Breaking News

ಜಿಲ್ಲೆ

ನಿರಾಶ್ರಿತರಿಗೆ ನೆರವಿನ ಹಸ್ತ ಚಾಚಿದ ನಟ ಸೋನುಸೂದ್

ಮುಂಬೈ, ಜೂ.5- ತೆರೆಯ ಮೇಲೆ ವಿಲನ್ ಆಗಿರುವ ಸೋನುಸೂದ್ ನಿಜ ಜೀವನದಲ್ಲಿ ಹೀರೋ ಆಗುವ ಮೂಲಕ ಗಮನ ಸೆಳೆಯುತ್ತಿದ್ದಾರೆ.ಇತ್ತೀಚೆಗೆ ಕೊರೊನಾ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ 177 ಯುವತಿಯರನ್ನು ರಕ್ಷಿಸಿ ಅವರ ತವರಿಗೆ ತೆರಳಲು ಸಹಾಯ ಮಾಡಿದ್ದ ಸೋನುಸೂದ್ ಈಗ ಚಂಡಮಾರುತಕ್ಕೆ ಸಿಲುಕಿದ್ದ ಕುಟುಂಬದವರ ನೆರವಿಗೆ ಧಾವಿಸಿದ್ದಾರೆ. ಚಂಡಮಾರುತದ ಆರ್ಭಟಕ್ಕೆ ಸಿಲುಕಿ ಕಂಗಲಾಗಿದ್ದ 28 ಸಾವಿರ ನಿರಾಶ್ರಿತರಿಗೆ ಆಹಾರ, ಆಶ್ರಯದ ವ್ಯವಸ್ಥೆಯನ್ನು ಮಾಡುವ ಮೂಲಕ ಅವರಿಗೆ ನೆರವು ನೀಡಿದ್ದಾರೆ.ಇಂದು ನಾವು ಕಷ್ಟದ …

Read More »

ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ.

ನವದೆಹಲಿ: ಕೊರೊನಾ ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ. ಲಾಕ್‍ಡೌನ್ ಕೆಲವು ಆಟಗಾರರ ಮೇಲೆ ಯಾವುದೇ ಆರ್ಥಿಕ ಪರಿಣಾಮ ಬೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಪೋರ್ಚುಗಲ್‍ನ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್‍ಸ್ಟಾಗ್ರಾಮ್‍ನಿಂದ ಸುಮಾರು 18 ಕೋಟಿ ರೂ. ಗಳಿಸಿದ್ದಾರೆ. ಈ ಮೂಲಕ ಇನ್‍ಸ್ಟಾದಿಂದ ಹೆಚ್ಚು ಹಣಗಳಿಸಿದವರ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದು, …

Read More »

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ರಮೇಶ್ ಜಾರಕಿಹೊಳಿ ಅವರು,ದಿನಸಿ ಕಿಟ್ ಗಳನ್ನು ವಿತರಿಸಿದರು.

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ …

Read More »

ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ.:ಶೋಭಾ ಕರಂದ್ಲಾಜೆ

ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ಪಾದರಾಯಣಪುರ, ಸಿದ್ಧಿಕ್ ಲೇಔಟ್‍ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು. ತಬ್ಲಿಘಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿ …

Read More »

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆನನ್ನ ಶಿಫಾರಸ್ಸು :ಸಿದ್ದರಾಮಯ್ಯ

ಮೈಸೂರು: ಇನ್ನೂ ಮೂರು ತಿಂಗಳು ಶಾಲೆಗಳನ್ನು ತೆರೆಯಬಾರದು ಇದು ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಧ್ಯವಾದರೆ ಎರಡು ಶಿಫ್ಸ್​ನಲ್ಲಿ ಕ್ಲಾಸ್ ಮಾಡಬೇಕು. ಮಕ್ಕಳಿಗೆ ಕೊರೊನಾ ಏನಾದರು ತಗುಲಿದರೆ ಇಡೀ ಕುಟುಂಬಕ್ಕೆ ಹರಡುತ್ತೆ. ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡು ಶಾಲೆ ತೆರೆಯಬೇಕು. ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್​ ಅವರಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಎಲ್ಲ ರೀತಿಯ …

Read More »

ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ  ಸಚಿವರ ಅಧ್ಯಕ್ಷತೆಯಲ್ಲಿ   ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು …

Read More »

ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ:ರಮೇಶ ಜಾರಕಿಹೊಳಿ

ಬೆಳಗಾವಿ:  ಲಾಕ್ ಡೌನ್ ನಿಂದಾಗಿ  ಎಲ್ಲ ಹೋಟೆಲ್ ಗಳು  ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ  ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ  ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದರು.   ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ …

Read More »

ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ :ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ  ಬೆಳಗಾವಿಯಲ್ಲಿ ಜಿಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಮಹಾನ್ ನಾಯಕರು ಅವರ ಬಗ್ಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ, ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ ಬಿಡಿ ಎಂದು ಟೀಕಿಸಿದರು. ಇನ್ನು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಜಾಗ ವಿಚಾರವಾಗಿ ಪ್ರತಿಕ್ರಿಯಿಸಿ,  ಈ ಹಿಂದೆ ಗಡಿಬಿಡಿಯಲ್ಲಿ ಈ …

Read More »

ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.   ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು …

Read More »

ರಾತ್ರಿ ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅನುಮತಿ,,,,,,,,,,,

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್‍ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ …

Read More »