Breaking News

ಜಿಲ್ಲೆ

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದೆ. ಈ ವೇಳೆ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.‌ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. #satishjarkiholi #bengaluru

Read More »

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು. ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿಬಿಬತುಲ ಜಮಾದಾರ, ಸ್ಥಾಯಿ ಸಮೀತಿ ಚೇರಮನ್ ಶ್ರೀಶೈಲ ಯಕ್ಕುಂಡಿ, ಪೌರಾಯುಕ್ತ ರವಿ ರಂಗಸುಭೆ, ಹಿರಿಯ ಸದಸ್ಯರುಗಳಾದ ಕುತ್ಬುದ್ದಿನ ಗೋಕಾಕ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರೀಗೊಲ್ಲರ, ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.

Read More »

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು,

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು, ಧಿಡಿರ್ ಇಂದು ಸವದತ್ತಿ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದೇನು. ಈ ಸಂದರ್ಭದಲ್ಲಿ ವೈದ್ಯರು, ಸ್ಥಳೀಯ ಮುಖಂಡರು, ಸಮಿತಿ ಸದಸ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.

Read More »

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು…

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು… ಬೆಳಗಾವಿಯ ವಕೀಲರ ಸಂಘವು 150ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು 150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿಯ ವಕೀಲರ ಸಮುದಾಯ ಭವನದ ಸಭಾಂಗಣದ 2ನೇ ಮಹಡಿಯಲ್ಲಿ ಬೆಳಗಾವಿಯ ವಕೀಲರ ಸಂಘದ150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. …

Read More »

ಬೆಂಗಳೂರಲ್ಲಿ ಆಟೋ ಪ್ರಯಾಣ ದರ ಏರಿಕೆ

ಬೆಂಗಳೂರು: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆಟೋರಿಕ್ಷಾಗಳ ಪ್ರಯಾಣ ದರ ಏರಿಕೆಗೆ ಕೊನೆಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. ಕನಿಷ್ಠ ದರವನ್ನು 30 ರೂಪಾಯಿಗಳಿಂದ 36 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಪರಿಷ್ಕ್ರತ ದರದಂತೆ ಮೊದಲ ಎರಡು ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ ದರ 36 ರೂಪಾಯಿಗಳಿರಲಿದೆ. ಎರಡು ಕಿಲೋಮೀಟರ್ ನಂತರದ ಪ್ರಯಾಣಕ್ಕೆ ಪ್ರತಿ ಕಿಲೋಮೀಟರ್​​ಗೆ ಈ ಮೊದಲು ಇದ್ದ ದರವನ್ನು 15 ರೂ.ನಿಂದ 18 ರೂ.ಗೆ ಹೆಚ್ಚಳ ಮಾಡಲಾಗಿದೆ. ಅಂದರೆ ಎರಡು …

Read More »

ಬನಹಟ್ಟಿಯಲ್ಲಿ ವಿಚಿತ್ರ ಘಟನೆ… ಅರಳಿ ಮರ ಕಡಿಯಲು ಹೋದವರಿಗೆ ಆಂಜನೇಯನ ದರ್ಶನ!

ಬನಹಟ್ಟಿಯಲ್ಲಿ ವಿಚಿತ್ರ ಘಟನೆ… ಅರಳಿ ಮರ ಕಡಿಯಲು ಹೋದವರಿಗೆ ಆಂಜನೇಯನ ದರ್ಶನ! ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸೋಮವಾರಪೇಟೆಯ ನಾಮದೇವ ಗಲ್ಲಿಯಲ್ಲಿ ಇರುವ ಹನುಮ ದೇವಾಲಯದಲ್ಲಿ ಧಾರ್ಮಿಕ ನಂಬಿಕೆಗಳನ್ನು ಪುಷ್ಟಿಪಡಿಸುವ ರೀತಿಯಲ್ಲಿ ಅಚ್ಚರಿಯ ಘಟನೆ ನಡೆದಿದೆ. ದೇವಸ್ಥಾನದ ಜೀರ್ಣೋದ್ಧಾರದ ಭಾಗವಾಗಿ ಮುಂಭಾಗದಲ್ಲಿದ್ದ ಅರಳಿ ಮರವನ್ನು ಕಡಿದು ಕಟ್ಟಡ ನಿರ್ಮಿಸಲು ಆಡಳಿತ ಸಮಿತಿ ಮುಂದಾಗಿತ್ತು. ಮರ ಕಡಿತದ ವೇಳೆ ಮರದ ಕಾಂಡ ಕಡಿದು, ಮುಂದಿನ ಭಾಗವನ್ನು ಕತ್ತರಿಸಲು ಪ್ರಯತ್ನಿಸಿದಾಗ ಗರಗಸ ಸೇರಿದಂತೆ ಬಳಸಿದ …

Read More »

ಸಿಂಗದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ಶಿಷ್ಟಾಚಾರ ಉಲ್ಲಂಘಿಸಿ ಆಯೋಜಿಸಲಾಗಿದೆ’: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಹಾಗೂ ವಿವಿಧ ಯೋಜನೆಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದ ಈ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಬೇರೆ ಮೂಲದಿಂದ ತಿಳಿದುಕೊಂಡಿದ್ದೇನೆ. ಬಳಿಕ ನಾನು ವೈಯಕ್ತಿಕವಾಗಿ ಮಾತನಾಡುವುದರ ಜೊತೆಗೆ ಜು.11ರಂದು ಕೇಂದ್ರ ರಸ್ತೆ ಸಾರಿಗೆ ಸಚಿವರಿಗೆ ಪತ್ರ ಬರೆದು ವಿಜಯಪುರದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ಶಿವಮೊಗ್ಗದ ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದೆನು. …

Read More »

ಪಾರ್ಟಿಯ ವೇಳೆ ಸ್ನೇಹಿತರು ಯುವಕನೊಬ್ಬನ ಮೇಲೆ ಹಲ್ಲೆ

ಬೆಂಗಳೂರು : ಎಣ್ಣೆ ಪಾರ್ಟಿಯಲ್ಲಿ ಜೊತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ತೇಜಸ್ (24) ಎಂಬಾತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಸ್ನೇಹಿತರಿಂದ ಹಲ್ಲೆ : ಆಟೋ ಚಾಲಕನಾಗಿದ್ದ ತೇಜಸ್, ಶುಕ್ರವಾರ ರಾತ್ರಿ ಕೆಲಸ ಮುಗಿದ ಬಳಿಕ ಸ್ನೇಹಿತ ಸಂತೋಷ್ ಜೊತೆ ರುದ್ರಪ್ಪ …

Read More »

ಪಂಚಮಸಾಲಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಪ್ರಕರಣ: ಏಕ ಸದಸ್ಯ ಪಿಠದ ತನಿಖೆ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಚಿಕ್ಕೋಡಿ (ಬೆಳಗಾವಿ) : ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಮಯದಲ್ಲಿ ಪಂಚಮಸಾಲಿ ಸಮಾಜದ ಪ್ರತಿಭಟನೆಕಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಹೈಕೋರ್ಟ್​ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. ಈ ಮೂಲಕ ಸರ್ಕಾರದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಇದರಿಂದ ನಮಗೆ ಎರಡನೇ ಬಾರಿಗೆ ಕಾನೂನಾತ್ಮಕವಾಗಿ ಜಯ ಸಿಕ್ಕಿದೆ ಎಂದು ಕೂಡಲಸಂಗಮ ಪೀಠದ ಪಂಚಮಸಾಲಿ ಸಮಾಜದ ಜಗದ್ಗುರು ಬಸವ …

Read More »

ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ

ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ರಾಜಸ್ಥಾನ ಮೂಲದ ಪೀಮ್‌ರಾಮ್ ನಗರದಲ್ಲಿ ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. …

Read More »