ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …
Read More »ರಾಯಚೂರಲ್ಲಿ ಮಳೆ ಅಬ್ಬರ: ತುಂಬಿ ಹರಿದ ಹಳ್ಳಗಳು
ರಾಯಚೂರು: ಜಿಲ್ಲೆಯ ವಿವಿಧ ಕಡೆ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಜನರು ಪರದಾಡುವಂತಾಗಿದೆ. ಜಿಲ್ಲೆಯ ಮಾನವಿ ತಾಲೂಕಿನ ಅಡವಿಖಾನಾಪುರ ಗ್ರಾಮದಲ್ಲಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿದಿವೆೆ. ಜನರು ರಭಸವಾಗಿ ಹರಿಯುತ್ತಿರುವ ನೀರಿನ ನಡುವೆಯೇ ತಮ್ಮ ಜೀವ ಕೈಯಲ್ಲಿ ಹಿಡಿದು, ಹಳ್ಳಗಳನ್ನು ದಾಟುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿದಿದ್ದು, ಸಾರಿಗೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಮಳೆಯಿಂದ ಶಾಲಾ ಮಕ್ಕಳು, ಆಟೋ ಹಾಗೂ ವಾಹನ ಸವಾರರ ಪರದಾಡಿದ್ದಾರೆ. …
Read More »ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More ».34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …
Read More »ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …
Read More »ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.
ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.
Read More »ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.
ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು. ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು. ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.
Read More »
Laxmi News 24×7