ಬೆಂಗಳೂರು,ಏ.17- ಎಪಿಎಲ್ ಕಾರ್ಡ್ ಹೊಂದಿರುವವರು ಮತ್ತು ಕಾರ್ಡ್ಗೆ ಅರ್ಜಿ ಸಲ್ಲಿಸಿರುವವರಿಗೆ ನಾಳೆಯಿಂದಲೇ 10ಕೆಜಿ ಪಡಿತರ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿರುವ ಸುಮಾರು 1,19,000 ಅರ್ಜಿದಾರರಿಗೂ ಒಂದು ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿ ನಾಳೆಯಿಂದಲೇ ವಿತರಣೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಇದಕ್ಕಾಗಿ ಜನರು ಸಲ್ಲಿಸಿರುವ ಸ್ವೀಕೃತಿ ಅರ್ಜಿ ರಶೀದಿಯನ್ನು ತೋರಿಸಬೇಕು. …
Read More »ಗದಗದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್ ಆಕ್ರೋಶ
ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …
Read More »ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ
ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …
Read More »ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ.
ಅಮರಾವತಿ: ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ತಿರುಪತಿ ಸಮೀಪದ ಶ್ರೀ ಪದ್ಮಾವತಿ ನಿಲಯದಲ್ಲಿ ಬ್ರಿಟನ್ನ ವೇಲ್ಸ್ ಮೂಲದ 56 ವರ್ಷದ ಕುಲ್ಲೆ ಕ್ಲೈವ್ ಬ್ರಯಾಂಟ್ ಕ್ವಾರಂಟೈನ್ ಆಗಿದ್ದರು. ಅವರು ಮೂರು ವಾರಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಎರಡು ಬಾರಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಅವರನ್ನು ಕ್ವಾರಂಟೈನ್ನಿಂದ ಗುರುವಾರ ಬಿಡುಗಡೆಗೊಳಿಸಲಾಗಿದೆ. ಲಂಡನ್ನಲ್ಲಿ ಭೂಗೋಳಶಾಸ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ …
Read More »ಯರಗಟ್ಟಿ –ಕೊರೋನಾ ವಾರಿಯರ್ಸ್ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ:
ಯರಗಟ್ಟಿ – ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಸೃಷ್ಟಿ ಸೊಲ್ಯೂಷನ್ಸ್ ಸೋಲಾರ್ ಎನರ್ಜಿ ಬೆಳಗಾವಿ ಮತ್ತು ಯರಗಟ್ಟಿ ವತಿಯಿಂದ ಹಗಲು ರಾತ್ರಿ ಎನ್ನದೇ ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಕಾಯಕದಲ್ಲಿ ನಿರತರಾಗಿರುವ ಮುರಗೋಡ ಪೊಲೀಸ್ ಠಾಣೆ ಹಾಗೂ ಯರಗಟ್ಟಿ ಉಪ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಈ …
Read More »ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.- ಮಾಜಿ ಸಂಸದ ರಮೇಶ ಕತ್ತಿ
ಬೆಳಗಾವಿ -: ಕೊರೋನ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಜನರನ್ನು ರಕ್ಷಿಸಲು ಸರಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯವಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಿಂದ ಕೊರೋನ ರೋಗ ಹೊಡೆದೋಡಿಸಲು ಸರಕಾರಗಳಿಗೆ ನೆರವು …
Read More »ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ
ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ ಆಹಾರ, ಔಷಧಿ ವಿತರಣೆ ಮತ್ತು ತುರ್ತು ಸೇವೆಗೆ ಸಜ್ಜಾಗಲು ಕರೆ ಬೆಳಗಾವಿ, ಎಪ್ರಿಲ್ 16(ಕರ್ನಾಟಕ ವಾರ್ತೆ) ಕೋವಿಡ್-೧೯ ಕುರಿತು ಜನಜಾಗೃತಿ ಮೂಡಿಸುವುದರ ಜತೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ನೀಡಲು ಸಜ್ಜಾಗಿರುವ “ಕರೊನಾ ಸೈನಿಕರಿಗೆ” (ಸ್ವಯಂಸೇವಕರು) ಗುರುವಾರ ನಗರದ ವಾರ್ತಾಭವನದಲ್ಲಿ ಟಿ-ಶರ್ಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ …
Read More »ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ
ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು ಸಭೆ
ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಭಯ ಪಾಟೀಲ, ಶ್ರೀ ಅನಿಲ ಬೆನಕೆ, ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ ಆಯುಕ್ತರಾದ ಶ್ರೀ ಲೋಕೇಶ ಕುಮಾರ್, …
Read More »Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ
“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ” ಮಹಾಮಾರಿ ಕೊರೋನಾ ವೈರಸ್ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ …
Read More »
Laxmi News 24×7