Home / ಜಿಲ್ಲೆ (page 1295)

ಜಿಲ್ಲೆ

ನಕಲಿ ಲೋಕಾಯುಕ್ತನ ಬಂಧನ

ಬಾಗಲಕೋಟೆ: ಜಮಖಂಡಿಯಲ್ಲಿ ನಕಲಿ ಲೋಕಾಯುಕ್ತನ ಬಂಧನ ಅಧಿಕಾರಿಗಳಿಗೆ ತಾನೇ ಕರೆ ಮಾಡಿ ಕಛೇರಿಗಳಿಗೆ ಭೇಟಿ ನೀಡಿ ಸಾಹೇಬರ ಆಪ್ತ ನಾನು ನಿಮಗೆ ಕರೆ ಮಾಡಿ ಹೇಳಿದ್ದಾರಂತೆ ನನಗೆ ಕಳಿಸಿದ್ದಾರೆ ಮುಂದಿನ ವ್ಯವಸ್ಥೆ ಮಾಡಿ ಎಂದು ಹೇಳಿ ವಂಚಿಸಿ ಮೋಸ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ . ನಗರದ ರಮಾನಿವಾಸ ನಿರೀಕ್ಷಣಾ ಮಂದಿರ ಹತ್ತಿರ ನಕಲಿ ಲೋಕಾಯುಕ್ತ ಅಧಿಕಾರಯಾದ ರಾಯಬಾಗ ತಾಲ್ಲೂಕಿನ ಹಾರೂಗೆರಿಯ (ಅಪ್ಪು ) ಆಪಯ್ಯಾ. ಬಸಯ್ಯ. …

Read More »

ಒಗ್ಗಟ್ಟಿನಿಂದ ಹೋರಾಡಲು KAS ನೊಂದ ಅಭ್ಯರ್ಥಿಗಳ ನಿರ್ಧಾರ; ಜ.12 ಕ್ಕೆ ಪತ್ರಿಕಾಗೋಷ್ಠಿ…!!

ಒಗ್ಗಟ್ಟಿನಿಂದ ಹೋರಾಡಲು KAS ನೊಂದ ಅಭ್ಯರ್ಥಿಗಳ ನಿರ್ಧಾರ; ಜ.12 ಕ್ಕೆ ಪತ್ರಿಕಾಗೋಷ್ಠಿ…!! ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆಗ್ರಹಿಸಿ ಎಲ್ಲ ನೊಂದ ಅಭ್ಯರ್ಥಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನೇವರಿ 12 ರಂದು ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲು ನಿರ್ಧರಿಸಿದರು. ಕೆಎಎಸ್ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ …

Read More »

ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ

ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …

Read More »

ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಲಖನ್ ಜಾರಕಿಹೊಳಿ..!!

ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಲಖನ್ ಜಾರಕಿಹೊಳಿ..!! ಯಮಕನಮರ್ಡಿಯಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭ/ರಸ್ತೆ,ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ/ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ನೀಡಿದ್ರು ಚಾಲನೆ. ಗುರುವಾರ ದಂದು ಯಮಕನಮರರ್ಡಿ ಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ, ಬೂತ್ರಾಮನಹಟ್ಟಿ, ಗುಗ್ರಾನಹಟ್ಟಿ,ಹಾಗೂ ಹೂಸರ ಗ್ರಾಮಗಳಲ್ಲಿ ಕೈಗೊಂಡ ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ …

Read More »

ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ..!!

ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ..!! ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ/ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ/ಅಭಿವೃದ್ಧಿ ಬಗ್ಗೆ ನಡೆಯಿತು ಚರ್ಚೆ. ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯದ್ದಲಗುಡ್ಡ ಗ್ರಾಮಕ್ಕೆ ಭುದುವಾರ ದಂದು ಭೇಟಿ ನೀಡಿದರು. ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ರಮೇಶ ಅಣ್ಣಾ ಜಾರಕಿಹೊಳಿ ಅವರು ಭಾಗವಸಿ ಗ್ರಾಮಗಳ ಅಭಿವೃದ್ಧಿ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ …

Read More »

KAS ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಹೊರಗುಳಿದ ನೊಂದ ಅಭ್ಯರ್ಥಿಗಳ ಸಭೆ ಆಯೋಜನೆ

ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು,ಈಗಾಗಲೇ 262 ಅಭ್ಯರ್ಥಿಗಳು ಕೆಪಿಎಸ್ ಸಿ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.ಹಾಗೂ ಪಟ್ಟಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಸಿದ್ದತೆ ನಡೆಸಿದ್ದಾರೆಂದು ತಿಳಿದುಬಂದಿದೆ.ಇನ್ನು ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಪಾರದರ್ಶಕವಾಗಿ ನಡೆದಿಲ್ಲ ಎಂದು ನೊಂದ ಅಭ್ಯರ್ಥಿಗಳು …

Read More »

Sc/st ಮೀಸಲಾತಿಯನ್ನು 2020 ರ ಜನಗಣತಿ ಅನ್ವಯ ಹೆಚ್ಚಿಸಿ:ದಲಿತ ಮುಖಂಡ ಮಲ್ಲೇಶ ಚೌಗುಲೆ

Sc/st ಮೀಸಲಾತಿಯನ್ನು 2020 ರ ಜನಗಣತಿ ಅನ್ವಯ ಹೆಚ್ಚಿಸಿ:ದಲಿತ ಮುಖಂಡ ಮಲ್ಲೇಶ ಚೌಗುಲೆ ಬಾಕ್ಸ: 2020 ರ ಜನಗಣತಿ ಅನ್ವಯ ಪರಿಶಿಷ್ಟರ ಮೀಸಲಾತಿಯನ್ನು ಹೆಚ್ಚಿಸಿ/ ವಾಲ್ಮೀಕಿ ಜನಾಂಗದವರಿಗೆ ಸೂಕ್ತ ಮೀಸಲಾತಿ ದೊರೆಯುತ್ತಿಲ್ಲ/ಬೆಳಗಾವಿ ಜಿಲ್ಲಾ ಮೂಲ ಅಸ್ಪೃಶ್ಯರ ಒಕ್ಕೂಟ ಆಗ್ರಹ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ್ದು ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುವ ಯೋಜನೆ …

Read More »

ಕಾರ್ಮಿಕ ನೀತಿ ವಿರೋಧಿಸಿ ಕೆಪಿಸಿಸಿ ಕಾರ್ಮಿಕ ಘಟಕ ಪ್ರತಿಭಟನೆ..!!

   ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ರಸ್ತೆಗಿಳಿದ ಕೆಪಿಸಿಸಿ ಕಾರ್ಮಿಕ ಘಟಕ/ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ಜನ/ವೇತನ ಹೆಚ್ಚಳ ಮಾಡುವಂತೆ ಆಗ್ರಹ. ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಬೆಳಗಾವಿಯ ಕರ್ನಾಟಕ ಪ್ರಾದೇಶಿಕ ಕಾಂಗ್ರೇಸ್‍ನ ಕಾರ್ಮಿಕ ಘಟಕ ವತಿಯಿಂದ ಬೆಳಗಾವಿ ನಗರದಲ್ಲಿ ಭುದುವಾರ ದಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.   ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರುಗಡೆ ಜಮಾಯಿಸಿದ್ದ ಕಾಂಗ್ರೇಸ್ ಕಾರ್ಮಿಕ ಘಟಕ ಮುಖಂಡರು ಕೇಂದ್ರ ಸರಕಾರದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!!

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!! ಗೋಕಾಕನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆ ಆಯೋಜನೆ/ಅಂಬಿರಾವ್ ಪಾಟೀಲ ನೀಡಿದ್ರು ಸಭೆಗೆ ಚಾಲನೆ/ ಕಾಯ್ದೆ ಬಗ್ಗೆ ತಿಳುವಳಿಕೆ ನೀಡಿದ ನ್ಯಾಯವಾದಿಗಳು ಮಂಗಳವಾರ ದಂದು ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಧುರೀಣರಾದ ಶ್ರೀ ಅಂಬಿರಾವ್ ಪಾಟೀಲ,ಭಾಜಪ …

Read More »

ಸಂಜೆಯಾದ್ರೆ ಸಾಕು ಮಟಕಾ ಬುಕ್ಕಿಗಳ ಓಪನ್ ,ಕ್ಲೋಸ್ ಶುರುವಾಗುತ್ತದೆ ಬೆಳಗಾವಿ ಮಹಾನಗರ ಪಾಲಿಕೆ ಖಂಜರ್ ಗಲ್ಲಿಯಲ್ಲಿ ದ್ವಿಚಕ್ರವಾಹನಗಳ ಪಾರ್ಕಿಂಗ್ ಝೋನ್

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಖಂಜರ್ ಗಲ್ಲಿಯಲ್ಲಿ ದ್ವಿಚಕ್ರವಾಹನಗಳ ಪಾರ್ಕಿಂಗ್ ಝೋನ್ ನಿರ್ಮಿಸಿ ಬರೊಬ್ಬರಿ ಮೂರು ವರ್ಷ ಕಳೆದಿದ್ದು ಈ ಪಾರ್ಕಿಂಗ್ ಝೋನ್ ಈಗ ತಾನಾಗಿಯೇ ಮಟಕಾ ಬುಕ್ಕಿಗಳ ಅಡ್ಡಾ ಆಗಿ ಪರಿವರ್ತನೆಯಾಗಿದೆ. ಬೆಳಗಾವಿಯ ಖಡೇ ಬಝಾರ್,ಗಣಪತಿ ಗಲ್ಲಿ,ಮತ್ತು ಕಚೇರಿ ರಸ್ತೆಯಲ್ಲಿ ಟು ವ್ಹೀಲರ್ ಗಳ ಪಾರ್ಕಿಂಗ್ ನಿಷೇಧಿಸಿ ಇಲ್ಲಿಯ ಪಾರ್ಕಿಂಗ್ ಗೆ ಖಂಜರ್ ಗಲ್ಲಿಯಲ್ಲಿ ಪಾಲಿಕೆಯ ಜಾಗೆಯಲ್ಲಿ ಪಾರ್ಕಿಂಗ್ ಝೋನ್ ನಿರ್ಮಿಸಿತ್ತು   ಈ ಪಾರ್ಕಿಂಗ್ ಝೋನ್ ಸಿದ್ಧವಾಗಿ …

Read More »