ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಆಡಳಿತ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒ ರೇಷ್ಮಾ ಪಾನಿವಾಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ಬೃಹತ್ ಮೆರವಣಿಗೆ ಮೂಲಕ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. “ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿಲ್ಲ. ಎಲ್ಲೆಡೆ ಕೆಸರು ನೀರು ನಿಂತಿದೆ. …
Read More »ನಂದಗಡದ ಸರ್ಕಾರಿ ಶಾಲೆಗಳ ದುರಾವಸ್ಥೆ !!! ಅಸ್ವಚ್ಛತೆಯ ಆಗರವಾದ ಶಾಲೆಗಳು…
ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿಗೆ ಅನಾಥಪ್ರಜ್ಞೆ ಕಾಡುತ್ತಿದೆ. ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದಲ್ಲಿರುವ ಜೆ ಸಿಎಸ್ ಆವರಣದಲ್ಲಿ ಉರ್ದು, ಕನ್ನಡ ಮತ್ತು ಮರಾಠಿ ಭಾಷೆಗಳ ಸರ್ಕಾರಿ ಶಾಲೆಗಳಿವೆ. ಈ ಶಾಲೆಗಳ ಪ್ರಸ್ತುತ ಸ್ಥಿತಿಯನ್ನು ನೋಡಿದರೆ, ಯಾವುದೇ ಜವಾಬ್ದಾರಿ ಯುತ ವ್ಯವಸ್ಥೆ ಇಲ್ಲದಂತಾಗಿದೆ. ಶಾಲಾ ಆವರಣ ಅಸ್ವಚ್ಛತೆಯಿಂದ ಕೂಡಿದ್ದು , ಗಿಡ ಗಂಟೆಗಳು ಗಗನಕ್ಕೇರಿದಂತೆ …
Read More »ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ
ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ ಡಿಸಿಸಿ ಬ್ಯಾಂಕ್ ಚುನಾವಣೆ ಹತ್ತಿರ ಬರ್ತಿದ್ದಂತೆ ಆಕ್ಟಿವ್ ಆದ ರಮೇಶ ಜಾರಕಿಹೊಳಿ ಗೋಕಾಕನಲ್ಲಿ ಪಿಕೆಪಿಎಸ್ ಅಧ್ಯಕ್ಷ ಸದಸ್ಯರ ಸಭೆ ನಡೆಸಿದ ರಮೇಶ ಜಾರಕಿಹೊಳಿ ಸಭೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಭಾಷಣ ಡಿಸಿಸಿ ಬ್ಯಾಂಕ್ ನಲ್ಲಿ ಜಾರಕಿಹೊಳಿ ಕುಟುಂಬದ 7 ಸದಸ್ಯರಿದ್ದರು ನಮಗೆ ಅನ್ಯಾಯ ಆಗಿದೆ 24 ಸೊಸೈಟಿ ಅರಭಾವಿ ಭಾಗದಲ್ಲಿ ಬರುತ್ತೆ 36ರಿಂದ 38 ಸೊಸೈಟಿಗಳು …
Read More »ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಹಿರಿಯ ರಾಜಕೀಯ ಮುಖಂಡರಾದ ಶಂಕರ ಗಿಡ್ಡನ್ನವರ, ಕಿರಣ ರಜಪೂತ ಹಾಗೂ ವಿದ್ಯುತ್ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು
Read More »ಶೀಘ್ರದಲ್ಲಿ ಯಡೂರ ಫ್ರೌಢ ಶಾಲೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ:ಶಾಸಕ ಗಣೇಶ ಹುಕ್ಕೇರಿ
ಚಿಕ್ಕೋಡಿ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಆವರಣದಲ್ಲಿ ಶುದ್ಧ ನೀರಿನ ಘಟಕ ಹಾಗೂ ಆಟದ ಮೈದಾನ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಗಣೇಶ ಮಂದಿರದ ಸಭಾಭವನದಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುರಕ್ಷಾ ಸಪ್ತಾಹ ಮಕ್ಕಳ ಸುರಕ್ಷಾ ಕ್ರಮಗಳು ಕಾರ್ಯಕ್ರಮದ ಅಧ್ಯಕ್ಷತೆಯನ್ನು …
Read More »ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಗಿಲ್ ವೀರರು ಮತ್ತು ಅವರ ಕುಟುಂಬಗಳು, ಹಿರಿಯ ಮಾಜಿ ಸೈನಿಕರು, ಪ್ರತಿಭಾನ್ವಿತ ವಿದ್ಯಾರ್ಥಿಗಳು, ಅಂಗವಿಕಲರು ಮತ್ತು ಅನಾಥ ಮಕ್ಕಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯ ಮಾಜಿ ಸೈನಿಕರು ಮತ್ತು ಸ್ಥಳೀಯ ನಾಯಕರು …
Read More »ಮಹಾಜನ್ ವರದಿ ಒಪ್ಪಿ, ಇಲ್ಲದಿದ್ದರೆ ಯಥಾಸ್ಥಿತಿ ಕರ್ನಾಟಕದ ಕೊನೆಯ ನಿಲುವು: ಸಚಿವ ಹೆಚ್.ಕೆ. ಪಾಟೀಲ್
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಒಂದು ವೇಳೆ ಆ ವರದಿಗೆ ಅಪಸ್ವರ ಎತ್ತಿದರೆ ಯಥಾಸ್ಥಿತಿ ಮುಂದುವರಿಯುವುದು ಕರ್ನಾಟಕದ ಕೊನೆಯ ನಿಲುವು ಆಗಿದೆ ಎಂದು ಗಡಿ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು …
Read More »ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸ
ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಾಯಕ ಶ್ರೀ ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ …
Read More »ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು
ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು ಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್ತರ ನಿಡಿದ ಅವಿಸ್ಮರಣಿಯ ಘಳಿಗೆಯಾಗಿದೆ ಎಂದು ಹುಕ್ಕೇರಿ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾರಾಜರು ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಮ್ಮಿಕೊಂಡ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »
Laxmi News 24×7