Home / ಜಿಲ್ಲೆ (page 1296)

ಜಿಲ್ಲೆ

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ  ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಪೌರತ್ವ ತಿದ್ದುಪಡಿ ವಿಧೇಯಕ ಅನುಷ್ಠಾನ/ ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ/“ಪೌರತ್ವ ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ,ಈ ದಿಸೆಯಲ್ಲಿ ಪ್ರತಿ ಮನೆ ಮನೆಗೆ ಹೋಗಿ ಜನರಲ್ಲಿ ಪೌರತ್ವ ಬಗ್ಗೆತಿಳುವಳಿಕೆ ಮೂಡಿಸಬೇಕು, ದೇಶದ ಹಿತದೃಷ್ಠಿಯಿಂದ ಕೇಂದ್ರ …

Read More »

ಭಾರತ್ ಬಂದ್’ ಪರಿಣಾಮ ಬೆಳಗಾವಿಯಲ್ಲಿ ಇರಲ್ಲ ನಾಳೆ ಇಲ್ಲಿ ನಡೆಯೋದು ಮುಷ್ಕರ ಮಾತ್ರ

ಬೆಳಗಾವಿ-ನಾಳೆ ಕುಂದಾನಗರಿ ಬೆಳಗಾವಿ ಬಂದ್ ಇಲ್ಲವೇ ಇಲ್ಲ ‘ಭಾರತ್ ಬಂದ್’ ಪರಿಣಾಮ ಬೆಳಗಾವಿಯಲ್ಲಿ ಇರಲ್ಲ ನಾಳೆ ಇಲ್ಲಿ ನಡೆಯೋದು ಮುಷ್ಕರ ಮಾತ್ರ ನಾಳೆ ಬಂದ್‌ ನಡೆಸದೇ ಕೇವಲ ಸಾಂಕೇತಿಕವಾಗಿ ಪ್ರತಿಭಟಿಸಲು ವಿವಿಧ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ ನಾಳೆ ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ‌ನಿರ್ಧರಿಸಿದ್ದು ನಾಳೆ ಎಂದಿನಂತೆ ಬೆಳಗಾವಿಯ ಜನಜೀವನ ನಡೆಯಲಿದೆ. ಎಂದಿನಂತೆ ಶಾಲಾ ಕಾಲೇಜುಗಳು ಓಪನ್, ಸಾರಿಗೆ ಸಂಚಾರ ಸುಗಮವಾಗಿ ನಡೆಯಲಿದೆ ಬೆಳಗ್ಗೆ 11 ಗಂಟೆಗೆ ಎಐಟಿಯುಸಿ, ಸಿಐಟಿಯು …

Read More »

ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ

  ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …

Read More »

ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ?

ರಾತ್ರೋ ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ? ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ದಬಾಂಗ್ 3 ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದಷ್ಟೇ ಅಲ್ಲದೆ ಖಡಕ್ ವಿಲನ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಅವರಿಗೂ ಬಿ ಟೌನ್ ನಲ್ಲಿ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.. ಈ ಸಿನಿಮಾದ ಮೂಲಕ ಕಿಚ್ಚ ಹಾಗೂ ಸಲ್ಮಾನ್ ಖಾನ್ ಬಹಳ …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ

ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‍ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ …

Read More »

ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ

ಸಿ. ಎಂ. ಬಿಎಸ್​ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …

Read More »

ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿ ಉದ್ಘಾಟಿಸಿದರು

  ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸರಕಾರಿ ಉರ್ದು ಪ್ರೌಢ ಶಾಲೆ ರಬಕವಿಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿಯವರು ರಿಬ್ಬನ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಶಾಸಕರಾದ ಸಿದ್ದು ಸವರಿಯವರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನ್ಯಾಮಗೌಡ ಸರ್‌ ಅವರಿಗೆ, ಶಿಕ್ಷಣ ಸಂಯೋಜಕರಾದ ಶ್ರೀಶೈಲ ಬುರ್ಲಿಯವರಿಗೆ ಸನ್ಮಾನ ಮಾಡುವುದರ ಮೂಲಕ …

Read More »

ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ …

Read More »