ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …
Read More »ಚಿತ್ರದುರ್ಗದ ಕೋವಿಡ್ ಆಸ್ಪತ್ರೆ ಶೀಲ್ ಡೌನ್
ಚಿತ್ರದುರ್ಗ: ಕೋವಿಡ್ ಆಸ್ಪತ್ರೆ ಹತ್ರಚಸುಳಿದಾಡೋಕೂ ಜನ್ರು ಹೆದರುತ್ತಾರೆ. ಆದರೆ ಕೋಟೆ ನಾಡಿನ ಜನರು ಮಾತ್ರ ಇಲ್ಲಿ ಹೋಗಿ ಸೆಲ್ಫಿ ತೆಗೆಯೋದು, ಒಳಗೆ ಹೋಗಿ ಬರೋದು ಮಾಡ್ತಾರಂತೆ ಅದಕ್ಕೆ ಆರೋಗ್ಯಾಧಿಕಾರಿಗಳು ಆಸ್ಪತ್ರೆಯನ್ನೆ ಸೀಲ್ ಡೌನ್ ಮಾಡಿದ್ದಾರೆ ಕೋಟೆ ನಾಡಿನ ಜನರು ಬೆಚ್ಚೋದಿಲ್ಲ. ಕೋರೋನಾ ಸೋಂಕಿಗೂ ಬಗ್ಗೋಲ್ಲ ಎನ್ನೋದನ್ನು ಸಾಬೀತು ಮಾಡಿದ್ದಾರೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿದ್ದ ಪಾಸಿಟಿವ್ ಪ್ರಕರಗಳು ಒಂದೂ ಇಲ್ಲದೆ ಕೋರೋನಾ ಮುಕ್ತವಾಗಿದೆ. ಇದಕ್ಕಾಗಿ ಆಸ್ಪತ್ರೆ ಹಾಗೂ ಅದರ ಮುಂದಿನ ರಸ್ತೆಯನ್ನು …
Read More »ಸಿನಿಮಾ ತಾರೆಯರು ಅಖಾಡಕ್ಕೆ ಇಳಿದಿಲ್ಲವೇಕೆ..?
ಸದ್ಯದಲ್ಲೇ ಚಿತ್ರ ಪ್ರದರ್ಶನ ಪುನರಾರಂಭ ಗೊಳ್ಳುವ ಸಾಧ್ಯತೆ ಇದೆ. ಪ್ರದರ್ಶನ ಪ್ರಾರಂಭ ವಾದ ಕೂಡಲೇ ಸಿನಿಮಾ ನೋಡಲು ಜನ ಚಿತ್ರ ಮಂದಿರಕ್ಕೆ ಬರುತ್ತಾರೆಯೇ? ಇಲ್ಲ. ಥಿಯೇಟರ್ ಪ್ರಾರಂಭವಾದ ತರುಣದಲ್ಲೇ ಜನ ಖಂಡಿತವಾಗಿ ಬರುವುದಿಲ್ಲ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ಕುಮಾರ್ (ಡಿ.ಕೆ.ರಾಮಕೃಷ್ಣ) ಮತ್ತು ಹಿರಿಯ ನಿಮಾಪಕ ಎಂ.ಬಿ.ಬಾಬು ಹೇಳುತ್ತಾರೆ. ಈ ವಿಷಯದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಭಿಪ್ರಾಯವೇ ಬೇರೆ. ಸದ್ಯಕ್ಕೆ ಜನರು ಒಟಿಟಿ ಮಾಧ್ಯಮದಲ್ಲಿ ಸಿನಿಮಾ ನೋಡುತ್ತಿರು ವುದು ನಿಜ. …
Read More »ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.
ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು …
Read More »ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ- ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾಗಿದೆ. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ …
Read More »ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ : ಕೆ.ಎಸ್.ಈಶ್ವರಪ್ಪ
ಹನೂರು: ಪ್ರಪಂಚವು ಇಂದು ಕೊರೋನೊ ಎಂಬ ಮಹಾಮಾರಿಯಿಂದ ತತ್ತರಿಸಿರುವಾಗ ನಮ್ಮ ದೇಶದ ಜನ ಸಂಕಷ್ಟದಲ್ಲಿದ್ದಾರೆ ಇವರಿಗೆ ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾ.ನಗರ ಜಿಲ್ಲೆಯ ಪ್ರಸಿದ್ದ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವರಬೆಟ್ಟ ಮಾದಪ್ಪನ ಸನ್ನಿಧಿಗೆ ಬೇಟಿ ನೀಡಿ ದಶ೯ನ ಮಾಡಿದ ಅವರು ಮ.ಬೆಟ್ಠ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ನರೇಗಾ ಕಾಮಾಗಾರಿ ವೀಕ್ಷಣೆ ಮಾಡಿ ರಸ್ತೆ …
Read More »SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತ
ರಾಮನಗರ: ಜೂ- 25 ರಿಂದ ಆರಂಭವಾಗುವಂತಹ SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತವಾಗಿ ನೀಡುವ ಕಾರ್ಯಕ್ಕೆ ತಾಲ್ಲೂಕು ಪಂಚಾಯ್ತಿ ಮಾಜಿ ಆಧ್ಯಕ್ಷ ಗಾಣಕಲ್ ನಟರಾಜು ಮುಂದಾಗಿದ್ದಾರೆ. ತಾಲ್ಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಸ್ಯಾನಿಟೈಸರ್ ಹಸ್ತಾಂತರಿಸಿ ಮಾತನಾಡಿದ ಅವರು ಬಿಡದಿ ಹೋಬಳಿ ವ್ಯಾಪ್ತಿಯ ಬಿಡದಿ ಹೋಬಳಿಯ ಗಾಣಕಲ್ ಪ್ರೌಢಶಾಲೆ , ಚೊಕ್ಕಲಿಂಗ ವಿದ್ಯಾಲಯ, ಸರ್ಕಾರಿ ಪ್ರೌಢಶಾಲೆ ಶೇಷಗಿರಿಹಳ್ಳಿ , ಸರ್ಕಾರಿ ಪ್ರೌಢಶಾಲೆ …
Read More »ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನದಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ
ಬೆಂಗಳೂರು : ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! ಮಣ್ಣೆತ್ತಿನ ಅಮಾವಾಸ್ಯೆ ದಿನ ರಾಹುಗ್ರಸ್ಥ ಸೂರ್ಯ ಗ್ರಹಣ ಸಂಭವಿಸಲಿದೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗ್ರಹಣ ಸಂಬಂಧ ವಿಶೇಷ ಪೂಜೆಗಳನ್ನು …
Read More »ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …
Read More »ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರು, ಜೂ.20-ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ಯನ್ನು ನೇಮಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮ ಪಂಚಾಯ್ತಿಗಳಿಗೆ ಗ್ರೂಪ್-ಎ ಕಿರಿಯ ಶ್ರೇಣಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸೂಚಿಸಿದೆ. ನೇಮಕಗೊಳ್ಳುವ ಆಡಳಿತಾಧಿಕಾರಿಯು ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಗಳು …
Read More »
Laxmi News 24×7