Breaking News

ಜಿಲ್ಲೆ

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ …….: ಡಾ.ಪ್ರಭಾಕರ ಕೋರೆ

ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿಕೆ ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತೆ ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು ಅದು …

Read More »

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …

Read More »

ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ- ಲಕ್ಷ್ಮಣ್ ಸವದಿ

ಬಳ್ಳಾರಿ: ಚರ್ಚೆ ಮಾಡಿದ ಮಾತ್ರಕ್ಕೆ ಭಿನ್ನಮತ ಇದೆ ಎಂದಲ್ಲ, ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಅವರ ವೈಯಕ್ತಿಕ ವಿಷಯ. ರಮೇಶ್ ಕತ್ತಿ ತಮ್ಮ ಬೇಡಿಕೆ ಹೇಳಿದ್ದಾರೆ. ಇದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ಮೂಲಕ ಬೆಳಗಾವಿ ಶಾಸಕರ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಶಾಸಕರ ಹೈ ಡ್ರಾಮಾ ಕುರಿತು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಬಿಬಿಎಂಪಿ ಸಹಾಯಕ ಆಯುಕ್ತರೂ ಮೂವರು ಅಧಿಕಾರಿಗಳಿಗೆ ಕೊರೊನಾ ಸಾಧ್ಯತೆ..!

ಬೆಂಗಳೂರು, ಜೂ.1- ಕೊರೊನಾ ಸೋಂಕಿತ ಬಿಬಿಎಂಪಿ ಸದಸ್ಯನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಪಾಲಿಕೆಯ ಸಹಾಯಕ ಆಯುಕ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹಾಯಕ ಆಯುಕ್ತರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಸದಸ್ಯನಿಂದ ಸೋಂಕು ತಗುಲಿರುವ ಅಧಿಕಾರಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಓಡಾಡಿದ್ದರು ಹಾಗೂ ವಾರ್‍ರೂಮ್‍ನಲ್ಲೂ ಕೆಲಸ ಮಾಡಿದ್ದರು. ಅಧಿಕಾರಿಯೊಂದಿಗೆ ಪ್ರಾಥಮಿಕ …

Read More »

ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ: ಪ್ರಭಾಕರಕೋರೆ

ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …

Read More »

ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತರಕ್ತದಾನ ಶಿಬಿರ

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತ ಕೊಳ್ಳೆಗಾಲದ ಸತೀಶ ಜಾರಕಿಹೊಳಿ ವಿಚಾರ ವೇದಿಕೆಯ ಕಾರ್ಯಕರ್ತರು ಸೋಮವಾರ ರಕ್ತದಾನ ಶಿಬಿರ ಏರ್ಡಿಸಿದ್ದರು. ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಶಿವು ಸಂಕರ, ಜಿಯಾ ಸುಲ್ತಾನ್, ಸಿದ್ದಪ್ಪಾ ನಾಯಕ, ನಿತೀನ್ ಸೇರಿದಂತೆ ಇತರರು ಇದ್ದರು. https://youtu.be/OYEMtBeW6b0

Read More »

ಕೊರೊನಾ ಸೋಂಕಿತ ಮಕ್ಕಳಲ್ಲಿ ನಗು ತರಿಸಿದ ಕೋವಿಡ್-19 ವೈದ್ಯ ………..

ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಕೊರೊನಾ ರುದ್ರ ತಾಂಡವಾಡುತ್ತಿದೆ. ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಿಗೆ ಕೋವಿಡ್ ಎಂಬ ಬೇತಾಳ ಬೆನ್ನು ಬಿದ್ದಿದ್ದಾನೆ. ಹೀಗಾಗಿ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 300ರ ಸಮೀಪ ಬಂದು ನಿಂತಿದೆ. ಈ 300ರಲ್ಲಿ ವೃದ್ಧರು, ಯುವಕರು, ಗರ್ಭಿಣಿ, ಬಾಣಂತಿಯರು ಹೀಗೇ ಎಲ್ಲಾ ವಯಸ್ಸಿನವರು ಇದ್ದಾರೆ. ಇದರ ಜೊತೆಗೆ ಹಾಲು ಕುಡಿಯುವ ಕಂದಮ್ಮಗಳಿಂದ 10 ವರ್ಷದ ವರೆಗಿನ ಮಕ್ಕಳು ಅತೀ ಹೆಚ್ಚಾಗಿರುವುದು, ಬಹಳಷ್ಟು ನೋವಿನ ಸಂಗತಿ.   ಜಿಲ್ಲೆಯಲ್ಲಿ ಇದುವರೆಗೆ 55ಕ್ಕೂ …

Read More »

ದಿನೇ ದಿನೇ ಬೆಂಗ್ಳೂರಲ್ಲಿ ಏರಿಕೆ ಆಗ್ತಿದೆ ಸೋಂಕು …………

ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯಾಧಿಕಾರಿಗಳಿಗೆ ಮತ್ತು ಜನರಿಗೆ ಡೇಂಜರ್ ಅಲಾರಂ ಬಂದಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂತು ಎಂಬ ಹೊತ್ತಲ್ಲೇ ಆಘಾತಕಾರಿ ಬೆಳವಣಿಗೆಯೊಂದು ಕಾಣಿತ್ತಿದೆ. ಬೆಂಗಳೂರಿನಲ್ಲಿ 8-10 ಬರುತ್ತಿದ್ದ ಪ್ರಕರಣಗಳು ಈಗ ದಿನಕ್ಕೆ 25-30 ಪ್ರಕರಣಗಳು ಬರಲು ಆರಂಭವಾಗುತ್ತಿವೆ. ಅದರಲ್ಲೂ ಹೊಸ ಏರಿಯಾಗಳಲ್ಲಿ ಕೊರೊನಾ ಪಾಸಿಟಿವ್ ಬರುತ್ತಿದೆ. ಈ ಮೂಲಕ ಕೊರೊನಾ ಪ್ರಕರಣಗಳು ಡೇಂಜರ್ ಅಲಾರಂ ಆಗಿವೆ. ಈ ಬೆಳವಣಿಗೆಯಿಂದ …

Read More »

ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ………

ಬೆಂಗಳೂರು, ಜೂ.1- ತಮ್ಮ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿರುವ ಭಿನ್ನಮತೀಯರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ. ಒಂದೆರಡು ದಿನಗಳಲ್ಲಿ ಶಾಸಕರು ಮತ್ತೆ ಸಭೆ ನಡೆಸಬಹುದೆಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಅಸಮಾಧಾನಿತ ಶಾಸಕರ ಜೊತೆ ಸಭೆ ನಡೆಸಿ ಅವರ ಬೇಕುಬೇಡುಗಳನ್ನು ಆಲಿಸಲಿದ್ದಾರೆ. ಮೂರ್ನಾಲ್ಕು ದಿನಗಳೊಳಗೆ ಯಡಿಯೂರಪ್ಪನವರು ತಮ್ಮ ನಿವಾಸ ಕಾವೇರಿಯಲ್ಲಿ ಶಾಸಕರ ಸಭೆ ನಡೆಸಲಿದ್ದು, ಕ್ಷೇತ್ರಗಳಿಗೆ ಬೇಕಾದ ಅನುದಾನ, ಅಧಿಕಾರಿಗಳ ವರ್ಗಾವಣೆ, ಮಂಜೂರಾಗಬೇಕಾದ …

Read More »

ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.

ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.

Read More »