ನಟ ಕಿಚ್ಚ ಸುದೀಪ್ ತಮ್ಮ ನಟನೆಯ ಜೊತೆ-ಜೊತೆಗೆ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಲೇ ಇರುತ್ತಾರೆ. ಇದೀಗ ಬಡ ಹೆಣ್ಣು ಮಗುವೊಂದಕ್ಕೆ ಓದಿಗೆ ಸಹಾಯ ಒದಗಿಸಿದ್ದಾರೆ ಕಿಚ್ಚ ಸುದೀಪ್. ಬೆಂಗೂರಿನ ನಾಗದೇವನಹಳ್ಳಿಯ ನಿವಾಸಿ ಆರನೇ ತರಗತಿ ಓದುತ್ತಿರುವ ಕನಿಶಾ ಗೆ ಶಾಲೆಯ ಫೀಸು ತುಂಬಲು ಕಷ್ಟವಾಗಿತ್ತು. ಅಪ್ಪನಿಲ್ಲದೆ ತಾಯಿಯ ಆರೈಕೆಯಿಂದ ಬೆಳೆಯುತ್ತಿರುವ ಕನಿಶಾ ಸಂದೀಪಿನ ಶಾಲೆಯಲ್ಲಿ ಕಲಿಯುತ್ತಿದ್ದರು.ಆದರೆ ಲಾಕ್ಡೌನ್ನಿಂದಾಗಿ ತಾಯಿಗೆ ಸೂಕ್ತ ಸಮಯದಲ್ಲಿ ಹಣ ದೊರಕದೆ ಶಾಲೆಯ ಫೀಸು …
Read More »ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದು ವರ್ಷ ಕಳೆದರೂ ಸರಕಾರದಿಂದ 9 ಸಾವಿರಕ್ಕೂ ಹೆಚ್ಚಿನ ಸಂತ್ರಸ್ತ ಕುಟುಂಬಗಳಿಗೆ ಇಲ್ಲಿಯವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ತಿಳಿದುಬಂದಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಬಂದು ಅಪಾರ ಹಾನಿ ಸಂಭವಿಸಿತ್ತು. ಆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಪರಿಹಾರ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕೃತ ಅಂಕಿ-ಅಂಶಗಳು ಹೇಳುತ್ತಿವೆ. ಮನೆ …
Read More »1984 ಅಮೃತಸರ ಬ್ಲೂ ಸ್ಟಾರ್ ಆಪರೇಷನ್ ನೇತೃತ್ವ ವಹಿಸಿದ್ದ ಲೆಫ್ಟಿನೆಂಟ್ ಜನರಲ್ ಸೋಮಣ್ಣ ವಿಧಿವಶ
ಮಡಿಕೇರಿ: 1984 ಅಮೃತಸರ ಬ್ಲೂ ಸ್ಟಾರ್ ಆಪರೇಷನ್ ನೇತೃತ್ವ ವಹಿಸಿದ್ದ ಅಂದಿನ ಭಾರತೀಯ ಸೇನಾ ಪಡೆಯ ಉಪ ಮುಖ್ಯಸ್ಥರಾಗಿದ್ದ ಕೊಡಗಿನ ಹೆಮ್ಮೆಯ ಕೋದಂಡ ಲೆ.ಜ. ಸೋಮಣ್ಣ (92) ವಿರಾಜಪೇಟೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಭಾರತೀಯ ಸೇನೆಯಲ್ಲಿ ಉತ್ತಮ ಹೆಸರು ಪಡೆದಿದ್ದ ಸೋಮಣ್ಣ ಅವರು ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಮೃತ ಸೋಮಣ್ಣ ಅವರು ಪತ್ನಿ ಸೇರಿದಂತೆ ಅಮೇರಿಕಾದಲ್ಲಿರುವ ಪುತ್ರ ಡಾ.ನಿವೇದ್ ಹಾಗೂ ಪುತ್ರಿ ಮುಕ್ಕಾಟಿರ ಶರನ್ ಅವರನ್ನು ಅಗಲಿದ್ದಾರೆ. ಡೆಪ್ಯುಟಿ ಚೀಫ್ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ :ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು.
ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು. ಇದೇ ವೇಳೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾಂಗ್ರೆಸ್ ಎದುರಾಳಿ ಪಕ್ಷಕ್ಕೆ ಕೌಂಟರ್ ಕೊಡಬೇಕಾಗಿದೆ. ಪಕ್ಷ ಸಂಘಟನೆಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ.ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಎದುರಾಳಿ …
Read More »ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಕರುನಾಡಿಗೆ’ ಶನಿ’ವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 308 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಜಿಲ್ಲಾವಾರು ವಿವರ: ಉಡುಪಿಯ 14 ಕಲಬುರಗಿ – 67 ಯಾದಗಿರಿ -52 ಬೀದರ್ – 42 ಬೆಂಗಳೂರು ನಗರ- 31 ದಕ್ಷಿಣ …
Read More »ಮದ್ಯಪಾನ ಅಂಗಡಿಗಳನ್ನು ಪೂರ್ತಿಯಾಗಿ ಬಂದ ಮಾಡುವಂತೆ : ರೈತ ಸಂಘ ಹಾಗೂ ವಿವಿಧ ಮಹಿಳಾ ಸಂಘ ಗಳಿಂದ ಒತ್ತಾಯ
ರಾಮದುರ್ಗ :ನಿತ್ಯ ಗ್ರಾಮದಲ್ಲಿ ಸರಾಯಿ ಕುಡಿತದಿಂದ ಸಾಕಷ್ಟು ಕುಟುಂಬದಲ್ಲಿ ಕಲಹಗಳು ಉಂಟಾಗಿ ಶಾಂತಿ ನೆಮ್ಮದಿ ಇಲ್ಲದೆ ಜೀವನ ಮಾಡುವುದು ಕಠಿಣವಾಗಿದೆ. ಇದರಿಂದ ಹೆಂಡಿರ ಮಕ್ಕಳ ಭವಿಷ್ಯದಲ್ಲಿ ಸಂತೋಷದ ಜೀವನ ನಡೆಸುವುದು ಕಷ್ಟಕರವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿ ಇವತ್ತು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ಮದ್ಯದ ಅಂಗಡಿ ಬಂದ್ ಮಾಡಿಸಿ ಎಂದು ರೈತ ಸಂಘ, ಮಹಿಳಾ ಸಂಘ ಗಳಿಂದ ಒತ್ತಾಯಿಸಲಾಯಿತು… ಈ ಸಂದರ್ಭದಲ್ಲಿ ಉತ್ತರ …
Read More »ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ
ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …
Read More »ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …
Read More »ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ
ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …
Read More »ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ
ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …
Read More »
Laxmi News 24×7