ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದಿದ್ದ ಹಾಗೂ ಬಸ್ ನಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಗರಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಳ್ಳರನ್ನು ಹಾರೂಗೇರಿ ಪೊಲೀಸರು ಬಂಧಿಸಿ ಬಂಗಾರ ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಶಹಪುರ್ ನಿವಾಸಿ ಪದ್ಮಾವತಿ ರಾಜೇಂದ್ರ ಕುಡಚಿ ಹಾರೋಗೇರಿ ಕ್ರಾಸ್ ನಿಂದ ಮಿರಜಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರ ಬ್ಯಾಗಿನಲ್ಲಿಟ್ಟಿದ್ದ 3.60.000 ಬೆಲೆಬಾಳುವ …
Read More »ಕಾಕತಿ ಪೊಲೀಸರ ಮಿಂಚಿನ ದಾಳಿ….. ಗಾಂಜಾ ಮಾರಾಟಗಾರರ ಬಂಧನ….
ಕಾಕತಿ ಪೊಲೀಸರಿಂದ ಮಾದಕ ವಸ್ತು ವಿರುದ್ಧ ಮಿಂಚಿನ ದಾಳಿ ಹೊನಗಾ ಕೈಗಾರಿಕಾ ಪ್ರದೇಶದಿಂದ ಇಬ್ಬರು ಆರೋಪಿಗಳ ಬಂಧನ ಪಿಎಸ್ಐ ಸುರೇಶ್ ಸಿಂಗಿ ನೇತೃತ್ವದಲ್ಲಿ ದಾಳಿ ಬಂಧಿತರಿಂದ 25000 ರೂ. ಮೌಲ್ಯದ ಗಾಂಜಾ ಜಪ್ತ ಬೆಳಗಾವಿಯ ಕಾಕತಿ ಪೋಲೀಸರು ಮಿಂಚಿನ ದಾಳಿ ನಡೆಸಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಪಿಎಸ್ಐ ಸುರೇಶ ಸಿಂಗಿ …
Read More »ಅನಂತ್ ಕುಮಾರ್ ಹೆಗಡೆ ವಿರುದ್ದ FIR,
ಬೆಂಗಳೂರು: “ಕಾರು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದರು. ಈ ರೋಡ್ ರೋಜ್ ಘಟನೆ ಕುರಿತು ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಗಡೆ ಅವರ ಗನ್ ಮ್ಯಾನ್ ಮತ್ತು ಚಾಲಕನನ್ನು ಬಂಧಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅನಂತ್ ಕುಮಾರ್ ಹೆಗಡೆ ಅವರಿಗೆ ನೋಟಿಸ್ ನೀಡಲಾಗಿದೆ” ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ. ನೆಲಮಂಗಲ ತಾಲೂಕು …
Read More »ರೀಲ್ಸ್ ಮಾಡುವಾಗ 14ನೇ ಮಹಡಿಯಿಂದ ಕಾಲುಜಾರಿ ಬಿದ್ದು ಯುವತಿ ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಲ್ಲಿ ರೀಲ್ಸ್ ಮಾಡುವ ವೇಳೆ ಕಾಲುಜಾರಿಬಿದ್ದು ಯುವತಿ ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಂಧ್ರದ ಬೋಯಲ ನಂದಿನಿ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಿತ್ತೂರು ಮೂಲದ ನಂದಿನಿ ಬಿಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ರಿಲಯನ್ಸ್ ಮಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿ, ಸೋಮವಾರ ಕೆಲಸದಿಂದ ಸಾಯಂಕಾಲ ವಾಪಸ್ ಬಂದಿದ್ದಳು. ತನ್ನ ಸ್ನೇಹಿತೆ ಹಾಗೂ …
Read More »ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 25 ರಂದು (ಬುಧವಾರ) ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸೋಮವಾರ ಸಾಯಂಕಾಲ ಬೆಳಗಾವಿಯಲ್ಲಿ ಶುರುವಾದ ಮಳೆ ರಾತ್ರಿಯಿಡೀ ಸುರಿಯಿತು. ಇಂದೂ ಸಹ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ …
Read More »ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು, ವಿತರಿಸಿದವರ ವಿರುದ್ದ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸಿ:ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ …
Read More »ರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ….
ಬೆಳಗಾವಿ : ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿ ಸಿದ್ದೇಗೌಡ ರಿಂದ ಮುಸ್ಲಿಮರಿಗೆ ಅವಮಾನ… ಎಸ್ ಡಿ ಪಿ ಐ ದಿಂದ ಪ್ರತಿಭಟನೆ…. ಸರಕಾರಿ ಜಮೀನನ್ನು ಮುಸ್ಲಿಮರ ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ’ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವುದನ್ನು ಖಂಡಿಸಿ ಮಂಗಳವಾರ ಎಸ್ ಡಿಪಿಐ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರಕಾರಿ ಜಮೀನಿನ ಮೇಲಿನ ಪರಭಾರೆ ವಿವಾದದ ಹಿನ್ನೆಲೆಯಲ್ಲಿ …
Read More »ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ
ಬೆಳಗಾವಿ : ಕ್ಯಾಂಪ್ ಠಾಣೆ ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ ಬೆಳಗಾವಿ ಕ್ಯಾಂಪ್ ಪ್ರದೇಶದ ಧೋಬಿ ಘಾಟ್ ಬಳಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕ್ಯಾಂಪ್ ಠಾಣಾ ಪೊಲೀಸರು ಬಂಧಿಸಿದ್ದಾರೆ ಮಾದಕ ವಸ್ತು ಮಾರಾಟದ ಮೇಲೆ ಮಿಂಚಿನ ದಾಳಿ ನಡೆಸಿರುವ ಕ್ಯಾಂಪ್ ಪೊಲೀಸ್ ಠಾಣೆಯ ಪಿಎಸ್ಐ ಎ. ರುಕ್ಮಿಣಿ ಹಾಗೂ ಸಿಬ್ಬಂದಿ ಕ್ಯಾಂಪ ಪ್ರದೇಶದ ಧೋಬಿ ಘಾಟ್ ಬಳಿ, ಸಾರ್ವಜನಿಕವಾಗಿ ಗಾಂಜಾ ಮಾರಾಟ …
Read More »ನಾನು ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಸಚಿವ ಜಮೀರ್
ಬೆಂಗಳೂರು: ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ದರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ. ಬಡವರ ಮನೆಯ ಹಣ ಪಡೆಯುವಷ್ಟು ದರಿದ್ರ ನನಗೆ ಬಂದಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದರು. ಇಂದು ಸರ್ಕಾರಿ ನಿವಾಸದ ಬಳಿ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ನನ್ನ ಮೇಲೆ ಆರೋಪ ಮಾಡಿಲ್ಲ. ನಾನು ಕೊಟ್ಟ ಪತ್ರಕ್ಕೆ ಮನೆ ಕೊಟ್ಟಿಲ್ಲ ಎಂದಿದ್ದಾರೆ. ಪಂಚಾಯತಿ ಮೇಲೆ ಆರೋಪ ಮಾಡಿದ್ದಾರೆ. ಪ್ರತಿ ಪಂಚಾಯತಿಗೆ 900 ಮನೆ ನೀಡಲಾಗಿದೆ. ಎರಡು ಸಾವಿರ …
Read More »ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ …
Read More »
Laxmi News 24×7