Breaking News

ಜಿಲ್ಲೆ

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ.

ಬೆಳಗಾವಿ ಚೊರ್ಲಾ-ಗೋವಾ ರಸ್ತೆ ಸಂಚಾರ ಬಂದ. ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ಕೊಚ್ಚಿಕ್ಕೊಂಡ ಹೋದ ಸೇತುವೆ ಪಕ್ಕದ ರಸ್ತೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ನಡೆದ ಘಟನೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಸೇತುವೆ. ವಾಹನ ಸಂಚಾರಕ್ಕೆ ಸರ್ವೀಸ್ ರಸ್ತೆ ನಿರ್ಮಾಣ ಹಿನ್ನಲೆ ಮಳೆರಾಯನ ಅರ್ಭಟಕ್ಕೆ ಕೊಚ್ಚಿಕ್ಕೊಂಡ ಹೋದ ರಸ್ತೆ. ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ. ಚೊರ್ಲಾ ರಸ್ತೆ …

Read More »

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆ* * *ಕನ್ನಡಪ್ರಭ, ಸುವರ್ಣ ನ್ಯೂಸ್ ವತಿಯಿಂದ ನಡೆದ ‘ಸುವರ್ಣ ಸಾಧಕಿ’ ಕಾರ್ಯಕ್ರಮದಲ್ಲಿ ಹೇಳಿಕೆ* *ಬೆಳಗಾವಿ:* 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ …

Read More »

ಸಿಸೇರಿಯನ್ ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು

ದಾವಣಗೆರೆ: ಸಿಸೇರಿಯನ್​ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ದುರ್ಗಮ್ಮ (21) ಎಂಬವರೇ ಮೃತ ಬಾಣಂತಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »

ಅಥಣಿಯಲ್ಲಿ ಸರಣಿ ಅಪಘಾತ

ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ …

Read More »

ಬೆಳಗಾವಿಯಲ್ಲಿ ಮಳೆ ಅವಾಂತರ (

ಬೆಳಗಾವಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿದ್ದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ಚಾಲಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮಣ್ಣಿನಲ್ಲಿ ಸಿಲುಕಿದ್ದ ಫಕ್ಕೀರವ್ವ ಅವರನ್ನು ಸ್ಥಳೀಯರು ಕೂಡಲೇ ಹೊರ ತೆಗೆದಿದ್ದಾರೆ. ಆದರೆ, ಅಷ್ಟರೊಳಗೆ ಅವರ ಪ್ರಾಣಪಕ್ಷಿ …

Read More »

ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ

ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ  ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯ ತರಹದ ದುರುದ್ದೇಶ ಜಾತಿಗಣತಿ ನಮ್ಮದು ಅಲ್ಲಾ, ಸಿಎಂ ಸಿದ್ದರಾಮಯ್ಯ 2013ರಿಂದ 2018ರ ವರೆಗೂ ಸಿಎಂ ಆಗಿದ್ದರು. ಆ ವೇಳೆ ಜಾತಿ ಗಣತಿ ಒಪ್ಪಲಿಲ್ಲಾ, ಇದೀಗ್ ಎರಡು ವರ್ಷ ಆಯ್ತು …

Read More »

ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ….

ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ…. ಸಿಎಂ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ….. ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಿಎಂ ಸಿಎಂ ವಿರುದ್ಧ ಕ್ಯಾಂಪ ಪೊಲೀಸ್ ಠಾಣೆಗೆ, ಸಿ ಡಿ ಸಮೇತ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ …

Read More »

ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ

ಬೆಳಗಾವಿ : ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ ಬೆಳಗಾವಿ ಅನಗೋಳ ಸಂತಮೀರಾ ಶಾಲೆ 3 ರಿಂದ 8 ವರ್ಷದ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಭ್ಯಾಸ ಸಂಪ್ರದಾಯದಂತೆ ಶುಭದಿನದಂದು ಅಕ್ಷರಾಭ್ಯಾಸ ಆರಂಭ ಸಂತೋಷ ಜೋಶಿಯಿಂದ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸಕ್ಕೆ ಚಾಲನೆ ಬೆಳಗಾವಿ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಸಾಂಪ್ರದಾಯಿಕವಾಗಿ ಅಕ್ಷರಾಭ್ಯಾಸವನ್ನು ಆರಂಭಿಸಲಾಯಿತ ಹಿಂದೂ ಸಂಸ್ಕೃತಿ ಅಥವಾ ಸಂಪ್ರದಾಯದಂತೆ ಶುಭ ದಿನದಂದು ಅಕ್ಷರಾಭ್ಯಾಸ ಆರಂಭ …

Read More »

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಕಂಪನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿತರಿಸಲಾಗುತ್ತಿರುವ ಸೋಯಾಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡದೆ ನೇರವಾಗಿ ಸೊಸೈಟಿಗಳಿಗೆ ಕೊಡಮಾಡಿದ್ದಾರೆ ಅದನ್ನೇ ರೈತರಿಗೆ ವಿತರಿಸಲಾಗಿದೆ ಈ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕು ಕೃಷಿ ಅಧಿಕಾರಿ ಬಸವರಾಜ್ ದಳವಾಯಿ …

Read More »