ಗದಗ: ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲೆಯ ಕೊಟುಮಚಗಿ ಹಾಗೂ ರೋಣ ತಾಲೂಕಿನ ಗುನಗುಂಡಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ದಿಗ್ಭಂಧನ ಹಾಕಿಕೊಂಡಿದ್ದಾರೆ. ಇಡೀ ದೇಶವೇ ಲಾಕ್ಡೌನ್ ಮಾಡಬೇಕೆಂಬ ಪ್ರಧಾನಿ ಮೋದಿ ಅವರ ಮನವಿಗೆ ಗದಗ ಜಿಲ್ಲೆ ಕೊಟುಮಚಗಿ ಗ್ರಾಮದ ಜನರು ಸಖತ್ ರೆಸ್ಪಾನ್ಸ್ ಮಾಡಿದ್ದಾರೆ. ಇಂದಿನಿಂದ ಏಪ್ರಿಲ್ 14 ರವರೆಗೆ ಕೊಟುಮಚಗಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನರು ಬರುವಂತಿಲ್ಲ. ಈ ಗ್ರಾಮದ ಜನರು ಸಹ ಬೇರೆ ಕಡೆ ಹೋಗುವಂತಿಲ್ಲ ಎಂದು …
Read More »21 ದಿನಗಳ ಲಾಕ್ಡೌನ್ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು
ಮುಂಬೈ (ಮಾರ್ಚ್ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್ಡೌನ್ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …
Read More »ಕತ್ರಿನಾ ಪಾತ್ರೆ ತೊಳೆಯುವ ವಿಡಿಯೋ ನೋಡಿ ನಮ್ಮ ಮನೆಗೂ ಬನ್ನಿ ಎಂದ ಬಾಲಿವುಡ್ ನಟ ಅರ್ಜುನ್ ಕಫೂರ್,
ಕೋರೋನಾ ವೈರಸ್ ಭೀತಿಯಿಂದಾಗಿ ಮನೆಯಲ್ಲಿಯೇ ವಾಸವಾಗಿರುವ ನಟಿ ಕತ್ರಿನಾ ಕೈಫ್ ಇತ್ತೀಚೆಗೆ ಪಾತ್ರೆ ತೊಳೆಯುತ್ತಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಗಮನಿಸಿದ ಬಾಲಿವುಡ್ ನಟ ಅರ್ಜುನ್ ಕಫೂರ್, ಕತ್ರಿನಾರ ಕಾಲೆಳೆದಿದ್ದಾರೆ. ಕೊರೋನಾದಿಂದಾಗಿ ದೇಶವೇ ಸಂಫೂರ್ಣ ಲಾಕ್ ಡೌನ್ ಆಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳು ಕೂಡ ಮನೆಯಲ್ಲಿ ಕುಳಿತು ಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಮನೆಯಲ್ಲಿ ಮಾಡುತ್ತಿರುವ ಕೆಲಗಳನ್ನು, ದೈನಂದಿನ ದಿನಚರಿಗಳನ್ನು ಸಾಮಾಜಿಕ ತಾಣದಲ್ಲಿ ವಿಡಿಯೋ …
Read More »ಕೊರೋನಾ ಲಾಕ್ ಡೌನ್ ; ಬೀದಿಗೆ ಬಿದ್ದ ದಿನಗೂಲಿ ಕಾರ್ಮಿಕರು
ರಾಮನಗರ(ಮಾ.25): ವಿಶ್ವದೆಲ್ಲೆಡೆ ಕೊರೋನಾ ಭೀತಿಗೆ ಎಲ್ಲಾ ವ್ಯವಹಾರ, ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಶೇರು ಮಾರುಕಟ್ಟೆಯಲ್ಲೂ ಕೂಡ ಸೆನ್ಸೆಕ್ಸ್ ಊಹಿಸಲಾಗದ ಮಟ್ಟಕ್ಕೆ ಕುಸಿದಿದೆ. ಆದರೆ ಕೊರೋನಾ ದಿಂದಾಗಿ ದಿನಗೂಲಿ ಕಾರ್ಮಿಕರ ಜೀವನವೂ ಬೀದಿಗೆ ಬಿದ್ದಿದೆ. ರಾಮನಗರ – ಚನ್ನಪಟ್ಟಣ ನಗರದಲ್ಲಿ ಸರಿಸುಮಾರು 3 ಸಾವಿರಕ್ಕೂ ಹೆಚ್ಚು ಜನ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ವಾಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲರ ಬದುಕು ಮಾತ್ರ ನಿಜಕ್ಕೂ ಶೋಚನೀಯವಾಗಿದೆ. ಪ್ರತಿ ಯುಗಾದಿ ಹಬ್ಬವನ್ನ ಅದ್ದೂರಿಯಾಗಿ ಆಚರಣೆ …
Read More »ಹಾಸನದಲ್ಲಿ ಹೆಚ್ಚಿದ ಕೊರೋನಾ ಭೀತಿ; ಇಡೀ ಊರಿಗೆ ಊರೇ ಹೋಮ್ ಐಸೋಲೇಷನ್ನಲ್ಲಿ!
ಹಾಸನ (ಮಾ. 25): ಹಾಸನದಲ್ಲಿ ಮತ್ತೆ ಕೊರೋನಾ ಭೀತಿ ಹೆಚ್ಚಾಗಿದ್ದು, ಇಲ್ಲಿನ ಒಂದು ಊರಿಗೆ ಊರೇ ಹೋಂ ಐಸೋಲೇಷನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಹಾಸನದ ಅರಕಲಗೂಡು ತಾಲೂಕಿನ ರಾಂಪುರ ಗ್ರಾಮದ 75 ಜನರಿಗೆ ಹೋಮ್ ಐಸೋಲೇಷನ್ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಈ ಊರಿನ ಯಾರೂ ಮನೆಯಿಂದ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಗ್ರಾಮಸ್ಥರ ಕೈಗೆ ಸೀಲ್ ಹಾಕಿದ್ದಾರೆ. ಮಸ್ಕತ್, ದುಬೈ, ಮಂಗಳೂರಿನಿಂದ ಬಂದಿರುವ 75 ಮಂದಿ ಈ ಗ್ರಾಮದಲ್ಲಿದ್ದಾರೆ. …
Read More »ದೇಶಾದ್ಯಂತ 21 ದಿನಗಳ ಲಾಕ್ ಡೌನ್ – ವಿದೇಶದಿಂದ ಬೆಂಗಳೂರಿಗೆ ಬಂದ 14 ಸಾವಿರ ಜನರ ಪತ್ತೆ ಹಚ್ಚಿದ ಪೊಲೀಸರು
ಬೆಂಗಳೂರು(ಮಾ.25) : ಕೊರೋನಾ ಭೀತಿಯ ಹಿನ್ನೆಲೆ ದೇಶಾದ್ಯಂತ 21 ದಿನಗಳ ಲಾಕ್ಡೌನ್ ಮಾಡಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ ಜನರನ್ನು ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿಗಳು ಪತ್ತೆ ಮಾಡಿದ್ದಾರೆ. ಕರ್ಪ್ಯೂ ಇರುವುದರಿಂದ ಪೊಲೀಸರು ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದಿದ್ದ 14 ಸಾವಿರ ಜನರನ್ನು ಬಿಬಿಎಂಪಿ ಸಿಬ್ಬಂದಿಗಳು ಹಾಗೂ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಫೆಬ್ರವರಿ 13 ರಿಂದ ಮಾರ್ಚ್ 19ರ ಅವಧಿಯಲ್ಲಿ ಬಂದಿದ್ದವರಿಗೆ ಸ್ಟಾಂಪಿಂಗ್ ಮಾಡಲಾಗಿದೆ. ಇವರೆಲ್ಲರು ಬಿಬಿಎಂಪಿ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ …
Read More »ಕೊರೋನಾದಿಂದ ರಾಜ್ಯದಲ್ಲಿ ಎರಡನೇ ಸಾವು?; ಶಂಕಿತೆಯ ವರದಿ ಬಂದ ನಂತರ ದೃಢ
ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿ ಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಕ್ವಾರಟೈನ್ ನಲ್ಲಿದ್ದರು. ಆದರೆ, ಮಾರ್ಚ್ 24 ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಬೆಂಗಳೂರು (ಮಾರ್ಚ್ 25); ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೋರ್ವ ಮಹಿಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಆದರೆ, ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ …
Read More »ರಾಜ್ಯದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರೂ ಇಬ್ಬರು ಸಚಿವರು ಅಧಿಕಾರ ಹಂಚಿಕೆ ವಿಚಾರವಾಗಿ ಅಸಮಾಧಾನ
ಬೆಂಗಳೂರು: ಇಡೀ ದೇಶ ಕೊರೋನಾ ವೈರಸ್ ಭೀತಿ ಎದುರಿಸುತ್ತಿದ್ದು, ಏಪ್ರಿಲ್ 14ರವರೆಗೆ ಇಡೀ ದೇಶವನ್ನು ಲಾಕ್ಡೌನ್ ಮಾಡಲಾಗಿದೆ. ಇತ್ತ ಕೊರೋನಾ ಪರಿಸ್ಥಿತಿ ನಿಯಂತ್ರಣ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಆರೋಗ್ಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಿರುವುದಿರಿಂದ ಆರೋಗ್ಯ ಸಚಿವ ಶ್ರೀರಾಮುಲು ತೀವ್ರ ಅಸಮಾಧಾನಗೊಂಡಿದ್ದಾರೆ. ಇದೇ ವಿಚಾರವಾಗಿ ಶ್ರೀರಾಮುಲು ಸಿಎಂ ಮೇಲೆ ಗರಂ ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಕೊರೋನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಲ್ಲಿ …
Read More »ವಿಚಿತ್ರ ವದಂತಿ, ಅಲ್ಲಗಳೆದ ಶ್ರೀಶೈಲ ಜಗದ್ಗುರು……….
ಶ್ರೀಶೈಲದಲ್ಲಿ ದೀಪ ಆರಿದೆಯಂತೆ, ಪ್ರತಿಯೊಬ್ಬರೂ ಐದೈದು ಮನೆಗೆ ಹೋಗಿ ಒಂದೊಂದು ಕೊಡ ನೀರು ತಂದು ತಮ್ಮ ಮನೆಯ ಮಗನ ಮೇಲೆ ಸುರುವಬೇಕಂತೆ -ಇದು ಇಂದು ಸಂಜೆಯಿಂದ ಅಥಣಿಯಲ್ಲಿ ಹಬ್ಬಿರುವ ವಿಚಿತ್ರ ವದಂತಿ. ಅಥಣಿಯ ಗಲ್ಲಿ ಗಲ್ಲಿಯಲ್ಲಿ ಜನ ಐದೈದು ಮನೆಗೆ ಹೋಗಿ ಒಂದೊಂದು ಕೊಡ ನೀರು ತಂದು ಮನೆಯ ಮಕ್ಕಳ ಮೇಲೆ ಸುರುವುತ್ತಿದ್ದಾರಂತೆ. ಕೊರೋನೋ ಇರುವ ಈ ಸಂದರ್ಭದಲ್ಲಿ ಇಂತಹ ವದಂತಿ ಮತ್ತು ಇದರಿಂದ ಜನರು ಮಾಡುತ್ತಿರುವ ಮೂಢನಂಬಿಕೆಗೆ ಅವರು …
Read More »ಕೊರೋನಾ ಭೀತಿ; ಮಹಾರಾಷ್ಟ್ರದಿಂದ ಅಕ್ರಮವಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಸಾವಿರಾರು ಜನರು
ಚಿಕ್ಕೋಡಿ(ಮಾ.25): ಮಹಾರಾಷ್ಟ್ರದಲ್ಲಿ ದಿನನಿತ್ಯ ಕೊರೋನಾ ಭೀತಿ ಹೆಚ್ಚುತ್ತಿರುವ ಹಿನ್ನಲೆ ಮಹಾರಾಷ್ಟ್ರದಲ್ಲಿ ಕೆಲಸಕ್ಕೆಂದು ತೆರಳಿದ್ದ ಬೆಳಗಾವಿ ಜಿಲ್ಲೆಯ ಸಾವಿರಾರು ಜನ ಮರಳಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಈಗ ಕೊರೋನಾ ಭೀತಿ ಹೆಚ್ಚಾಗಿದೆ. ಇಷ್ಟು ದಿನ ಬರಿ ನಗರ ಪ್ರದೇಶಗಳಲ್ಲಿ ಕೊರೋನಾ ಭೀತಿ ತಾಂಡವಾಡುತ್ತಿತ್ತು ದಿನಗಳು ಕಳೆಯುತ್ತಿದ್ದಂತೆ ಅದು ಜಿಲ್ಲಾ ಕೇಂದ್ರಗಳು ಗ್ರಾಮೀಣ ಭಾಗಕ್ಕೂ ಆವರಿಸಿದೆ. ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಆದರೆ, ಜಿಲ್ಲೆಯಲ್ಲಿಗ ಕೊರೋನಾ …
Read More »
Laxmi News 24×7