Home / ಜಿಲ್ಲೆ (page 1290)

ಜಿಲ್ಲೆ

ಮಹಾರಾಷ್ಟ್ರದ ಮಂತ್ರಿಯನ್ನೇ ಬಂಧಿಸಿನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ

ನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ ನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಬೊಮ್ಮನಹಳ್ಳಿ ಮಹಾರಾಷ್ಟ್ರದ ಮಂತ್ರಿಯನ್ನೇ ಗಡಿಪಾರು ಮಾಡಿಸಿದ ಕೀರ್ತಿ ನಮ್ಮ ಹೆಮ್ಮೆಯ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರಿಗೆ ಸಲ್ಲುತ್ತದೆ . ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ …

Read More »

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ …

Read More »

ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ ದ ಕಾಯ೯ಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುತಾತ್ಮಾ ವೃತ್ತದಲ್ಲಿಯೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬರಲು ತೆರಳಿದ್ದಾರೆ. ಮಹಾರಾಷ್ಟ್ರದ ಸಚಿವ ಕಾಯ೯ಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಮಹಾಮಾಗ೯ದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. …

Read More »

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಮರಡಿಮಠ್ ರಸ್ತೆ ಮೇಲ್ಮಟ್ಟಿ ಕ್ರಾಸ್ ಬಳಿ ಡಿಯೋ ಬೈಕ್ ಮೇಲೆ ಇದ್ದ ಇಬ್ಬರು ಸವಾರರು ಗೋಕಾಕ ಫಾಲ್ಸ್ ಎದುರಿಗೆ ಬರುತ್ತಿರುವ ಟೆಂಪೋ ಗೆ ಡಿಕ್ಕಿ ಹೊಡೆದಿದ್ದು ದ್ವಿಚಕ್ರ ವಾಹನ ಮೇಲೆ ಇದ್ದ #ಮಹಾಂತೇಶ_ಪಾತ್ರೋಟ (27) #ಬಾಬು (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read More »

ಒಂದೇ ವೇದಿಕೆಯಲ್ಲಿ ನಾಲ್ಕು ಗೌ.ಡಾಕ್ಟ್ರೇಟ್ ಪಡೆದದಾಖಲೆ. ಡಾ.ಅಂಬಿಕಾ ಹಂಚಾಟೆ

ಒಂದೇ ವೇದಿಕೆಯಲ್ಲಿ ನಾಲ್ಕು ಗೌ.ಡಾಕ್ಟ್ರೇಟ್ ಪಡೆದದಾಖಲೆ. ಡಾ.ಅಂಬಿಕಾ ಹಂಚಾಟೆ ರಾಜ್ಯದ ಅನೇಕ ವಿಶೇಷ ಪ್ರತಿಭೆಗಳನ್ನ ಗುರುತಿಸಿ ದಾಖಲೆಮಾಡುತ್ತಿರುವ ಕಾರ್ಯ ಸಾಹಸವೇ ಸರಿ. ಇಂತಹ ಇನ್ನೊವೆಟಿವ್ ಕಾರ್ಯಕ್ಕೆ ,ಮತ್ತು ಜನ ಮನ ಫೌಂಡೇಷನ್ ಎಂಬ ಸಂಸ್ಥೆಯನ್ನು ನಿರ್ಮಿಸಿ ಅವಾರ್ಡ್ ಆಫ್ ಹಾನರ್ ,ಸೂಪರ್ ಆಚೀವರ್ಸ್ ಸಿರೀಸ್ ,ರಾಜ್ಯ ಮಟ್ಟದ ಕವನ ಸ್ಪರ್ಧೆ ,ಶಿಕ್ಷಣ ಸ್ಫೂರ್ತಿ ಈ ಟ್ಯುಟರ್ ಸರ್ವಿಸ್ ಹೀಗೆ ಅನೇಕ ಪ್ರಾಜೆಕ್ಟ್ ಮೂಲಕ SO ಪ್ರಮಾಣೀಕೃತ 9001:2015 ರ ಅಡಿಯಲ್ಲಿ …

Read More »

ಗ್ರಾಮೀಣ ಪ್ರದೇಶದಲ್ಲಿ ಕೃಷಿ

ಕಾಗವಾಡ ವರದಿ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೇಳ ನಡೆಸುವುದರಿಂದ ರೈತರ ಅಭಿವೃದ್ಧಿಗೆ ಪೂರಕ . ನಮ್ಮ ದೇಶ ಕೃಷಿ ಅವಲಂಬಿತ ಆಗಿದ್ದು ಹೊಸ ಬೆಳೆಗಳ ಮಾಹಿತಿ ನೀಡಲು ಕೃಷಿ ಮೇಳಗಳು ಅವಶ್ಯ ಎಂದು ಕವಲಗುಡ್ಡ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಐನಾಪುರ ಶ್ರೀ ಸಿದ್ದೇಶ್ವರ 50ನೇ ಜಾತ್ರಾ ಮಹೋತ್ಸವ ಹಾಗೂ 27ನೆಯ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶ್ರೀ ಮೇಳಗಳಿಗೆ ವಿಶೇಷ …

Read More »

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »

ಹಲವು ದಶಕಗಳ ಬೇಡಿಕೆ 2020-21 ನೇ ಸಾಲಿನ ಕೇಂದ್ರದ ಬಜೆಟ್ ನಲ್ಲಿ ಈ ಯೋಜನೆ ಸೇಪ೯ಡೆಗೊಳ್ಳುವ ನಿರೀಕ್ಷೆ ಇದೆ 

ಬೆಳಗಾವಿ: ಹಲವು ದಶಕಗಳ ಬೇಡಿಕೆಯಾಗಿರುವ ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾಗ೯ ನಿಮಾ೯ಣಕ್ಕಾಗಿ ನೈರುತ್ಯ ರೇಲ್ವೆ ವಲಯವು ಡಿಪಿಆರ್ ಸಿದ್ಧಪಡಿಸಿದ್ದು, ಒಟ್ಟು ರೂ.988 ಕೋಟಿ ವೆಚ್ಚವನ್ನು ಅಂದಾಜಿಸಿ ಕೇಂದ್ರ ಕಚೇರಿಗೆ ಕಳಿಸಿಕೊಟ್ಟಿದೆ. ಯೋಜನಾ ವರದಿಯನ್ನು ರೇಲ್ವೆ ಮಂಡಳಿಗೆ ಕಳಿಸಿದ ಬಳಿಕ, ಮಂಡಳಿಯು ಅದರ ಪರಿಶೀಲನೆ ನಡೆಸಿ ಕಡತವನ್ನು ರೇಲ್ವೆ ಇಲಾಖೆಗೆ ರವಾನಿಸಿದೆ. 2020-21 ನೇ ಸಾಲಿನ ಕೇಂದ್ರದ ಬಜೆಟ್ ನಲ್ಲಿ ಈ ಯೋಜನೆ ಸೇಪ೯ಡೆಗೊಳ್ಳುವ ನಿರೀಕ್ಷೆ ಇದೆ ರೈಲು ಮಾಗ೯ ನಿಮಾ೯ಣಕ್ಕೆ …

Read More »

ಬಬಲಾದಿ ಮಠದ ಶಿವಯ್ಯ ಮಹಾಸ್ವಾಮಿಗಳು ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು

ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ. ಪೀಠಾಧಿಪತಿಯಾಗಿರುವ ಶಿವಯ್ಯ ಮಹಾಸ್ವಾಮಿಗಳು ಪವಾಡ ಪುರುಷರಾಗಿದ್ದಾರೆಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ ಮತ್ತು ಶಿಂಧಿಕುರಬೇಟ ಗ್ರಾಮಗಳ ಗುಡ್ಡದ ಮಧ್ಯದಲ್ಲಿರುವ ಬಬಲಾದಿ ಮಠದ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಬಲಾದಿ ಮಠ ನಮ್ಮ ಅರಭಾವಿ ಕ್ಷೇತ್ರದಲ್ಲಿ ಇರುವುದರಿಂದ ನಾವೆಲ್ಲರೂ ಪಾವನರಾಗಿದ್ದೇವೆಂದು ಹೇಳಿದರು. ಬಬಲಾದಿ ಮಠದ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, “ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ” ಎಂದು ಬರೆದುಕೊಂಡಿದ್ದಾರೆ. ರಿಲೀಸ್ ಆಗಿರುವ ಮೋಷನ್ ಪೋಸ್ಟರ್ …

Read More »