Breaking News

ಜಿಲ್ಲೆ

ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ

ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ‌ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ. ಶಾಸಕ‌ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ‌ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ. ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.‌ ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ …

Read More »

ತರಾತುರಿಯಲ್ಲಿ ಮಾಡಿದ ಲಾಕಡೌನ್ ನಿಂದ ಸಮಸ್ಯೆಯಾಗಿದೆ: ಸತೀಶ ಜಾರಕಿಹೋಳಿ

    ಕೊಣ್ಣೂರ :ಕೊರೋನಾ ತಡೆಗಟ್ಟಲು ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅನೂಕೂಲವಾಗುಂತಹ ಕೆಲಸ ರಾಜ್ಯ ಸರ್ಕಾರ ಮಾಡಬೇಕಾಗಿದೆ ಎಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿಯ ಕಾರ್ಯಾದಕ್ಷರಾದ ಸತೀಶ ಜಾರಕಿಹೋಳಿಯವರು ಬೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದರು ಇದೆ ಸಂದರ್ಭದಲ್ಲಿ ಮಾದ್ಯಮದವರಿಗೆ ಉತ್ತರಿಸಿದ ಅವರು ನಮ್ಮ ಪಕ್ಷದ ವತಿಯಿಂದ ಒಂದು ಲಿಸ್ಟ್ ಮಾಡಿ ಬಡವರಿಗೆ ತಲುಪಿಸುವಂತೆ ಮುಖ್ಯಮಂತ್ರಿಗಳಿಗೆ …

Read More »

ದಿನಗೂಲು ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ತುಂಬ ಸಂಕಷ್ಟವಾಗುತ್ತಿದೆ ಹೀಗಾಗಿ ಅವರ‌ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು

ಗೋಕಾಕ: ಕೊರೋನಾ ಸೊಂಕೀತರ ಸಂಖ್ಯೆ ಹೆಚ್ಚಿಗೆ ಆದಲ್ಲಿ ಲಾಕಡೌನ್ ಮುಂದುವರೆಸಲಿ, ಆದರೆ ನಿರ್ಬಂಧ ಹೆರದೆ ದಿನಗೂಲಿ ಕಾರ್ಮಿಕರಿಗೆ, ಕೃಷಿಕರಿಗೆ ಮತ್ತು ಕೆಲವು ಕಾರ್ಖಾನೆಗಳನ್ನು ಬಿಟ್ಟು ಪಾಸ್ ವ್ಯವಸ್ಥೆ ಮಾಡಿ ಅನೂಕೂಲ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.  ಸಮೀಪದ ಕೊಣ್ಣೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಅಲ್ಲಿನ ಕುಂದುಕೊರತೆಗಳನ್ನು ವಿಚಾರಿಸಿ ಮಾಸ್ಕ ವಿತರಿಸಿದ ಬಳಿಕ ಮಾದ್ಯಮದವರಿಗೆ ಉತ್ತರಿಸಿದ ಅವರು ದಿನಗೂಲು …

Read More »

ಇಂದು ರಾಜ್ಯದಲ್ಲಿ ಒಂದೇ ಒಂದು ಕೊರೋನಾ ಕೇಸ್ ಪತ್ತೆ, ಮಂಗಳೂರು ಮಹಿಳೆಗೆ ಸೋಂಕು

ಬೆಂಗಳೂರು, ಮಾ.26- ಕಳೆದ 32 ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಇಂದು ಮಾತ್ರ ಒಂದೇ ಒಂದು ಸೋಂಕಿನ ಪ್ರಕರಣ ಪತ್ತೆಯಾಗಿ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 18 ಗಂಟೆಗಳಲ್ಲಿ ಒಬ್ಬ ಮಹಿಳೆಗೆ ಮಾತ್ರ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗಿರುವುದನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಕಳೆದ ಎರಡು- ಮೂರು ದಿನಗಳಿಂದ ಸೋಂಕಿತರ ಪ್ರಮಾಣ ರಾಜಧಾನಿ ಬೆಂಗಳೂರು, ಬೆಳಗಾವಿ, ಕಲಬುರಗಿ ಇನ್ನಿತರೆಡೆ ಹೆಚ್ಚುತ್ತಲೇ ಇದ್ದ ಪರಿಣಾಮ ಜನರಲ್ಲಿ …

Read More »

ಅರಭಾಂವಿ ಕ್ಷೇತ್ರದಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದರು

  ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ರವಿವಾರದಂದು ಗ್ರಾಮಗಳಲ್ಲಿ  ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಅರಭಾಂವಿ ವಿಧಾನ ಸಭಾ …

Read More »

ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …

Read More »

ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ…….

ಬೆಳಗಾವಿ, ಏ.೨೬(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ೫೦ ವರ್ಷದ ವ್ಯಕ್ತಿ(ಪಿ-೧೮೨) ಹಾಗೂ ಅವರ ಪತ್ನಿಯಾಗಿರುವ ೪೦ ವರ್ಷದ (ಪಿ-೧೯೨) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು …

Read More »

ನೆಲಕ್ಕುರುಳಿದ ಬೃಹತ್ ಮರ, ಎರಡು ಕಾರುಗಳು ಜಖಂ- ತಪ್ಪಿದ ಭಾರೀ ಅನಾಹುತ……

ಬೆಂಗಳೂರು: ಕಾರ್ ಗಳ ಮೇಲೆ ಬೃಹತ್ ಮರ ಬಿದ್ದು ಒಂದು ಕಾರ್ ಸಂಪೂರ್ಣ ಜಖಂ ಆಗಿದ್ದು, ಇನ್ನೊಂದು ಭಾಗಶಃ ಜಖಂ ಆಗಿದೆ. ಸಿಲಿಕಾನ್ ಸಿಟಿಯ ಗಿರಿನಗರದಲ್ಲಿ ಘಟನೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ನೆಲ ತೇವವಾಗಿದ್ದರಿಂದ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಎರಡು ಕಾರ್ ಗಳ ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಎರಡು ಕಾರ್‍ಗಳ ಪೈಕಿ ಒಂದು ಕಾರು …

Read More »

ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………

ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …

Read More »

ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ………..

ಬೆಳಗಾವಿ -ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಪಡಿಸಿರುವ ಆಯುಷ್ ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಸಧ್ಯಕ್ಕೆ ಕೋವಿಡ್ -19 ಕುರಿತು ಮೊದಲ್ಯ ಆದ್ಯತೆಯ ಮೇಲೆ ಮಾಹಿತಿಗಳನ್ನು ನೀಡುವ ಈ ಆ್ಯಪ್ ನಂತರದಲ್ಲಿ ಬೆಳಗಾವಿ ನಗರದ ಸಂಪೂರ್ಣ ಮಾಹಿತಿ ಒದಗಿಸುವ ಸಿಟಿಜನ್ ಆ್ಯಪ್ ಆಗಿ ಪರಿವರ್ತನೆಯಾಗಲಿದೆ. ಪ್ಲೇ ಸ್ಟೋರ್ ಗೆ ಹೋಗಿ AyushBelagavi ಎಂದು ಹುಡುಕಿದರೆ ಆ್ಯಪ್ ಲಭ್ಯವಿದೆ. ಕೊರೋನಾ ಕುರಿತು ಕರ್ನಾಟಕದ ಮತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ …

Read More »