Breaking News

ಜಿಲ್ಲೆ

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ ವಿವಿಧ ಸರ್ಕಾರಿ ಕಟ್ಟಡಗಳ ಸ್ಥಳ ಮಂಜೂರಿಗಾಗಿ ಪ್ರಯತ್ನ ಕಾಗವಾಡ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಬೆಂಗಳೂರಿಗೆ ವರ್ಗಾವಣೆ ನೂತನ ತಹಶೀಲ್ದಾರರಾಗಿ ರವೀಂದ್ರ ಹಾದಿಮಾನಿ ಅಧಿಕಾರ ಸ್ವೀಕಾರ ಕಾಗವಾಡ ತಹಶೀಲ್ದಾರರಾಗಿ ಸೇವೆ ಸಲ್ಲಿಸುವ ಇಚ್ಛೆ ನನ್ನದಾಗಿತ್ತು:ರಾಜೇಶ ಬುರ್ಲಿ ಹೊಸದಾಗಿ ರಚನೆಯಾದ ಕಾಗವಾಡ ತಾಲೂಕಿನ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ ನೂತನ ತಹಶೀಲ್ದಾರರಾಗಿ ಚನ್ನಮನ ಕಿತ್ತೂರು ತಹಶೀಲ್ದಾರ ರವೀಂದ್ರ ಹಾದಿಮನಿ ಅವರು ಗುರುವಾರ ಅಧಿಕಾರ …

Read More »

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್​​ಸಿ ಅವರ …

Read More »

ಬಾರದು ಬಪ್ಪದು, ಬಪ್ಪದು ತಪ್ಪದು ಸಚಿವ ಸ್ಥಾನದ ಕುರಿತ ಪ್ರಶ್ನೆಗೆ ಶಾಸಕ ಲಕ್ಷ್ಮಣ್ ಸವದಿ ಅವರು ಈ ರೀತಿ ನಯವಾಗಿ ಉತ್ತರ ನೀಡಿದರು.

ಚಿಕ್ಕೋಡಿ: ದೇಶದಲ್ಲಿ ಆರ್​​ಎಸ್​ಎಸ್​ ಬ್ಯಾನ್ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ರಾಜಕೀಯ ಹೇಳಿಕೆ ನೀಡಿರಬಹುದು. ಅದರ ಬಗ್ಗೆ ನಾವೇಕೆ ಚರ್ಚೆ ಮಾಡಬೇಕು? ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದಲ್ಲಿ 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರಾಯೋಗಿಕ ಕೆರೆ ತುಂಬುವ ಯೋಜನೆಗೆ ಇಂದು ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಥಣಿ ಕ್ಷೇತ್ರಕ್ಕೆ ಭರಪೂರ ಅನುದಾನ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ …

Read More »

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

ಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ ಬಳಿಕ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿದ ಎಎಸ್​​ಪಿ ಎನ್‌.ವಿ.ಭರಮನಿ, ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿದ ಬಳಿಕ ಕಚೇರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. “ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು …

Read More »

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಮುಂದುವರೆದಿದ್ದು, ಇಂದು ದೇವಿಯರ ಉಭಯ ರಥಗಳು ಹಳೆಯ ಮುನ್ಸಿಪಲ್ ಕಚೇರಿ, …

Read More »

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಇಂದು ಪುತ್ರ ರಾಹುಲ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ದೇವಿಯ ದರ್ಶನ ಪಡೆದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು …

Read More »

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ ಇತ್ತೀಚೆಗೆ ಗೋವಾ ಫೊಂಡಾದಲ್ಲಿರುವ ಸಡಾ ಅಂತರರಾಷ್ಟ್ರೀಯ ಈಜು ಕೊಳದಲ್ಲಿ ಫಿಟ್ ಫಾರ್ ಲೈಫ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಆಹ್ವಾನಿತ ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆಬಾ ಮತ್ತು ಹಿಂದ್ ಸ್ಪೋರ್ಟ್ಸ್ ಕ್ಲಬ್‌ನ ಈಜುಗಾರರು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಮೂರು ವೈಯಕ್ತಿಕ ಚಾಂಪಿಯನ್‌ಶಿಪ್‌ಗಳೊಂದಿಗೆ 28 ಬಂಗಾರ, 19 ಬೆಳ್ಳಿಯ ಹಾಗೂ 17 ಕಂಚಿನ ಪದಕಗಳನ್ನು ಗೆದ್ದು ಒಟ್ಟು 64 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ …

Read More »

ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ

ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸ್ಕೆಟಿಂಗ್ ಸ್ಪರ್ಧೆ ಯಶಸ್ವಿಯಾಗಿ ಪೂರ್ಣಗೊಂಡಿತು . ವಿಜೇತ ಸ್ಕೆಟರ್ಸ್‌ಗಳಿಗೆ ನಗದು ಬಹುಮಾನ ಪ್ರದಾನ ಮಾಡಲಾಯಿತು. ಬೆಳಗಾವಿ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಮುಕ್ತ ಜಿಲ್ಲಾ ಮಟ್ಟದ ಸ್ಕೆಟಿಂಗ್ ಸ್ಪರ್ಧೆಗಳು ಶಿವಗಂಗಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಉತ್ಸಾಹದಿಂದ ನಡೆದವು. ಸಮಾಜ ಸೇವಕ ಅಶೋಕ್ ಗೊರೆ ಅವರ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.. …

Read More »

ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ???

ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ??? ಸಿಎಂ-ಗೃಹ ಸಚಿವರ ಭೇಟಿ ಬಗ್ಗೆ ಎ.ಎಸ್.ಪಿ ನಾರಾಯಣ ಬರಮನಿ ಏನಂದ್ರು?? ರಾಜೀನಾಮೆ ವಿಚಾರದಿಂದ ಹಿಂದೆ ಸರಿದ್ರಾ ಧಾರವಾಡ ಎ ಎಸ್ ಪಿ ನಾರಾಯಣ ಭರಮನಿ. ಸಿಎಂ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ. ಎಂದಿನಂತೆ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರಮನಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಕೆಲಸ ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಅವರು ವೇದಿಕೆಯ ಮೇಲೆಯೇ ಕೈ ತೋರಿಸಿದ ನಂತರ …

Read More »

ಟ್ವಿಟ್ಟರ್ ನಲ್ಲಿ ಅಂಜಲಿ ನಿಂಬಾಳ್ಕರ್ ಫಾಲೋ ಮಾಡಿದ್ ರಾಹುಲ್ ಗಾಂಧಿ

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿದ ಅಭಿಪ್ರಾಯವನ್ನು ಗಮನಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಫಾಲೋ ಮಾಡಿದ್ದಾರೆ ಒಬ್ಬ ಕಾಂಗ್ರೆಸ್ ಮುಖಂಡೆ ತಮ್ಮ ರಾಜಕೀಯ ಅಭಿಪ್ರಾಯ ಸೇರಿದಂತೆ ಇನ್ನಿತರ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ ಫಾಲೋ ಮಾಡಿರುವುದು ಪ್ರೋತ್ಸಾಹ ನೀಡಿದಂತಾಗುತ್ತದೆ ಇದಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ನಾಯಕರು …

Read More »