ಮಡಿಕೇರಿ: ಜಿಲ್ಲೆಯಲ್ಲಿ ವಿಧಿಸಿದ್ದ ಲಾಕ್ಡೌನ್ ಸಡಿಲಗೊಳಿಸಲಾಗಿದ್ದು, ವಾರದ ಎಲ್ಲ ದಿನಗಳೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಹಾಗೂ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ ವಾಹನಗಳು ರಸ್ತೆಗಿಳಿಯುತ್ತಿವೆ. ಈ ಸಂಬಂಧ ಮಾಹಿತಿ ನೀಡಿದ್ದ ಜಿಲ್ಲಾಡಳಿತ, ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಬಹುದು. ಬುಧವಾರದಿಂದ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ಜಿಲ್ಲೆಯ ಒಳಗೆ ಮಾತ್ರವೇ ಸಂಚರಿಸಲು ಅವಕಾಶ ನೀಡಿದೆ. ಸರ್ಕಾರಿ ಹಾಗೂ …
Read More »ತಮ್ಮದೇ ಸರ್ಕಾರದ ವಿರುದ್ಧ ಹರ್ಷವರ್ಧನ್ ಅಸಮಾಧಾನ………..
ಮೈಸೂರು: ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆ ತನಿಖೆ ವಿಚಾರದಲ್ಲಿ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಹಾಗೂ ಹೋರಾಟದ ವಿಚಾರದಲ್ಲಿ ಸರ್ಕಾರದಿಂದ ನನಗೆ ಬೆಂಬಲ ಸಿಕ್ಕಿಲ್ಲ. ಜ್ಯೂಬಿಲಿಯೆಂಟ್ ವಿಚಾರದಲ್ಲಿ ಸತ್ಯ ಎಲ್ಲರಿಗೂ ಗೊತ್ತಿದೆ. ಆದರೆ ಹೇಳಲು ಯಾರಿಗೂ ಧೈರ್ಯವಿಲ್ಲ. ಕಂಪನಿಯದ್ದು ತಪ್ಪೇ ಇಲ್ಲ ಎಂಬಂತೆ ಬಿಂಬಿಸಿ ನನ್ನನ್ನು ತಪ್ಪಿತಸ್ಥನಂತೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಹರ್ಷಗುಪ್ತ ಅವರಿಂದ …
Read More »ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ, ಪತಿ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪೂಲಕುಂಟ್ಲಹಳ್ಳಿಯಲ್ಲಿ ನಡೆದಿದೆ. ಗಂಗಹಳ್ಳಿ ಗ್ರಾಮದ ಆಶಾಕಾರ್ಯಕರ್ತೆ ರವಣಮ್ಮ ಹಾಗೂ ಪತಿ ನರಸಿಂಹಮೂರ್ತಿ ಹಲ್ಲೆಗೊಳಗಾದವರು. ಸರ್ವೆ ಕಾರ್ಯ ಮುಗಿಸಿದ್ದ ಆಶಾಕಾರ್ಯಕರ್ತೆ ತನ್ನ ಸ್ನೇಹಿತೆ ಪೂಲಕುಂಟ್ಲಹಳ್ಳಿ ಗ್ರಾಮದ ಗಿರಿಜಮ್ಮ ಮನೆಗೆ ಬಂದಿದ್ರು. ಇತ್ತ ಪತ್ನಿ ರವಣಮ್ಮರನ್ನು ಕರೆದೊಯ್ಯಲು ಪತಿ ನರಸಿಂಹಮೂರ್ತಿ ಪೂಲಕುಂಟ್ಲಹಳ್ಳಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಮದ್ಯ ಸೇವಿಸಿ …
Read More »ಎಣ್ಣೆ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ……..
ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ಮದ್ಯ ಭರ್ಜರಿಯಾಗಿ ಮಾರಾಟವಾಗಿದೆ. ಆದರೆ ಬೆಂಗಳೂರಿನಲ್ಲಿ ಮದ್ಯ ಸಿಗದಕ್ಕೆ ಮನನೊಂದು 23 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಾಮಾಕ್ಷಿಪಾಳ್ಯದ ಯುವಕನೊಬ್ಬ ಬೆಳ್ಳಗ್ಗೆಯಿಂದ ಎಣ್ಣೆ ಸಿಗದಕ್ಕೆ ಮನನೊಂದಿದ್ದ. ಇಂದು ಸಂಜೆಯಿಂದ ಖಿನ್ನತೆಗೆ ಜಾರಿದ್ದ ಈತ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ. ಇಂದು ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಶೇ.50 ರಷ್ಟು ದೇಹ ಸುಟ್ಟು ಹೋಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ರಾಜ್ಯದಲ್ಲಿ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ…………
3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟ ಬೆಂಗಳೂರು: ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ನಿರ್ಬಂಧಿತ ವಲಯ ಹೊರತು ಪಡಿಸಿ ರಾಜ್ಯದ ಎಲ್ಲ ಕಡೆ ಮದ್ಯದಂಗಡಿಗಳು ತೆರೆದಿದ್ದವು. ಪರಿಣಾಮ ಬಹುತೇಕ ಮದ್ಯದಂಗಡಿಗಳಲ್ಲಿದ್ದ ಸ್ಟಾಕ್ ಖಾಲಿಯಾಗಿದೆ. …
Read More »ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ
ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖ
ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …
Read More »ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ಗೋಕಾಕ :ಗೋಕಾಕ ತಹಸೀಲ್ದಾರ್ ಅವರಿಗೆ ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಜಲ ಸಂಪನ್ಮೂಲ ಸಚಿವರು ಮತ್ತು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.. ಚೆಕ್ ಮೂಲಕ ಸಹಾಯ ಮಾಡಿದವರು ಗೋಕಾಕ ನಗರ ಸಭೆ 1,00,000 ರೂಪಾಯಿ ದುಪಧಾಳ ಮತ್ತು ಘಟಪ್ರಭಾ 50,205 ರೂಪಾಯಿ ದುಪಧಾಳ 18,000 ರೂಪಾಯಿ ಮಮದಾಪೂರ 15,000 ರೂಪಾಯಿ ಉಪ್ಪಾರ ಹಟ್ಟಿ …
Read More »ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮದ್ಯ ಮಾರಾಟವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕನ್ನಡ ಸೇನೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ತಾಲೂಕು ಕಚೇರಿಗೆ ತೆರಳಿದ ಕನ್ನಡ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮದ್ಯ ಮಾರಾಟ ಸ್ಥಗಿತಕ್ಕೆ ಆಗ್ರಹಿಸಿದರು. ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು. ಮದ್ಯ ಮಾರಾಟದ ಜತೆಗೆ ಗುಟ್ಕಾ ಮಾರಾಟಕ್ಕೂ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ತಕ್ಷಣ ಮಾರಾಟ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. …
Read More »ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.
ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …
Read More »
Laxmi News 24×7