ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …
Read More »ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ.
ಹುಕ್ಕೇರಿ : ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ. ಪೊಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಕರೆಯಲಾಗುತ್ತದೆ. ಅದರಂತೆ ಇಂದು ಹುಕ್ಕೇರಿ ನಗರದ ಗಾಂಧಿನಗರ ಮತ್ತು ಹಳ್ಳದಕೇರಿ ಭಾಗದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪೋಲಿಸ್ ಅಸಿಸಟ್ಟಂಟ ಸಬ್ ಇನ್ಸಪೇಕ್ಟರ ಎ ಸಿ ಮಠಪತಿ, ಮುಖ್ಯ ಪೇದೆಗಳಾದ …
Read More »ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು
ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು ಕಾರ್ಮಿಕ ಸಚಿವ ಸಂತೋಷ ಲಾಡ್ ಜೊತೆ ಸೆಲ್ಪಿ ಕ್ಲಿಕಿಸಿಕೊಳ್ಳಲು ಕೈ ಪಕ್ಷದ ಕಾರ್ಯಕರ್ತರು ಮುಗಿಬಿದ್ದ ಪ್ರಸಂಗ ನಡೆಯಿತು. ವಿಜಯಪುರ ನಗರದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರ ಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ವಿವಿಧ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಗರದ …
Read More »ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!!
ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!! ಇತ್ತೀಚಿನ ದಿನಗಳಲ್ಲಿ ಸ್ಟ್ರಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ನಡೆಸಿ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ಜರುಗಿದೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್ಐ ಯು.ಟಿ. ಪಾಟೀಲ್ ಮತ್ತು ಅವರ ತಂಡವು ಜುಲೈ 21, 2025 ರಂದು ಗಸ್ತು ತಿರುಗುತ್ತಿದ್ದಾಗ ಆನಂದ್ ಪರಶುರಾಮ್ …
Read More »ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ
ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …
Read More »ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?
ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ. ವಯಸ್ಸಾದಂತೆ ಅವರಿಗೆ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಆನೇಕರು ವೃದ್ಧರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿರುತ್ತಾರೆ. ಇದೆಲ್ಲವನ್ನೂ ಮನಗಂಡಿರುವ ಸರ್ಕಾರ, 65 ವರ್ಷದ ಅಥವಾ ಮೇಲ್ಪಟ್ಟ ವೃದ್ಧರಿಗಾಗಿ 2007 ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿತ್ತು. ಏನಿದು ಸಂಧ್ಯಾ ಸುರಕ್ಷಾ ಯೋಜನೆ? ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು, ವಿಶೇಷಚೇತನರು, ಅವಿವಾಹಿತ ಮಹಿಳೆಯರಿಗೆ …
Read More »ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!
ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!! ಖದೀಮ ಕಳ್ಳರು ಹಿಂದಿಯಲ್ಲಿ ಮಾತನಾಡುತ್ತಾ ಬಳಿಕ ಗಮನ ಬೇರೆಡೆ ಸೆಳೆದು ಸರಗಳ್ಳತನಕ್ಕೆ ಯತ್ನಿಸಿದ ಸಮಯದಲ್ಲಿ ಮಹಿಳೆಯೊಬ್ಬಳು ತನ್ನ ಸಮಯ ಪ್ರಜ್ಞೆಯಿಂದ ಎಚ್ಚೆತ್ತು ಕಳ್ಳರಿಗೆ ಜಿರಲೆ ಸ್ಪ್ರೇ ಸಿಂಪಡಿಸಿ ಓಡಿಸಿದ ಘಟನೆ ಜರುಗಿದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗೌತಮ ಬುದ್ಧ ಕಾಲೋನಿಯಲ್ಲಿರೋ ಪೃಥ್ವಿ ಎಂಬ ಮಹಿಳೆ ಒಂಟಿಯಾಗಿ ಇರೋದನ್ನು ಗಮನಿಸಿ …
Read More »ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ
ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »
Laxmi News 24×7