Breaking News

ಜಿಲ್ಲೆ

ಕೊರೊನಾ ಎಫೆಕ್ಟ್: ಮಂಗಳೂರಿನ ಖಾಸಗಿ ಬಸ್‍ಗಳಲ್ಲಿ ಕ್ಯಾಶ್‍ಲೆಸ್ ಪ್ರಯಾಣ…………

ಮಂಗಳೂರು: ಕೊರೊನಾ ಎಫೆಕ್ಟ್‍ನಿಂದಾಗಿ ಮಂಗಳೂರಿನಲ್ಲಿ ಖಾಸಗಿ ಬಸ್‍ಗಳು ಕ್ಯಾಶ್‍ಲೆಸ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈ ಮೂಲಕ ಸುಗಮ ಪ್ರಯಾಣಕ್ಕೆ ಅನುಕೂಲವಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನ ಖಾಸಗಿ ಬಸ್‍ಗಳಲ್ಲಿ ಕ್ಯಾಶ್‍ಲೆಸ್ ವ್ಯವಹಾರಕ್ಕೆ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಚಾರ ನಡೆಸುವುದು ಖಾಸಗಿ ಬಸ್‍ಗಳು. ಆದರೆ ಲಾಕ್‍ಡೌನ್ ನಿಂದ ಎರಡು ತಿಂಗಳುಗಳ ಕಾಲ ಸಂಚಾರ ನಡೆಸದೇ ನಿಂತಿದ್ದ ಖಾಸಗಿ ಬಸ್‍ಗಳು ಮತ್ತೆ ಸಂಚಾರ ಆರಂಭಿಸುತ್ತಿವೆ. ಆದರೆ ಖಾಸಗಿ …

Read More »

ಮಹಾಮಾರಿ ಕೊರೊನಾ ಗೆದ್ದ 7 ವರ್ಷದ ಮಕ್ಕಳು………….

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಜಗತ್ತಿನ ಮೇಲೆ ಸವಾರಿ ಹೆಚ್ಚು ಮಾಡುತ್ತಿರುವ ಕೊರೊನಾ ವೈರಸ್ ಈಗಾಗಲೇ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಇತ್ತ ಹಲವರು ಮಹಾಮಾರಿಯ ವಿರುದ್ಧ ಹೋರಾಟ ಮಾಡಿ ಗುಣಮುಖರಾಗುತ್ತಿದ್ದು, ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಏಳು ವರ್ಷದ ಇಬ್ಬರು ಮಕ್ಕಳು ಕೊರೊನಾಗೆ ಸೆಡ್ಡು ಹೊಡೆದಿದ್ದಾರೆ. ಮೇ 19 ಹಾಗೂ 22 ರಂದು ಕೊರೊನಾ ಪಾಸಿಟಿವ್ ಬಂದಿದ್ದ ಇಬ್ಬರು ಮಕ್ಕಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬದುಕಿನ ಅನಿವಾರ್ಯತೆಗೆ ಮುಂಬೈ ಸೇರಿದ್ದ ಇವರು ಕೊರೊನಾ …

Read More »

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರೋರು ಪಾಲಿಸಬೇಕಾದ ನಿಯಮಗಳು

ಬೆಂಗಳೂರು: ಲಾಕ್‍ಡೌನ್ 5.Oನಲ್ಲಿ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶವನ್ನು ನೀಡಿದೆ. ಒಂದು ವೇಳೆ ಅಗತ್ಯವಿದ್ದಲ್ಲಿ ರಾಜ್ಯಗಳು ಅಂತಾರಾಜ್ಯ ಪ್ರಯಾಣಿಕರ ಮೇಲೆ ನಿರ್ಬಂಧ ಹೇರುವ ಅವಕಾಶವನ್ನು ಕೇಂದ್ರ ನೀಡಿತ್ತು. ಇದೀಗ ಕರ್ನಾಟಕ ಹೊರ ರಾಜ್ಯದಿಂದ ಬರೋರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಹೊರಡಿಸಿದೆ. 1. ಸೇವಾ ಸಿಂಧುವಿನಲ್ಲಿ ನೋಂದಣಿ: * ಕರ್ನಾಟಕ ಪ್ರವೆಶಿಸುವ ಮುನ್ನ ಪ್ರಯಾಣಿಯಕರು ಸೇವಾ ಸಿಂಧು ಪೋಟರ್ಲ್ ನಲ್ಲಿ ತಮ್ಮ ಪ್ರಾಥಮಿಕ ಮಾಹಿತಿಯನ್ನು ದಾಖಲಿಸಿರಬೇಕು. ಈ ಹಿಂದೆ ಇದ್ದಂತೆ ಸೇವಾ …

Read More »

ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ…….

ಬೆಂಗಳೂರು: ಕೊರೊನಾ ಸೋಂಕಿನ ಸರಣಿ ಸ್ಫೋಟ ಆಗುತ್ತಿರುವ ಬೆನ್ನಲ್ಲೇ ರಾಜ್ಯಕ್ಕೆ ಜೂನ್ ಆತಂಕ ಶುರುವಾಗಿದೆ. ಇವತ್ತಿನಿಂದ ಸೋಂಕು ಸುನಾಮಿ ನಗರಿ ಮುಂಬೈನಿಂದ ಕರ್ನಾಟಕಕ್ಕೆ ಎರಡು ರೈಲುಗಳು ಸಂಚರಿಸಲಿವೆ. ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ ಬೆಳೆಸುತ್ತಿದೆ. ಇವತ್ತು ಬೆಳಗ್ಗೆ 8.5ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್‍ನಿಂದ ಉದ್ಯಾನ್ ಎಕ್ಸ್‌ಪ್ರೆಸ್ ಹೊರಡಲಿದೆ. ಇದು ಕರ್ನಾಟಕದ ಪಾಲಿಗೆ ಅಕ್ಷರಶಃ ಕೊರೊನಾ ಎಕ್ಸ್‍ಪ್ರೆಸ್ ಆಗಿದೆ. ಯಾಕಂದರೆ ಈ ಉದ್ಯಾನ್ …

Read More »

ವಿಶ್ವ ಹಾಲಿನ ದಿನ ಹಾಗೂ ಹುಟ್ಟು ಹಬ್ಬದ ದಿನದಂದು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಾಹುಕಾರರು

ಬೆಂಗಳೂರು : ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಭಾನುವಾರದಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ …

Read More »

ಭಾನುವಾರದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 13ಜನರಲ್ಲಿ ಸೊಂಕು ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಅರ್ಭಟದ ಜೊತೆ ಜೊತೆಗೆ ಮಹಾಮಾರಿ ಕೊರೋನಾ ಅರ್ಭಟವೂ ಬೆಳಗಾವಿ ಜಿಲ್ಲೆಗೆ ವಕ್ಕರಿಸಿದೆ ಇಂದು ಭಾನುವಾರದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 13ಜನರಲ್ಲಿ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 160 ಕ್ಕೇರಿದೆ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 162ಕ್ಕೇರಿದಂತಾಗಿದೆ. ಇಂದು ಪತ್ತೆಯಾದ ಎಂಟು ಜನ ಸೊಂಕಿತರ ಪೈಕಿ ಇಬ್ಬರು ಬೆಳಗಾವಿ ತಾಲ್ಲೂಕಿನ ಅಗಸಗಿ …

Read More »

ಆಹಾರ ಸಿಗದೇ ಪರದಾಡುತ್ತಿರುವ ಬೀದಿ ನಾಯಿಗಳು…………

ಬೆಳಗಾವಿ- ಲಾಕ್ ಡೌನ್ ಅವಧಿಯಲ್ಲಿ ಬೆಳಗಾವಿ ನಗರದ ನಾಯಿಗಳು ಈಗ ಡಾನ್ ಆಗಿವೆ.ಆಹಾರ ಸಿಗದೇ ಪರದಾಡುತ್ತಿರುವ ಬೀದಿ ನಾಯಿಗಳು ಈಗ ಕ್ರೂರಿಯಾಗಿವೆ. ಇಂದು ಮದ್ಯಾಹ್ನ ಹಸಿದ ನಾಯಿಗಳು ಗುಂಪಾಗಿ ಕುರಿಗಳ ಹಿಂಡಿನ ಮೇಲೆ ದಾಳಿ ಮಾಡಿ ಎರಡು ಕುರಿಗಳನ್ನು ಬೇಟೆಯಾಡಿದ ಘಟನೆ ಬೆಳಗಾವಿಯ ಕಣಬರ್ಗಿ ರಸ್ತೆಯ ಶಿವತೀರ್ಥ ಅಪಾರ್ಟಮಡಂಟ್ ಹಿಂದುಗಡೆ ನಡೆದಿದೆ. ಬೆಳಗಾವಿಯಲ್ಲಿ ಹಸಿದವರಿಗೆ ಉಳ್ಳವರು ಆಹಾರದ ಕಿಟ್ ಗಳನ್ನು ಕೊಡುತ್ತಿದ್ದಾರೆ. ಹೊಟೇಲ್ ಗಳ ನಾನ್ ವೇಜ್ ವೇಸ್ಟೇಜ್ ತಿಂದು …

Read More »

ಮಗೂನ ಇವರೇ ಚೂಟಿ ತೊಟ್ಟಿಲು  ತೂಗೂ ವಂತಹ ಕೆಲಸ  ಮಾಡೋದುರಮೇಶ್ ಜಾರಕಿಹೊಳಿ : ಲಖನ್ ಜಾರಕಿಹೋಳಿ ಕಿಡಿ

ಗೋಕಾಕ :ಉತ್ತರ ಕರ್ನಾಟಕದ  ಬಂಡಾಯ ಎದ್ದಿರೋ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಗೋಕಾಕ ನಗರದ ಉದ್ಯಮಿಗಳಾದ ಶ್ರೀಲಖನ್ ಜಾರಕಿಹೋಳಿ ಜಾರಕಿಹೋಳಿ  ಇಂದು ಗೋಕಾಕ ನಗರದಲ್ಲಿ ನಮ್ಮ ವಾಹಿನಿ ಜೊತೆ ಮಾತಾಡಿದ ಅವರು ರಮೇಶ್ ಜಾರಕಿಹೊಳಿ ಜೊತೆ ಯಾರು ಇಲ್ಲ ಅವರ್ ಜೊತೆ ಮಹೇಶ್ ಕುಮತಳ್ಳಿ ಒಬ್ರೆ ಇದಾರೆ, ಅದು ಅನಿವಾರ್ಯವಾಗಿ ಇವರ ಜೊತೆ ಇದಾರೆ .ಈ ಬಂಡಾಯಕ್ಕೆ ಕಾರಣ ರಮೇಶ್ ಜಾರಕಿಹೋಳಿ, ಅವರು ಕಾಂಗ್ರೆಸ್ ನಲ್ಲಿ ಇದ್ದಾಗಲೂ ಹಿಂಗೆ …

Read More »

ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ.ಸಹಾಯ ಮಾಡಿ ಎಂದು ಮನವಿ

ಗೋಕಾಕ:ದೇಶದ ಜನಜೀವನ ಕೋವಿಡ್ 19 ವೈರಸ್ ನಿಂದ ಜನಸಾಮಾನ್ಯರ ಬದುಕು ವಿಷಾದನೀಯ ಹಾಗೂ ಲಾಕ್ ಡೌನ್ ಬೆನ್ನಲ್ಲೇ ಸಭೆ ಸಭಾರಂಭಗಳು, ಮದುವೆಗಳು,ಜಾತ್ರೆಗಳು ಹಾಗೂ ಎಲ್ಲಾ ಸಾರ್ವಜನಿಕ ಮತ್ತು ವಯಕ್ತಿಕ ಮನರಂಜನೆ ಕಾರ್ಯಕ್ರಮಗಳಿಗೆ ಸಂಪೂರ್ಣ ನಿಷೇಧವಿದ್ದು ಎಲ್ಲಾ ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ. ಈ ಮೂಲಕ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ಸುಮಾರು 24 ರಿಂದ 25 ಬ್ಯಾಂಡ್ ಮಾಲೀಕರು ಮತ್ತು ಕಲಾವಿದರು ಸುಮಾರು 500ಕ್ಕೂ …

Read More »

ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಪರ್ತ ಕರ್ತರ ಜೊತೆ ಮಾತಾಡಿದ ಕೆ ಪಿ ಸಿ ಸಿ ಕಾರ್ಯ ಧ್ಯಕ್ಷ ಸತೀಶ್ ಜಾರಕಿಹೋಳಿ ನಾವು3 ಜನ ಹಾಗೂ. ಕೆ ಪಿ ಸಿ ಸಿ ಅಧ್ಯ ಕ್ಷರು ಆದಂತಹ  ಡಿ. ಕೆ . ಶಿವ್ ಕುಮಾರ್ ಹೊಸದಾಗಿ ಪದಗ್ರಹಣ ಮಾಡ್ತಿದೇವೆ , ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ ಅಲ್ಲಿ ಪ್ರತಿಯೊಂದು ಕಡೆ ಸುಮಾರು 50ಜನ ಭಾಗವಹಿಸಲಿದ್ದಾರೆ …

Read More »