Breaking News

ಜಿಲ್ಲೆ

ಐರ್ಲೆಂಡ್‍ನ ದುಬ್ಲಿನ್ ನಿಂದ ಬೆಂಗಳೂರಿಗೆ ಬಂದಿಳಿದ 136 ಪ್ರಯಾಣಿಕರು ……

ಬೆಂಗಳೂರು, ಮೇ 28- ಐರ್ಲೆಂಡ್‍ನ ದುಬ್ಲಿನ್‍ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತನೇ ಏರ್ ಇಂಡಿಯಾ ವಿಮಾನದಲ್ಲಿ 136 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ ಬಂದಿಳಿದ ಒಟ್ಟು 136 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 75 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ. ನಂತರ ಏರ್ ಇಂಡಿಯಾ …

Read More »

ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ

ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪವೊಂದು ವೈದ್ಯರ ವಿರುದ್ಧ ಕೇಳಿಬಂದಿದೆ. ಮೇ 12ರಂದು ದುಬೈನಿಂದ ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಆಗಿದ್ದರು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ …

Read More »

ಕೊರೊನಾ ಸಮಯದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಜನರ ಪ್ರಾಣಕ್ಕಿಂತ ಆದಾಯವೇ ಹೆಚ್ಚಾಯ್ತಾ

ಬೆಂಗಳೂರು: ಕೇವಲ ಏಳು ದಿನಕ್ಕೆ ಬಿಎಂಟಿಸಿ ಲಾಕ್‍ಡೌನ್ ನಿಯಮಗಳನ್ನು ಬ್ರೇಕ್ ಮಾಡಿದೆ. ಇದನ್ನ ಸರಿ ಮಾಡಬೇಕಾದ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರು ಮಾತ್ರ ಅವ್ಯವಸ್ಥೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಸಚಿವರ ಮಾತುಗಳನ್ನು ಕೇಳಿದ್ರೆ ಜನರ ಪ್ರಾಣಕ್ಕಿಂತ ಆದಾಯವೇ ಹೆಚ್ಚಾಯ್ತಾ ಅನ್ನೋ ಪ್ರಶ್ನೆ ನಿಮ್ಮಲ್ಲಿ ಹುಟ್ಟಿಕೊಳ್ಳುತ್ತದೆ. ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್ ಸಿಕ್ಕಾಗ ಜನ ಬಿಂದಾಸ್ ಆಗಿ ಎಲ್ಲೆಂದರಲ್ಲಿ ಓಡಾಡೋಕೆ ಶುರುಮಾಡಿದರು. ನಂತರದ ದಿನಗಳಲ್ಲಿ ಒಂದಷ್ಟು ನಿಯಮಗಳನ್ನ ಹಾಕಿ ಸಾರ್ವಜನಿಕ ಸಾರಿಗೆ …

Read More »

ಮಹಾಮಾರಿ ಕೊರೊನಾ ವೈರಸ್‍ ಹೊಡೆದೋಡಿಸಲು ಕರ್ನಾಟಕ ಹೊಸ ಅಸ್ತ್ರ ರೆಡಿ ಮಾಡುತ್ತಿದೆ.

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ ಹೊಡೆದೋಡಿಸಲು ಕರ್ನಾಟಕ ಹೊಸ ಅಸ್ತ್ರ ರೆಡಿ ಮಾಡುತ್ತಿದೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹೊಸ ಸೂತ್ರ ಸಿದ್ಧತೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲೂ ಇಸ್ರೇಲ್ ಮಾದರಿ ಸೂತ್ರ ಅನುಸರಿಸಲು ಸಿದ್ಧತೆ ಮಾಡಲಾಗುತ್ತಿದೆ. ತಜ್ಞ ವೈದ್ಯರ ಸಲಹೆ ಮೇರೆಗೆ ಇಸ್ರೇಲ್ ಮಾದರಿಯಲ್ಲಿ ರಾಜ್ಯದಲ್ಲೂ ಆರೋಗ್ಯ ನೋಂದಾವಣೆಗೆ ಸರ್ಕಾರ ಸಿದ್ಧತೆ ಮಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಶೀಘ್ರವಾಗಿ ಆರೋಗ್ಯ ನೋಂದಾವಣೆ ಬಗ್ಗೆ ಅಧಿಕೃತ ಆದೇಶಕ್ಕೆ ಸರ್ಕಾರ ತಯಾರಿ ಮಾಡುತ್ತಿದೆ ಎಂದು …

Read More »

ಮಹಾರಾಷ್ಟ್ರದ ನಾಗಪೂರ,ಹಾಗು ವಿಧರ್ಭ ಭಾಗದಲ್ಲಿ ಮಿಡತೆ ದಾಳಿ,ಈ ದಾಳಿ ಕರ್ನಾಟಕದ ಗಡಿ ಜಿಲ್ಲೆಗೆ ನುಗ್ಗುವ ಆತಂಕ

ಬೆಳಗಾವಿ- ಮಹಾರಾಷ್ಟ್ರದ ನಾಗಪೂರ,ಹಾಗು ವಿಧರ್ಭ ಭಾಗದಲ್ಲಿ ಮಿಡತೆ ದಾಳಿ ವಿಪರೀತವಾಗಿದ್ದು,ಈ ದಾಳಿ ಕರ್ನಾಟಕದ ಗಡಿ ಜಿಲ್ಲೆಗೆ ನುಗ್ಗುವ ಆತಂಕ ಶುರುವಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮಿಡತೆ ದಾಳೆ ಎದುರಾಗುವ ಆತಂಕವಿದ್ದು ಗಡಿ ಜಿಲ್ಲೆಗಳಾದ,ಗುಲ್ಬರ್ಗ, ರಾಯಚೂರ,ವಿಜಯಪೂರ,ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಶಿ,ರಾಶಿ ಮಿಡತೆಗಳು ಹೊಲಗದ್ದೆಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ. ಮಹಾರಾಷ್ಟ್ರದ ವಿಧರ್ಭ ಭಾಗದಲ್ಲಿ ಮಿಡತೆ ದಾಳಿಯಿಂದ ರೈತರು ಕಂಗಾಲಾಗಿದ್ದು, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮಿಡತೆ …

Read More »

ಇಂದಿನಿಂದ ರಾಜ್ಯದಲ್ಲಿ ಇನ್ನಷ್ಟು ಮಳೆಯಬ್ಬರದ ಮುನ್ನೆಚ್ಚರಿಕೆ……..

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, 6 ಜಿಲ್ಲೆಗಳನ್ನು ಬಿಟ್ಟು ಉಳಿದ 24 ಜಿಲ್ಲೆಗಳಲ್ಲಿ ಮಳೆ ಆಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ. ಜೂನ್ 1ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ಮಳೆಯ ಆರ್ಭಟ …

Read More »

ಮಂಡ್ಯ ಪಿಎಸ್ ಎಸ್‌ಕೆ, ಮೈಷುಗರ್ ಕಾರ್ಖಾನೆಗಳ ಪ್ರಾರಂಭ, ಎಪಿಎಂಸಿ ಕಾಯ್ದೆ ತಿದ್ದುಪಡಿ

  ಮಂಡ್ಯ :ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದೆ ನಷ್ಟವಾಗಿರುವುದನ್ನು ತುಂಬಿಕೊಡಲು ರೈತರ ಸಂಪೂರ್ಣ ಸಾಲಮನ್ನ ಮತ್ತು ಬಡ್ಡಿರಹಿತ ಹೊಸಸಾಲ ನೀಡಬೇಕು ಎಂದು ಒತ್ತಾಯಿಸಿ ರೈತಸಂಘ ಪ್ರತಿಭಟನೆ. ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ. ಮಂಡ್ಯ ಮತ್ತು ಪಾಂಡವಪುರ ಕಾರ್ಖನೆಗಳನ್ನು ತಕ್ಷಣ ಪ್ರಾರಂಭಿಸಬೇಕು ಮತ್ತು ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನೆಡೆಯುತ್ತಿರುವ ಗಣಿಗಾರಿಕೆಯನ್ನು ನಿಲ್ಲಿಸಿ ಕೆ ಆರ್ ಎಸ್ ಉಳಿಸಬೇಕೆಂದು ಒತ್ತಾಯಿಸಿ ರೈತಸಂಘದಿಂದ ಪ್ರತಿಭಟನೆ. ಬಳಿಕ ತಹಸೀಲ್ದಾರ್ ಪ್ರಮೋದ್ …

Read More »

ಪಕ್ಷಾಂತರ ನಿಷೇಧ ಕಾಯಿದೆ : ನಾಳೆ ಸಂಸದೀಯ ಗಣ್ಯರ ಸಭೆ

ಬೆಂಗಳೂರು, ಮೇ 27- ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬಂಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಕಾರಿಗಳಿಗೆ ಲಭ್ಯವಿರುವ ಅಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ನಾಳೆ ಬೆಳಿಗ್ಗೆ 10.30 ಕ್ಕೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಸಭಾಧ್ಯಕ್ಷ …

Read More »

ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಮುಂದಾದ ರಾಜ್ಯಸರ್ಕಾರ

ಬೆಂಗಳೂರು, ಮೇ 27- ರಾಜ್ಯದಲ್ಲಿ ಪ್ರತಿ ಮನೆಗೂ ತೆರಳಿ ಆರೋಗ್ಯ ಸ್ಥಿತಿಗತಿಯನ್ನು ಸಮೀಕ್ಷೆ ನಡೆಸುವ ಮೂಲಕ ಹೆಲ್ತ್ ರಿಜಿಸ್ಟರ್ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಲ್ತ್ ರಿಜಿಸ್ಟರ್ ಬಗ್ಗೆ ಹದಿನೆಂಟು ವಿಭಾಗದಲ್ಲಿ ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ ತಜ್ಞರ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು, ಈ ಸಮೀಕ್ಷೆಯಿಂದ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಸಾಕಷ್ಟು ಅನುಕೂಲಗಳಾಗಲಿವೆ ಎಂದರು ಈ …

Read More »

ಬಿರುಗಾಳಿ ಮಳೆಗೆ ಮನೆ ಕಳೆದುಕೊಂಡು ಕಣ್ಣೀರಿಡುತ್ತಿದೆ ಕುಟುಂಬ………

ಗದಗ: ಮಳೆ ರಾಯನ ಆರ್ಭಟಕ್ಕೆ ಮನೆಯ ಶೀಟ್‍ಗಳು ಹಾರಿ ಹೋಗಿ, ಮನೆ ಸಂಪೂರ್ಣ ನಾಶವಾಗಿವೆ. ಪುಟ್ಟ ಮನೆಗಳಲ್ಲೇ ವಾಸಿಸುತ್ತಿದ್ದ ಬಡ ಕುಟುಂಬಗಳು ಸೂರು ಇಲ್ಲದೆ ಕಣ್ಣೀರಿಡುತ್ತಿವೆ. ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಘಟನೆ ನಡೆದಿದ್ದು, ಹಮಾಲರ ಕಾಲೋನಿಯ ಕಳಕವ್ವ ತಳವಾರ ಅವರ ಮನೆಯ ಶೀಟ್‍ಗಳು ಹಾರಿಹೋಗಿವೆ. ಬೆಳಗಿನ ಜಾವ ಸುರಿದ ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ನಿವಾಸಿಗಳು ಕಣ್ಣೀರಿಡುತ್ತಿದ್ದಾರೆ. ಬಿರುಗಾಳಿ ಮಳೆ ಸುರಿಯುವ ಸಂದರ್ಭದಲ್ಲಿ ಮನೆಯಲ್ಲಿ ಗರ್ಭಿಣಿ ಹಾಗೂ ಚಿಕ್ಕಮಕ್ಕಳು ಸಹ …

Read More »