Breaking News

ಜಿಲ್ಲೆ

ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಕಾನೂನು ಪಾಲನೆ ಮಾಡಿ ಅನ್ನೋದೆ ತಪ್ಪಾಗಿ ಹೋಗಿದೆ. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ್ತಿದ್ದ ಯುವಕನನ್ನ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಪೇದೆಗೆ ಹಲ್ಲು ಮುರಿಯುವಂತೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ಹೆಲ್ಮೆಟ್ ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೇದೆ ಮೇಲೆ ಹಲ್ಲೆ ಮಾಡಿದ್ದ ವಿಜಯ್ ತರುಣ್ (21) ಬಂಧನ ಮಾಡಲಾಗಿದೆ. ಮಂಗಳವಾರ ಸಂಜೆ 5:30 ರ ಸುಮಾರಿಗೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದ ಆರೋಪಿ ವಿಜಯ್ ತರುಣ್ ನನ್ನ ಪೊಲೀಸರು ತಡೆದಿದ್ದರು.ಈ ವೇಳೆ ಹೆಲ್ಮೆಟ್ …

Read More »

2 ತಿಂಗಳೊಳಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

ಬೆಂಗಳೂರು : ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.  ವಿಧಾನಸಭೆಯಲ್ಲಿ ಶಾಸಕರಾದ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಈ ಮೊದಲು ಲೋಕಸೇವಾ ಆಯೋಗದ ಮೂಲಕ ವೈದ್ಯg ನೇಮಕಾತಿಯಾಗುತ್ತಿತ್ತು. ಸಚಿವರು, ಶಾಸಕರ ಒತ್ತಾಯದ ಮೆರೆಗೆ ನೇರ ನೇಮಕಾತಿಗೆ ಮುಖ್ಯಮಂತ್ರಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಅಲ್ಲದೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ …

Read More »

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ”ತಮಿಳುನಾಡಿನ ಸಿಎಂ ಆಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ. ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು. ಆದರೆ …

Read More »

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಭಾರಿ ಮೊತ್ತವನ್ನೇ ಕೇಳಿದ್ದಾರೆ.

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ತೆಲುಗಿನ ದೊಡ್ಡ ನಟ ಬಾಲಕೃಷ್ಣ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ನಟಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ ಭಾರಿ ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಇದು ನಿರ್ಮಾಪಕರ ಹುಬ್ಬೇರುವಂತೆ ಮಾಡಿದೆ. ಭಾರಿ ಮೊತ್ತವನ್ನೇ ಕೇಳಿದ್ದಾರೆ.ಹಿರಿಯ ನಟ ಬಾಲಕೃಷ್ಣ ಗೆ ನಾಯಕಿಯಾಗಿ ನಟಿಸಲು ತಮನ್ನಾ ಭಾಟಿಯಾ ಮೂರು ಕೋಟಿ ರೂಪಾಯಿ ಸಂಭಾವನೆ …

Read More »

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ …

Read More »

ನಿಖಿಲ್ ಮದುವೆಗೂ ಕೊರೊನಾ ಎಫೆಕ್ಟ್, ಮದುವೆ ಶಿಫ್ಟ್?

ಕೊರೊನಾ ಎಫೆಕ್ಟ್ ಹಿನ್ನೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಮದುವೆಯನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ಡಿಕೆ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ. ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಂಭವ ಇದೆ. ದೇವೆಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ …

Read More »

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ ಮೈಸೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್‍ಗೂ ಕೊರೊನಾ ಬಿಸಿ ತಟ್ಟುತ್ತಿದೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ನವದಂಪತಿಗಳಿಗೆ ಕಡ್ಡಾಯ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿಗೆ ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾದ ಅಧ್ಯಕ್ಷ ರಫೀಕ್ ಅಲಿ ಮನವಿ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ …

Read More »

ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ

ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …

Read More »

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ. ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ …

Read More »

ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..?

ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..? ಹುಬ್ಬಳ್ಳಿ, ಮಾ,12-ಕೆಲವು ದಿನಗಳ ಹಿಂದೆ ರಾಜಕೀಯ ಸ್ವರೂಪ ಪಡೆದಿದ್ದ ಹುಬ್ಬಳ್ಳಿ ಪ್ರತಿಷ್ಠಿತ ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ. ಸದ್ದಿಲ್ಲದೇ ಮಠದ ಉತ್ತರಾಧಿಕಾರಿ ನೇಮಕ ವಿಚಾರವನ್ನ ತಿಳಿಗೊಳಿಸಲು ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮುಂದಾಗಿದ್ದಾರೆ ಅಂತ ಹೇಳಲಾಗ್ತಿದೆ. ಘಟಪ್ರಭದ ಮಲ್ಲಿಕಾರ್ಜುನ ಸ್ವಾಮೀಜಿಯನ್ನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆಯೇ ಅನ್ನೋ ಅನುಮಾನ ಮೂಡುತ್ತಿದೆ. ಯಾಕೆಂದರೆ ಇತ್ತೀಚೆಗೆ …

Read More »