ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ. 2 ಹಂತಗಳಲ್ಲಿ ಮಾಲ್ ಓಪನ್ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಷರತ್ತು ಏನಿರಬಹುದು? – ಒಂದು ಪಾಳಿಯಲ್ಲಿ ಶೇ.50ರಷ್ಟು ಸಿಬ್ಬಂದಿಗಷ್ಟೇ ಕೆಲಸಕ್ಕೆ ಅವಕಾಶ – ಶಾಪಿಂಗ್ ಮಾಲ್ಗಳಲ್ಲಿರುವ ಸೂಪರ್ ಮಾರ್ಕೆಟ್, ಎಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ – ಉಡುಪುಗಳು, …
Read More »ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು
ಬೆಳಗಾವಿ: ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ನೂತನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾಗಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗಾಗಿ ನೂತನ ಕಚೇರಿಯಲ್ಲಿ ಸದಾ ಸಮಾರಂಭಗಳನ್ನು ನಡೆಸುವಂತೆ ಈ ಹಿಂದೆಯೇ ಹೇಳಿರುವೆ, ಬೆಳಗಾವಿಯಲ್ಲಿ 20 ಘಟಕಗಳಿದ್ದು, ಹೊಸ ಹೊಸ ವಿಚಾರಗಳನ್ನು ಹಂಚಿಕೊಳ್ಳಬೇಕು. ಪಕ್ಷ …
Read More »ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಳಗಾವಿ ತಾಲ್ಲೂಕಿನ ತುರಮರಿ ಗ್ರಾಮದ 30 ವರ್ಷದ ಮಹಿಳೆಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 147 ಕ್ಕೆ ಏರಿದರೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 149 ಕ್ಕೆ ಏರಿದಂತಾಗಿದೆ. ಬೆಳಗಾವಿ …
Read More »ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ
ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ , ಕೇಂದ್ರ ಸರ್ಕಾರ ಆಗಿರಬಹುದು ಅಥವಾ ರಾಜ್ಯ ಸರ್ಕಾರ ಆಗಿರಬಹುದು ಬರಿ ಘೋಷಣೆ ಗಳನ್ನೆ ಮಾಡಿಕೊಂಡು ಇದೆ , ಹಾಗೆ ಬಿಜೆಪಿ ಸರ್ಕಾರ ಜನರ ಪರವಾಗಿ ಇರೋ ಅಂಥ ಸರ್ಕಾರ ಅಲ್ಲ ಅವರು ಬರ್ರಿ ತಮ್ಮ ಪಕ್ಷ ಸಂಘಟನೆ ಗಳನ್ನ ಮಾಡಿಕೊಂಡು ಇರೋರು ಜನರ ಸಮಸ್ಯೆ ಗಳ ಬಗ್ಗೆ ಅವರಿಗೆ ಕಾಳಜಿ …
Read More »ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ:ಗೃಹಸಚಿವ ಬಸವರಾಜ ಬೊಮ್ಮಾಯಿ
ಬೆಳಗಾವಿ, ಮೇ 30(ಕರ್ನಾಟಕ ವಾರ್ತೆ): ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ …
Read More »ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬ…..
ಬೆಂಗಳೂರು, ಮೇ 30- ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ನನ್ನ ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ, ಎಲ್ಲರೂ ಮನೆಯಲ್ಲೇ ಇರಿ… ಸೇಫ್ ಆಗಿ ಇರಿ… ನಿಮ್ಮ ಆರೋಗ್ಯವೂ ಮುಖ್ಯ ನಿಮ್ಮ ಪ್ರೀತಿ, ವಿಶ್ವಾಸ , ಅಭಿಮಾನ ಸದಾ ನನ್ನ ಮೇಲೆ ಹೀಗೆ ಇರಲಿ ಮುಂದಿನ ವರ್ಷ 60ನೆ ವಸಂತಕ್ಕೆ ಕಾಲಿಡುತ್ತಿದ್ದೇನೆ ಅದ್ಧೂರಿಯಾಗಿ ಆಚರಿಸೋಣ ಎಂದು …
Read More »BREAKING : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಮೇ 30- ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಇಂದು ವಿಶ್ವ ತಂಬಾಕು ದಿನವಾಗಿದ್ದು, ಇದರ ಅಂಗವಾಗಿ ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ತಂಬಾಕು ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವ ಹೆಚ್ಚಿದೆ. ಹೀಗಾಗಿ ತಂಬಾಕಿನ ಸಂಬಂಧಪಟ್ಟಂತೆ ಎಲ್ಲಾ ಉತ್ಪನ್ನಗಳನ್ನು ನಿಷೇಸಲಾಗಿದೆ ಎಂದರು. …
Read More »“ಯಡಿಯೂರಪ್ಪ ಒಪ್ಪಿದರೆ ವಿಪಕ್ಷಗಳ 22 ಶಾಸಕರ ರಾಜೀನಾಮೆ ಕೊಡಿಸುತ್ತೇನೆ”
ಬೆಂಗಳೂರು, ಮೇ 30- ಸದ್ಯಕ್ಕೆ ನಮಗೆ ಬಹುಮತವಿದೆ. ನಾವು ವಿಪಕ್ಷಗಳ ಶಾಸಕರ ರಾಜೀನಾಮೆ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮ್ಮ ಜತೆ ಬರಲು ಸಾಕಷ್ಟು ಶಾಸಕರು ತಯಾರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದರೆ 20 ರಿಂದ 22 ಜನ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ. ಸದ್ಯಕ್ಕೆ ಬಹುಮತವಿರುವುದರಿಂದ ಆ ಕೆಲಸಕ್ಕೆ ಕೈ ಹಾಕುವುದಿಲ್ಲ ಬೆಳಗಾವಿ 3, ಬಿಜಾಪುರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್……
ಬೆಳಗಾವಿ- ಉತ್ತರ ಕರ್ನಾಟಕದ ಪ್ರವಾಸದ ಬಳಿಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್. ಹಾಕಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಹಿರಿಯ ಶಾಸಕ ಉಮೇಶ ಕತ್ತಿ ಔತಣಕೂಟ ವಿಚಾರ. ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿದೆ. ವಲಸಿಗರಿಂದ ಮೂಲ ಬಿಜೆಪಿ ಅವ್ಯಾಯವಾಗಿದೆ,ಎಂದು ಸತೀಶ್ ಜಾರಕಿಹೊಳಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ,ಮಾಡುತ್ತದೆ. ಉತ್ತರ ಕರ್ನಾಟಕ ಭಾಗದ ಶಾಸಕರಿಂದ …
Read More »ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಹಿಂಪಡೆದಿದೆ:B.S.Y.
ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ …
Read More »
Laxmi News 24×7