರೀ ಪ್ರಮಾಣದ …
Read More »ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳ: ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಹಿರೇಜಂತಕಲ್ ಗ್ರಾಮದ ನಿವಾಸಿ 51 ವರ್ಷದ ವ್ಯಕ್ತಿ ಮತ್ತು ಕೊಪ್ಪಳ ತಾಲೂಕಿನ ಮುನಿರಾಬಾದನ 65 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದರು. 51 ವರ್ಷದ ವ್ಯಕ್ತಿಯ …
Read More »
Laxmi News 24×7