Breaking News

ಜಿಲ್ಲೆ

ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ

ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ  ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ …

Read More »

ಇಳಿಕೆಯಾದ ವಿದ್ಯುತ್‌ ಬೇಡಿಕೆ, ರಾಯಚೂರಿನ ಉಷ್ಣ ವಿದ್ಯುತ್‌ ಸ್ಥಾವರ ಶಟ್‌ಡೌನ್; ಬೀದಿಗೆ ಬಿದ್ದ ಕಾರ್ಮಿಕರು

ರಾಯಚೂರು: ಅಂಫಾನಾ‌ ಚಂಡಮಾರುತದ ಹಿನ್ನೆಲೆ, ರಾಜ್ಯದಲ್ಲೂ ಅಲ್ಲಲ್ಲಿ ಮಳೆಯಾಗುತ್ತಿದೆ. ಪರಿಣಾಮ ಪ್ರಸ್ತುತ ವಿದ್ಯುತ್ ಬೇಡಿಕೆ ಇಳಿಕೆಯಾಗಿದೆ. ಇದರೊಂದಿಗೆ ಪವನ ಹಾಗು ಸೌರಶಕ್ತಿ ಉತ್ಪಾದನೆ ಅಧಿಕವಾಗಿದ್ದು, ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಬೇಸಿಗೆಯಲ್ಲಿಯೇ ರೆಸ್ಟ್ ನೀಡಲಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಅನ್ನು ರಾಯಚೂರು ಮೂಲದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಂದ ನೀಡಲಾಗುತ್ತಿದೆ. 40 ವರ್ಷಗಳ ಇತಿಹಾಸದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಬಹುತೇಕವಾಗಿ ಶಾಖೋತ್ಪನ್ನ ಸ್ಥಾವರಗಳೆ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದವು. ಆದರೆ, ಈ ಬಾರಿ ಬೇಸಿಗೆಯ …

Read More »

ಲಾಕ್‍ಡೌನ್‍ನಿಂದ ಒಂದಾದ ತಂದೆ, ಮಗ ………….

ಮೈಸೂರು: ಕೊರೊನಾದಿಂದ ಸೃಷ್ಟಿಯಾದ ಲಾಕ್‍ಡೌನ್ ಅದೆಷ್ಟೊ ಜನರ ಬದುಕನ್ನೆ ಕಸಿದುಕೊಂಡಿದೆ. ಆದರೆ ಒಬ್ಬ ವೃದ್ಧನ ಬಾಳಿಗೆ ಮಾತ್ರ ಹೊಸ ಬೆಳಕು ಮೂಡಿಸಿದೆ. ತಂದೆಯನ್ನು ಕಳೆದುಕೊಂಡ ಮಕ್ಕಳಿಗೆ ಈ ಲಾಕ್‍ಡೌನ್ ನಿಂದ ಮೂರು ವರ್ಷದ ಹಿಂದೆ ಕಳೆದುಕೊಂಡಿದ್ದ ಅಪ್ಪ ಸಿಕ್ಕಿದ್ದಾರೆ. ಉತ್ತರ ಪ್ರದೇಶದ ರಾಜ್‍ಪುರ್ ನಿವಾಸಿ ಕರಮ್ ಸಿಂಗ್ ತನ್ನ ಕಿರಿಯ ಪುತ್ರನ ಮದುವೆಗೆ ಹಣ ಹೊಂದಿಸಬೇಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ನಂತರ ಮೈಸೂರಿಗೆ ಬಂದು ಕಳೆದ ಮೂರು ವರ್ಷದಿಂದ ಬೀದಿ …

Read More »

ಕೆ.ಆರ್.ಪೇಟೆ ಪೇದೆಗೆ ಕೊರೊನಾ- 2 ಠಾಣೆ ಸೀಲ್‍ಡೌನ್……….

ಮಂಡ್ಯ: ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಯೊಬ್ಬರಿಗೆ ಕೊರೊನಾ ತಗುಲಿದ ಬೆನ್ನಲ್ಲೇ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಮುಖ್ಯ ಪೇದೆಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದೆ. ಕ್ರೈಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆಯು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ಕೊಟ್ಟಿದ್ದ ವೇಳೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಪೇಗೆ ಸೋಂಕು ದೃಢಪಡುತ್ತಿದ್ದಂತೆ ಅವರು ಭೇಟಿ ನೀಡಿದ್ದ ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ನಾಲ್ಕು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ. ಮುಖ್ಯ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ …

Read More »

ಗ್ರಾ.ಪಂ. ಸದಸ್ಯನ ಕೊಲೆ ಪ್ರಕರಣದಲ್ಲಿ ಟಿವಿ ಚಾನೆಲ್‍ನ ಸಿಇಒ ಅರೆಸ್ಟ್..!

ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್‍ನ ವ್ಯವಸ್ಥಾಪಕ ನಿರ್ದೇಶಕ ಮೋಹನ್‍ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …

Read More »

‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ

ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …

Read More »

ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….

ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …

Read More »

ಸಾಂಸ್ಥಿಕ ಕ್ವಾರಂಟೈನ್ ಬೇಡ, ಮಲೆನಾಡಲ್ಲಿ ಹೋಂಕ್ವಾರಂಟೈನ್ ಮಾಡಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್‍ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮುಂಬೈ ಸೇರಿದಂತೆ ಬೇರೆ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಜನ ಬರುತ್ತಿದ್ದಾರೆ. ಇಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಉಡುಪಿ-ಚಿಕ್ಕಮಗಳೂರು ಎರಡೂ …

Read More »

ಮಹಾರಾಷ್ಟ್ರದ ನಂಟು – ಒಂದೇ ಕುಟುಂಬದ ಐವರಿಗೆ ಕೊರೊನಾ………

ರಾಯಚೂರು: ಜಿಲ್ಲೆಗೆ ಮಹಾರಾಷ್ಟ್ರದ ನಂಟಿನ ಶಾಪ ಇನ್ನೂ ಮುಗಿದಿಲ್ಲ. ಇಂದು ಹೊಸ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಮೇ 16 ರಂದು ಮುಂಬೈನಿಂದ ಬಂದ ರಾಯಚೂರು ತಾಲೂಕಿನ ಕೊರ್ವಿಹಾಳದ ಒಂದೇ ಕುಟುಂಬದ ಐದು ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ದೇವಸುಗೂರಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಐವರನ್ನ ರಾಯಚೂರಿನ ಓಪೆಕ್ ಆಸ್ಪತ್ರೆ ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. ಐವರಲ್ಲಿ ಮೂವರು ಮಕ್ಕಳಿದ್ದಾರೆ. 12 …

Read More »

ತೆಲಂಗಾಣ, ಮುಂಬೈನಿಂದ ಧಾರವಾಡಕ್ಕೆ ಬಂದಿರೋ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ

ಧಾರವಾಡ: ಹೊರ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಆಗಮಿಸಿದ ಐವರಲ್ಲಿ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದ್ದು, ಅವರನ್ನು ರೋಗಿ ಸಂಖ್ಯೆ-1505, ರೋಗಿ ಸಂಖ್ಯೆ-1506, ರೋಗಿ ಸಂಖ್ಯೆ-1507, ರೋಗಿ ಸಂಖ್ಯೆ-1508 ಹಾಗೂ ರೋಗಿ ಸಂಖ್ಯೆ-1509 ಎಂದು ಗುರುತಿಸಲಾಗಿದೆ. ಈ ಐದು ಜನರ ಪ್ರಯಾಣದ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ರೋಗಿ ಸಂಖ್ಯೆ-1505 ಹಾಗೂ ರೋಗಿ ಸಂಖ್ಯೆ-1506 ಸಂಖ್ಯೆ ರೋಗಿಗಳು ಹುಬ್ಬಳ್ಳಿ ಶಹರದ ಹಳೆ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಇವರು ಕಳೆದ ಮಾರ್ಚ್‍ನಲ್ಲಿ ಹುಬ್ಬಳ್ಳಿಯಿಂದ ವಿಜಯವಾಡ …

Read More »