Breaking News

ಜಿಲ್ಲೆ

ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?

ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …

Read More »

ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?

ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …

Read More »

ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…

ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …

Read More »

ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..

ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …

Read More »

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು‌. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …

Read More »

ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.

ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …

Read More »

ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…

ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು‌ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ‌ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ‌ ಚಿಕಿತ್ಸೆ ಮುಂದುವರಿಸಲಾಗಿತ್ತು‌. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …

Read More »

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಸಿಗ್ತಿಲ್ಲ ಡಯಾಲಿಸಿಸ್ ಚಿಕಿತ್ಸೆ….

ಬೀದರ್/ಚಿತ್ರದುರ್ಗ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಅವ್ಯವಸ್ಥೆ ತಾಂಡವವಾಡುತ್ತಿದೆ. ಜೀವ ಉಳಿಸಿ ಅಂತ ಹೋದರೆ ಅದೊಂದು ಪ್ರಸಿದ್ಧ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಹೌದು. ಆರೋಗ್ಯ ಸಚಿವ ಶ್ರೀರಾಮುಲುರ ತವರು ಜಿಲ್ಲೆ ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೆಡೆ ಖಾಲಿ ಖಾಲಿಯಾಗಿರುವ ಡಯಾಲಿಸಿಸ್ ವಾರ್ಡಿನ ಬೆಡ್‍ಗಳು, ಇನ್ನೊಂದೆಡೆ ಆಸ್ಪತ್ರೆ ಹೊರಗೆ ಡಯಾಲಿಸಿಸ್ ಚಿಕಿತ್ಸೆ ಸಿಗಲಾರದೇ ಕಂಗಾಲಾಗಿ ಕುಳಿತ ರೋಗಿಗಳು. ಕೊರೊನಾ ಮಧ್ಯೆ ಮುಖ್ಯವಾಗಿ ಸಿಗಬೇಕಿರುವ ಡಯಾಲಿಸಿಸ್ ಚಿಕಿತ್ಸೆ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. …

Read More »

ಸಿಲಿಕಾನ್ ಸಿಟಿಯಲ್ಲಿಗಲ್ಲಿ ಗಲ್ಲಿಗೂ ಸದ್ದಿಲ್ಲದೇ ಎಂಟ್ರಿಯಾಗ್ತಿದೆ,ಕಿಲ್ಲರ್ ಕೊರೊನಾ……..

ನಿಮ್ಹಾನ್ಸ್ ಬಾಗಿಲು ತಟ್ಟಿದ ಕೊರೊನಾ- ಆಸ್ಪತ್ರೆಯ ಐಸಿಯು ಕಂಪ್ಲೀಟ್ ಕ್ಲೋಸ್   ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ಅಟ್ಟಾಡಿಸ್ತಿದೆ. ಪರಿಸ್ಥಿತಿ ಬಿಗಡಾಯಿಸ್ತಿದ್ದು, ಗಲ್ಲಿ ಗಲ್ಲಿಗೂ ಈ ಹೆಮ್ಮಾರಿ ಸದ್ದಿಲ್ಲದೇ ಎಂಟ್ರಿಯಾಗ್ತಿದೆ. ನಿಮ್ಹಾನ್ಸ್ ಆಸ್ಪತ್ರೆಗೂ ಈ ಹೆಮ್ಮಾರಿ ಲಗ್ಗೆ ಇಟ್ಟಿದ್ದು, ಈ ವೈರಸ್ ನ ಆರ್ಭಟಕ್ಕೆ ಆಸ್ಪತ್ರೆಯ ಐಸಿಯು ವಾರ್ಡ್ ಕಂಪ್ಲೀಟ್ ಕ್ಲೋಸ್ ಆಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಕೈ ಮೀರಿ ಹೋಗ್ತಿದೆ. ತಜ್ಞರು …

Read More »

ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …

Read More »