Breaking News

ಜಿಲ್ಲೆ

ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆ

ನವದೆಹಲಿ, ಜ.25- ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆಗಳನ್ನು ತೆಗೆಯುತ್ತಿರುವ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹಂತಕರಾದ ದೋಷಿಗಳಿಗೆ ಕಾನೂನು ಸಮರದಲ್ಲಿ ಮತ್ತೆ ಹಿನ್ನಡೆಯಾಗಿದೆ.ತಾವು ಕ್ಷಮಾದಾನ ಮತ್ತು ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿಗಳನ್ನು ಸಲ್ಲಿಸಲು ತಿಹಾರ್ ಜೈಲಿನ ಪೊಲೀಸ್ ಅಧಿಕಾರಿಗಳು ಸೂಕ್ತ ದಾಖಲೆ ಪತ್ರಗಳನ್ನು ನೀಡುತ್ತಿಲ್ಲ ಎಂದು ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇಂದು ಮುಂದಿನ ಯಾವುದೇ ನಿರ್ದೇಶನಗಳಿಗೆ ಆಸ್ಪದವಿಲ್ಲದಂತೆ ಅರ್ಜಿಗಳನ್ನು ವಿಲೇವಾರಿ ಮಾಡಿ ಈ ಕಾನೂನು …

Read More »

71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …

Read More »

ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ.

ಬೆಂಗಳೂರು, ಜ.25- ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರಿಗೂ ಈ …

Read More »

bsy ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಫಿಕ್ಸ್, ರಾಜಭವನಕ್ಕೆ ಮಾಹಿತಿ ರವಾನೆ..!

ಯಡಿಯೂರಪ್ಪ ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಬಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್‍ಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳ ಪಟ್ಟಿಯನ್ನು ಬಿಎಸ್‍ವೈ ಮುಂದಿಡಲು ಮುಂದಾಗಿದ್ದಾರೆ. ಬೆಂಗಳೂರು, ಜ.25- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಕಗ್ಗಾಂಟಾಗಿ ಪರಿಣಿಮಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಮಾಹಿತಿ ನೀಡಲಾದೆ. ಸೋಮವಾರ ಸಂಪುಟ ವಿಸ್ತರಣೆ …

Read More »

“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

” ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 …

Read More »

ಆರೋಪಿ ಸಿಕ್ಕಿಹಾಕಿಕೊಂಡಿದ್ದು ತನಿಖೆ ಬಳಿಕ ನಿಜ ಸತ್ಯಾಂಶ ಹೊರಬರಬೇಕಿದೆ! ಸತೀಶ ಜಾರಕಿಹೊಳಿ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳುವುದು ಸರಿಯಲ್ಲ ಅಂತಾ ಮಾಜಿ ಸಚಿವ ಸತೀಶ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಾಂಬರ್ ಆದಿತ್ಯ ಮಾನಸಿಕವಾಗಿ ನೊಂದಿದ್ದ ಎಂಬ ಗೃಹಸಚಿವ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸಿಗುವ ಮೊದಲು ಯಾರೋ ಇರಬಹುದು ಅಂತಾ ಪ್ರಕರಣ ದೊಡ್ಡ ಮಟ್ಟಿಗೆ ಒಯ್ದಿದ್ದರು. ಈಗ ತಮ್ಮವರೇ ಇರುವುದರಿಂದ ಬೇರೆ ರೀತಿ ಟ್ವಿಸ್ಟ್ …

Read More »

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ತಿರುವನಂತಪುರಂ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಗುಂಪುಗಳ ನಡುವೆ ದ್ವೇಷದ ವಾತಾವರಣಕ್ಕೆ ಉತ್ತೇಜನ ನೀಡುವ ಟ್ವೀಟ್ ಹಾಗೂ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿರುವ ಹಿಂದೂಗಳಿಗೆ ಆಲ್ಲಿನ ಸರ್ಕಾರ ನೀರು ನೀಡುತ್ತಿಲ್ಲ. ಈ ಮೂಲಕ ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ …

Read More »

ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು

ಅಂಕಲಗಿ. – ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು. ಸಾಧನೆಗೆ ಅಂತರಾವಲೋಕನ ಮುಖ್ಯ. ಕಾರಣ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಲಿಕೆಯಿಂvದ ರೂಪಿಸಿಕೊಳ್ಳಬೇಕು ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು. ಅವರು ಗುರುವಾರ ಅಂಕಲಗಿ ಕೆ.ಜೆ.ಎಸ್. ಸಂಸ್ಥೆಯ ಎಸ್.ಎ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತ, ಮಕ್ಕಳಲ್ಲಿ ಹುದುಗಿರುವ ಶಕ್ತಿಗೆ ಆಸಕ್ತಿ ಮತ್ತು ಸ್ಪೂರ್ತಿ ತುಂಬುವ ಕಾರ್ಯ ಶಿಕ್ಷಕರಿಂದಾಗಬೇಕು. ಮಕ್ಕಳಿಗೆ ಕಲಿಕಾ ಸ್ಪೂರ್ತಿ ಅತ್ಯವಶ್ಯ …

Read More »

ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ

ಬೆಂಗಳೂರು: ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ ಎಂದು ನಟ, ಉತ್ತಮ ಪ್ರಜಾಕೀಯ ಪಕ್ಷದ ಸ್ಥಾಪಕ ಉಪೇಂದ್ರ‌ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ಉಪೇಂದ್ರ, ‘ನಿಮ್ಮ ದೇಶದ ಭವಿಷ್ಯ ನಿಮ್ಮ ಬೆರಳ ತುದಿಯಲ್ಲಿಯೇ ಇದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ..ಅರ್ಥ …

Read More »

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

  ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ …

Read More »