ಬೆಂಗಳೂರು: ರಾಜ್ಯ ಸರ್ಕಾರ ಲಾಕ್ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್ಗೆ ಹೋಗುವವರು ಕಚೇರಿಯಿಂದ ಲೆಟರ್ …
Read More »ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು……..
ರಾಜ್ಯದಲ್ಲಿ 635ಕ್ಕೇರಿದ ಸೋಂಕಿತರ ಸಂಖ್ಯೆ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೇ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದು ಬೆಳಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ 5 ಮಂದಿಗೆ ಸೋಂಕು ತಗುಲಿರೋದು ವರದಿಯಾಗಿತ್ತು. ಸಂಜೆಯ ಬುಲೆಟಿನ್ ನಲ್ಲ 8 ಮಂದಿಗೆ ಸೋಂಕು ತಗುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದ್ರೆ ದಾವಣಗೆರೆಯ 21 …
Read More »ವಾರದಲ್ಲಿ 3 ದಿನ ಮಾತ್ರ ಮದ್ಯ ಖರೀದಿ – ಹಾಸನ ಡಿಸಿ ಸ್ಪಷ್ಟನೆ……….
ಹಾಸನ: ಜಿಲ್ಲೆ ಗ್ರೀನ್ಝೋನ್ಗೆ ಸೇರಿದರೂ ಕೂಡ ವಾರದಲ್ಲಿ ಮೂರು ದಿನ ಮಾತ್ರ ಮದ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಎಂದಿನಂತೆ ಲಾಕ್ಡೌನ್ ಮೇ 17ರವರೆಗೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿರುವ ಜಿಲ್ಲಾಧಿಕಾರಿ ಆರ್.ಗಿರೀಶ್, ಮಂಗಳವಾರ, ಗುರುವಾರ, ಶನಿವಾರ ಮಾತ್ರ ಹಾಸನದಲ್ಲಿ ಮದ್ಯ, ದಿನಸಿ ವಸ್ತು ಸೇರಿದಂತೆ ಇತರೆ ವಸ್ತು ಕೊಳ್ಳಲು ಅಂಗಡಿಗಳನ್ನು ತೆರೆಯಬಹುದು. ಉಳಿದ ದಿನಗಳು ಎಂದಿನಂತೆ ಲಾಕ್ಡೌನ್ ಮುಂದುವರಿಯಲಿದೆ. ಮೇ …
Read More »ವಿಷಯ: ರೈತರಿಗೆ ಸ್ಪಂದಿಸುತ್ತಿರುವ ತೊಟಗಾರಿಕೆ ಅಧಿಕಾರಿ
ಕೊಣ್ಣೂರ :ಮಾಹಾಮಾರಿ ಕೊರಾನಾ ಇಡಿ ವೀಶ್ವವನ್ನೆ ಆತಂಕದಲ್ಲಿ ಕೆಡವಿ ಲೆಕ್ಕಕ್ಕೆ ಬಾರದಷ್ಟು ಸಾವುನ್ನು ಪಡೆದುಕೊಳ್ಳತ್ತಾ ಇದೆ ಅದರಲ್ಲೂ ದೇಶದ ಬೆನ್ನೆಲುಬು ಅನಿಸಿಕೊಂಡಿರುವ ರೈತನ ಪಾಡಂತು ಹೇಳೊಕೆ ಆಗೊಲ್ಲಾ ಹೌದು ಕೊರಾನಾ ಇವತ್ತು ಯಾರನ್ನು ಬಿಟ್ಟಿಲ್ಲ, ಅಂತದರಲ್ಲಿ ಮಳೆ,ಬಿಸಿಲು ಅನ್ನದೆ ಬೇರೆಯವರ ಹತ್ತಿರ ಸಾಲ ಮಾಡಿ ಹೊಲದಲ್ಲಿ ಬೆಳೆದ ಬೆಳೆಗೆ ಸರಿಯಾಗಿ ನಿಗದಿತ ಬೆಲೆ ಸಿಗದ ಪರಿಸ್ಥಿತಿ ಒಂದು ಕಡೆಯಾದರೆ ಕೊರಾನಾ ಲಾಕಡೌನ್ ನಿಂದ ಸಾರಿಗೆ, ಹೋಟೆಲ್ ,ದಾಭಾ,ಮದುವೆಗಳು ಬಂದು …
Read More »ಕಾರ್ಮಿಕರ ಉಚಿತ ಪ್ರಯಾಣಕ್ಕೆ ಕೆಪಿಸಿಸಿ ವತಿಯಿಂದ 1 ಕೋಟಿ ನೆರವು
ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ …
Read More »ಫುಡ್ ಬಾಕ್ಸ್ನಲ್ಲಿ ಗಾಂಜಾ ಸಾಗಿಸಿ ಪೊಲೀಸರನ್ನೇ ಯಾಮಾರಿಸಿದ ಡೆಲಿವರಿ ಬಾಯ್……
ಚೆನ್ನೈ: ಕೊರೊನಾ ವೈರಸ್ ಭೀತಿಗೆ ಆನ್ಲೈನ್ನಲ್ಲಿ ಹೆಚ್ಚು ಮಂದಿ ಫುಡ್ ಆರ್ಡರ್ ಮಾಡುವುದನ್ನ ನಿಲ್ಲಿಸಿದ್ದಾರೆ. ಹೀಗಾಗಿ ಕೆಲಸ ಕಡಿಮೆ ಆಯ್ತು ಎಂದು ಡೆಲಿವರಿ ಬಾಯ್ಯೋರ್ವ ಫುಡ್ ಬಾಕ್ಸ್ನಲ್ಲಿ ಗಾಂಜಾ ಸಾಗಾಟ ಮಾಡಿ, ಗ್ರಾಹಕರ ಮನೆಗೆ ಡೆಲಿವರಿ ನೀಡಿ ಪೊಲೀಸರ ಅತಿಥಿಯಾಗಿದ್ದಾನೆ. ತಮಿಳುನಾಡಿನ ಪೆರುಂಗುಡಿಯ ನಿವಾಸಿ ಗುಣಶೇಖರನ್(25) ಗಾಂಜಾ ಡೆಲಿವರಿ ಮಾಡಿದ ಆರೋಪಿ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ …
Read More »ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ….
ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …
Read More »ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ
ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ ಇಡೀ ಪ್ರಪಂಚಕ್ಕೆ ಮಹಾಮಾರಿಯಾಗಿ ಒಕ್ಕರಿಸಿ ಮಾನವಕುಲಕ್ಕೆ ಕಂಠಕ ತಂದಿರುವ ಕೋವಿಡ್ -19ರ ವಿರುದ್ಧ ವೈದ್ಯಲೋಕ ಸೇರಿದಂತೆ ಪೊಲೀಸ್ ವ್ಯವಸ್ಥೆ, ಸಾಮಾಜಿಕ ಕಾರ್ಯಕರ್ತರು, ಸರಕಾರ, ಅಧಿಕಾರಿಗಳು ಸಮರ ಸಾರಿದ್ದಾರೆ. ಕೊರಾನು ವೈರಾಣು ವಿರುದ್ಧ ಎದುರಿಗೆ ನಿಂತು ಹೋರಾಟ ನಡೆಸುವ ವೈದ್ಯಲೋಕದ ಸಾಹಸ ಅದ್ಭತವಾದದ್ದು. ಅಂಥ ವೈದ್ಯಲೋಕದ ಅನುಪಮ ಸೇವೆಯನ್ನು ಸ್ಮರಿಸಿ ಗೌರವಿಸುವ ಮಹತ್ ಕಾರ್ಯವನ್ನು ವೈರಿಗಳನ್ನು ಸದೆಬಡೆದು ದೇಶಕಾಯುವ ಸೈನಿಕ …
Read More »ನಾಳೆಯಿಂದ ಮದ್ಯದಂಗಡಿಗಳು ಓಪನ್ – ಒಬ್ಬರಿಗೆ ಎಷ್ಟು ಕ್ವಾಟರ್ ಎಣ್ಣೆ? ನಿಯಮ ಏನು?
ಶಿವಮೊಗ್ಗ: ನಾಳೆಯಿಂದ ಕಂಟೈನ್ಮೆಂಟ್ ಜೋನ್ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್ಡೌನ್ ನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರವೂ ಕೆಲ ನಿಮಗಳು ಮತ್ತು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಒಂದು ದಿನಕ್ಕೆ ಒಬ್ಬರಿಗೆ ಇಂತಿಷ್ಟೇ ಮದ್ಯ ನೀಡಬೇಕು ಎಂದು ನಿಗದಿ ಮಾಡಿದೆ. ಪ್ರತಿಯೊಬ್ಬ …
Read More »ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಅವಕಾಶ..
ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ …
Read More »
Laxmi News 24×7